Headlines

ಶಿವಮೊಗ್ಗ ಗೃಹರಕ್ಷಕದಳದ ನೂತನ ಸದಸ್ಯರ ನೋಂದಣಿಗೆ ಅರ್ಜಿ ಆಹ್ವಾನ ।ರಿಪ್ಪನ್ ಪೇಟೆಯಲ್ಲಿ 12 ಹೊಸನಗರದಲ್ಲಿ 10 ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ |Home guards

ಜಿಲ್ಲೆಯ ಗೃಹ ರಕ್ಷಕ ದಳದ ಘಟಕದಲ್ಲಿ ಖಾಲಿ ಇರುವ ಒಟ್ಟು 240 ಗೃಹರಕ್ಷಕ ಸದಸ್ಯರ ಸ್ಥಾನಗಳನ್ನು ನಿಷ್ಕಾಮ ಸೇವೆ ಧ್ಯೇಯದ ಅಡಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳನ್ನು ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ 53, ಭದ್ರಾವತಿ 22, ತೀರ್ಥಹಳ್ಳಿ 10, ಸಾಗರ 20, ಹೊಸನಗರ 10, ಶಿಕಾರಿಪುರ 20, ಜೋಗ 05, ಸೊರಬ 30, ಶಿರಾಳಕೊಪ್ಪ 15, ಹೊಳೆಹೊನ್ನೂರು 20, ರಿಪ್ಪನ್‍ಪೇಟೆ 12, ಆನಂದಪುರಂ 10, ಹಾರನಹಳ್ಳಿ 10 ಒಟ್ಟು 240 ಗೃಹ ರಕ್ಷಕ ದಳದ ನೂತನ…

Read More

ತೀರ್ಥಹಳ್ಳಿ : ಕ್ಷುಲ್ಲಕ ಕಾರಣಕ್ಕೆ ಎದೆಗೆ ಚೂರಿ ಇರಿತ – ಗಾಯಾಳು ಮಣಿಪಾಲ್ ಗೆ ದಾಖಲು|Stabbing

ಕ್ಷುಲ್ಲಕ ಕಾರಣಕ್ಕೆ ಮಸೀದಿಯ ಸಮೀಪ  ಇಬ್ಬರ ನಡುವೆ ನಡೆದ ಗಲಾಟೆ..ಚಾಕು ಇರಿತದಲ್ಲಿ ದುರಂತ ಅಂತ್ಯ ಕಂಡ ಘಟನೆ ಮಾಳೂರು ಪೊಲೀಸ್ ಠಾಣೆಯ ಎದುರು ನಡೆದಿದೆ. ಮಾಳೂರು ಮಟನ್ ಅಂಗಡಿಯ ಮಾಲೀಕ ಶಮಿಯುಲ್ಲಾ ಎಂಬುವರ  ಎದೆಗೆ ರಿಜ್ವಾನ್ ಎಂಬಾತ ಚಾಕು ಇರಿದಿದ್ದಾನೆ ಪರಿಣಾಮ ಶಮಿಯುಲ್ಲಾ ಎದೆಗೆ ಗಂಭೀರವಾಗಿ ಗಾಯವಾಗಿದೆ.  ಗಾಯಾಳು ಶಮಿಯನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ ಸದ್ಯ ಮಣಿಪಾಲ್ ಆಸ್ಪಯಲ್ಲಿ ದಾಖಲಾಗಿರುವ ಶಮಿಯುಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ….

Read More

ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ |Mulayam singh

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ.ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಮುಲಾಯಂ ಅವರು ನವೆಂಬರ್ 22, 1939 ರಂದು ಇಂದಿನ ಉತ್ತರ ಪ್ರದೇಶದ ಇಟಾವಾ…

Read More

ಗವಟೂರು-ಮಾವಿನಸರ ಕಳಪೆ ರಸ್ತೆ ಕಾಮಗಾರಿ ಸ್ಥಳಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ – ಅಧಿಕಾರಿಗಳಿಗೆ ತರಾಟೆ

ರಿಪ್ಪನ್‌ಪೇಟೆ : ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅನುದಾನದ ಗವಟೂರು- ಮಾವಿನಸರ ರಸ್ತೆ ಕಾಮಗಾರಿ ಕಳೆಪೆಯಾಗಿದೆ ಎಂಬ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಹಾಗೂ ಹಲವು ಮಾಧ್ಯಮಗಳಲ್ಲಿ ಆರೋಪ ಬಂದ ಹಿನ್ನಲೆಯಲ್ಲಿ ಶಾಸಕ ಹಾಗೂ MSIL ಅಧ್ಯಕ್ಷ  ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ,ನೂತನ ತಂತ್ರಜ್ಞಾನ ಅಳವಡಿಕೆಯಿಂದಾಗಿ ಕಾಮಗಾರಿಯಲ್ಲಿ ಲೋಪ ಕಂಡುಬಂದಿದೆ. ರಸ್ತೆ ಅಂಚಿನಲ್ಲಿ ನೀರು ಸರಾಗವಾಗಿ ಹೋಗಲು ಬಾಕ್ಸ್ ಚರಂಡಿಯಲ್ಲಿ ರಂದ್ರ…

Read More

ಶಾಂತಿಯ ಹಬ್ಬವಾದ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಬೇಸರ ವ್ಯಕ್ತಪಡಿಸಿದ ಟಿಪ್ ಟಾಪ್ ಬಶೀರ್ | ಗಾಂಜಾ ವ್ಯಸನಿಗಳ ಬಗ್ಗೆ ಹದ್ದಿನ ಕಣ್ಣಿಡುವಂತೆ ಆಗ್ರಹ |Eidmilad

ಈದ್ ಮಿಲಾದ್ ಆಚರಣಿಯ ಮೆರವಣಿಗೆಯಲ್ಲಿ ಭಾನುವಾರ ಕೆಲವೆಡೆ ಮುಸ್ಲಿಂ ಯುವಕರು ಡಿಜೆ ಹಾಡುಗಳನ್ನು ಹಾಕಿಕೊಂಡು, ಕುಣಿದು ಕುಪ್ಪಳಿಸಿರುವುದರ ಬಗ್ಗೆ ಸಾಗರ ನಗರ ಸಭೆ ಸದಸ್ಯ ಬೇಸರ ವ್ಯಕ್ತಪಡಿಸಿ ಜಿಲ್ಲೆಯ ಜನತೆಯ ಕ್ಷಮೆ ಕೋರಿದ್ದಾರೆ. ಶಾಂತಿಯುತ ಈದ್ ಮೆರವಣಿಗೆಯ ನಿಜವಾದ ರೀತಿ, ರಿವಾಜುಗಳನ್ನು ಗಾಳಿಗೆ ತೂರಿದ್ದಾರೆ. ಎಂದಿಗೂ ಇಲ್ಲದ ಇಂತಹ ಕೆಟ್ಟ ಆಚರಣೆಗಳು ಈಗ ಯಾಕೆ ಹುಟ್ಟಕೊಂಡಿದ್ದಾವೋ ಗೊತ್ತಿಲ್ಲ, ಆದರೆ ಇದು ಶಾಂತಿಧೂತ ಮಹಮದ್ ಪೈಂಗಂಬ‌ ಅವರಿಗೆ ಮಾಡಿದ ಅವಮಾನವಾಗಿದ್ದು, ಇದು ನನ್ನ ಮನಸ್ಸಿಗೆ ತೀವ್ರ ನೋವು ತಂದಿದೆ….

Read More

ಶಾಸಕ ಹರತಾಳು ಹಾಲಪ್ಪ ಕುಟುಂಬ ವರ್ಗದವರಿಂದ ಸಂಭ್ರಮದಿಂದ ಭೂಮಿ ಹುಣ್ಣಿಮೆ ಆಚರಣೆ

ರಿಪ್ಪನ್ ಪೇಟೆ :  ಹರತಾಳು ಗ್ರಾಮದಲ್ಲಿ ಸಾಗರ- ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂ ಎಸ್ ಐ ಎಲ್ ಅಧ್ಯಕ್ಷ ಹರತಾಳು ಹಾಲಪ್ಪರವರು ತಮ್ಮ ಕುಟುಂಬ ವರ್ಗದವರು, ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಭೂಮಿ ಹುಣ್ಣಿಮೆಯ ಹಬ್ಬವನ್ನು ತಮ್ಮ ಹೊಲದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು.  ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ, ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದಾಗಿದ್ದು, ಭೂ ತಾಯಿ ಗರ್ಭಿಣಿಯೆಂಬ…

Read More

ಹೊಸನಗರ ಮತ್ತು ಜಯನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ | Eid milad

ಹೊಸನಗರ ಪಟ್ಟಣ ಹಾಗೂ ಜಯನಗರದಲ್ಲಿ ಇಂದು ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಈದ್ ಮಿಲಾದ್ ಮೆರವಣಿ ಗೆಯಲ್ಲಿ ಪಾಲ್ಗೊಂಡು ಪ್ರವಾದಿ ಮಹಮದ್ ರವರ ಜನ್ಮದಿನವನ್ನು ಶ್ರದ್ದಾಪೂರ್ವಕವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಸೀದಿಯ ಧರ್ಮ ಗುರುಗಳು ಸಂದೇಶ ನೀಡಿ ಪ್ರವಾದಿ ಅವರ ಆಲೋಚನೆಗಳು ಅತ್ಯಂತ ಪ್ರಸ್ತುತವಾಗಿದೆ ಉತ್ತಮ ಸಮಾಜ ನಿರ್ಮಾಣಕ್ಕೆ ಅವರ ಗುರಿ ಸಂದೇಶಗಳು ಪೂರಕವಾಗಿದೆ ಮಾನವ ಜೀವನದ ಸಮಗ್ರ ಸುಧಾರಣೆ ಪ್ರವಾದಿ ಅವರ ಗುರಿಯಾಗಿತ್ತು.ಪ್ರವಾದಿಯವರ ಆಶೋತ್ತರಗಳು ಕೇವಲ ಇಸ್ಲಾಂ ಸಮುದಾಯಕ್ಕೆ ಮಾತ್ರವಲ್ಲದೆ ಜಗತ್ತಿನ ಮಾನವ ಕುಲದ ಪ್ರತಿಯೊಬ್ಬರಿಗೂ…

Read More

ಹೊಸನಗರ : ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಬೇಸತ್ತ ರೈತ ಆತ್ಮಹತ್ಯೆ |sucide

ಮಲೆನಾಡಿನಲ್ಲಿ ಎಲೆ ಚುಕ್ಕೆ ತೀವ್ರತೆ ಹೆಚ್ಚಾಗಿದ್ದು, ರೈತನೋರ್ವನ ಬಲಿ ಪಡೆದುಕೊಂಡಿದೆ. ಎಲೆಚುಕ್ಕೆ ರೋಗಕ್ಕೆ ಅಡಕೆ ತೋಟ ಬಲಿಯಾದ ಹಿನ್ನೆಲೆ ಮಾಡಿದ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ ರೈತ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಕಿಳಮದೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕರಿಮನೆ ಗ್ರಾಪಂ ಕಿಳಂದೂರು ಗ್ರಾಮದ ಕೃಷ್ಣಪ್ಪಗೌಡ (60) ಮೃತ ವ್ಯಕ್ತಿ ಮನೆಯ ಪಕ್ಕದಲ್ಲಿರುವ ಮಾವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಕೃಷ್ಣಪ್ಪಗೌಡ ಅವರ ಸಹೋದರ…

Read More

ಗವಟೂರು-ಮಾವಿನಸರ ಕಳಪೆ ರಸ್ತೆ ಕಾಮಗಾರಿ ವಿರೋಧಿಸಿ ಬೇಳೂರು ನೇತ್ರತ್ವದಲ್ಲಿ ಪ್ರತಿಭಟನೆ | ಪೇ..ಸಿಎಂ ಅಲ್ಲಾ ಪೇ ಹಾಲಪ್ಪ…ಪೇ. ಸಂಸದ… ಮಾಜಿ ಶಾಸಕ ಗಂಭೀರ ಅರೋಪ |

ರಿಪ್ಪನ್‌ಪೇಟೆ : ಇಲ್ಲಿನ ಗವಟೂರು-ಪೂಜಾರದಿಂಬ ಸಂಪರ್ಕ ರಸ್ತೆಯ ಪಿಎಂಜಿಎಸ್‌ವೈ ಯೋಜನೆಯಡಿ 4.41 ಕೋಟಿ ವೆಚ್ಚದಲ್ಲಿ ನಿರ್ವಹಿಸಲಾಗಿರುವ ಕಾಮಗಾರಿ ಕೇವಲ ಮೂರು ತಿಂಗಳಲ್ಲಿ ಕಿತ್ತು ಹೋಗಿರುವುದನ್ನು ಖಂಡಿಸಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಕಾಂಗ್ರೇಸ್ ಪಕ್ಷದವರು ಇಂದು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸಭೆಯನುದ್ದೇಶಿಸಿ ಮಾತನಾಡಿದ ಬೇಳೂರು ಪೇ.ಸಿಎಂ ಅಲ್ಲ……ಪೇ.ಹಾಲಪ್ಪ….ಪೇ.ಸಂಸದ  ಎಂದು  ಟೀಕಿಸುವುದರೊಂದಿಗೆ ಬಾಳೆಹಣ್ಣು ತಿಂದು………! ಸಿಪ್ಪೆಯನ್ನು ಗುತ್ತಿಗೆದಾರರಿಗೆ ಬಿಟ್ಟಿದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಾ ಎಂಬುವ ಹಾಗಿದೆ ಈ ಕಾಮಗಾರಿ. ರಾಜ್ಯ ಸರ್ಕಾರ ಶೇಕಡಾ 40 ಪರ್ಸೇಂಟ್…

Read More

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಹೆದ್ದಾರಿಪುರದ ಯುವಕ ಸುಷ್ಮಾಂತ್ | ಕೃತಕ ಕಾಲಿನಲ್ಲಿ ಹೆಜ್ಜೆ ಹಾಕಿ ಎಲ್ಲಾರ ಗಮನಸೆಳೆದ ಯುವಕ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಬ್ಬಡಿ ಆಟಗಾರನಾಗಿದ್ದ ಸುಶ್ಮಂತ್ ಅವರು ಇಂದು ರಾಹುಲ್ ಗಾಂಧಿಯೊಂದಿಗೆ ಭಾರತ ಐಕ್ಯತಾ ಯಾತ್ರೆಯಲ್ಲಿ ತನ್ನ ಕೃತಕ ಕಾಲಿನ ಸಹಾಯದಿಂದ ಹೆಜ್ಜೆ ಹಾಕಿದರು. ಹೆದ್ದಾರಿಪುರ ಗ್ರಾಮದ ಪ್ರತಿಭಾವಂತ ಯುವ ಕಬ್ಬಡಿ ಆಟಗಾರ ಸುಶ್ಮಾಂತ್ ತನ್ನ ಒಂದು ಕಾಲನ್ನು ಕಳೆದುಕೊಂಡು ಕಿಚ್ಚ ಸುದೀಪ್ ಟ್ರಸ್ಟ್, TV9 ಮಾರುವೇಷ ತಂಡ ಹಾಗೂ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಇವರ ನೆರವಿನಿಂದ ಕೃತಕ ಕಾಲನ್ನು ಅಳವಡಿಸಿಕೊಂಡಿದ್ದ. ಸುಶ್ಮಾಂತ್ ಜೊತೆ ಹೆಜ್ಜೆ ಹಾಕುವಾಗ ಕಾಲನ್ನು ಕಳೆದುಕೊಂಡಿದ್ದರ ಬಗ್ಗೆ…

Read More
Exit mobile version