Headlines

ಅಕ್ಕನ ಬಾಣಂತನಕ್ಕೆ ಹೋದ ಯುವತಿ ಭಾವನಿಂದ ಗರ್ಭಿಣಿ – ಮದುವೆಗೆ ಒಲ್ಲೆ ಎಂದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ |suicide

 ಶಿವಮೊಗ್ಗ ಜಿಲ್ಲೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 21 ವರ್ಷದ ಯುವತಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಕನ ಬಾಣಂತನಕ್ಕೆ ಹೋಗಿದ್ದ ವೇಳೆ ಅಕ್ಕನ ಗಂಡ ಪುಸಲಾಯಿಸಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದ.ನಂತರ ಎಲ್ಲಾರಿಗೂ ಗೊತ್ತಾದ ನಂತರ ಉಡಾಫೆ ಮಾತನಾಡಿದ ಕಾರಣ ಯುವತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.           [     ಆರೋಪಿ ಪ್ರಶಾಂತ್  ] ಚೋರಡಿಯ ಮರಾಠೀ ಕ್ಯಾಂಪ್ ನಿವಾಸಿಯಾದ ಯುವತಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ.ಅದೇ ಮರಾಠಿ…

Read More

10 ಕೋಟಿ ರೂ ಬೆಲೆಯ ನಾಯಿಯ ನೋಡಲು ಮುಗಿಬಿದ್ದ ಜನ – ಭೀಮಾ ನ ಲುಕ್ ಗೆ ಎಲ್ಲಾ ಫಿದಾ….|DOG SHOW

ಶಿವಮೊಗ್ಗ ದಸರಾದ ಅಂಗವಾಗಿ ಗಾಂಧಿ ಪಾರ್ಕ್ ನಲ್ಲಿ ನಡೆದ ಡಾಗ್ ಶೋ ನಲ್ಲಿ ಬೆಂಗಳೂರಿನ ಸತೀಶ್ ಮಾಲೀಕತ್ವದ ಟಿಬೇಟಿಯನ್ ಮಸ್ತೀಪ್ ಬ್ರೀಡ್ ನಾಯಿ ಭೀಮ ಎಲ್ಲಾರ ಆಕರ್ಷಣೀಯವಾಗಿತ್ತು ಈ ನಾಯಿಯ ಹೆಸರು ಭೀಮಾ,ಇದರ ಬೆಲೆ ಬರೋಬ್ಬರಿ 10 ಕೋಟಿ. ಎ ಸಿ ರೂಂ ನಲ್ಲಿ ವಾಸ ,ಡೈಲಿ ಚಿಕನ್ ಬೇಕೆ ಬೇಕು.. 10 ಕೋಟಿ ಬೆಲೆಯ ನಾಯಿಗೆ ಡಾಗ್ ಶೋನಲ್ಲಿ ಡಿಮ್ಯಾಂಡೋ ಡಿಮ್ಯಾಂಡ್ ಇದೆ. ಡಾಗ್ ಶೋ ನಲ್ಲಿ ಮಾಲೀಕ ಸತೀಶ್ ಎರಡು ಸುತ್ತು ಪ್ರೇಕ್ಷಕರಿಗೆ ಪ್ರದರ್ಶಿಸಿದರು….

Read More

ವಾಲಿಬಾಲ್ : ವಿಭಾಗ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಶಾಲೆಯ ಕ್ರೀಡಾಪಟುಗಳು |volleyball

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ ನೀಡಿದ ವಿದ್ಯಾರ್ಥಿಗಳು ಪೈನಲ್ ಪಂದ್ಯಾವಳಿಯಲ್ಲಿ ಗಾಜನೂರು ತಂಡವನ್ನು ಮಣಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಪಂದ್ಯಾವಳಿಯಲ್ಲಿ ಕ್ರೀಡಾಪಟುಗಳಾದ ಪ್ರೀತಮ್ , ಸಾತ್ವಿಕ್ ಸುಧನ್ವ , ಅಮಾನ್ ,ಗಗನ್‌ , ಗಣೇಶ ,ನವೀನ್ ,ಮಿಥುನ್ , ಶಶಾಂಕ್,ಕುಮಾರ್ ಜೆ ,ಪ್ರಜ್ವಲ್…

Read More

ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ :

 ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಂದ SATS ID ಮುಖಾಂತರ ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಮತ್ತು ಪೋಷಕರ ಆಧಾರ್ ಸಂಖ್ಯೆ/ಇ.ಐ.ಡಿ. ಸಂಖ್ಯೆ, ಆದಾಯ ಪ್ರಮಾಣ ಪತ್ರ, ಆಧಾರ್ ಸಂಖ್ಯೆ ಲಿಂಕ್ ಆಗಿರುವ ರಾಷ್ಟ್ರೀಯಕೃತ ಬ್ಯಾಂಕ್ ಖಾತೆ ಪಾಸ್ ಪುಸ್ತಕ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ…

Read More

ಕರಾಟೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಮಲೆನಾಡಿನ ಕುವರಿ ಮೋನಿಕಾ ಎನ್ ಶೆಟ್ಟಿ

ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದಲ್ಲಿ ಅರಳುತ್ತಿರುವ ಪ್ರತಿಭೆಗಳಿಗೆ ಅವಕಾಶವಿದ್ದರೆ ಸಾಧನೆಯ ಮೂಲಕ ತಮ್ಮ ಸಾಮರ್ಥ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ತೋರಿಸಬಲ್ಲರು ಎಂಬುದಕ್ಕೆ ಮೋನಿಕಾ ಎನ್ ಶೆಟ್ಟಿ   ಸಾಕ್ಷಿಯಾಗಿದ್ದಾರೆ.  ಭಾರತ ಕ್ರಿಕೆಟ್ ಜನಪ್ರಿಯತೆಯ ರಾಷ್ಟ್ರ ಎಂಬುದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ. ಆದರೆ, ಇತರ ಕ್ರೀಡಾಪಟುಗಳು ಕೂಡಾ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಗೆ ತರಲು ಪ್ರಯತ್ನಿಸುತ್ತಿದ್ದಾರೆ.  ಭಾರತಂತಹ ದೇಶದಲ್ಲಿ ಕಡಿಮೆ ಜನಪ್ರಿಯತೆ ಹೊಂದಿರುವ ಕ್ರೀಡೆಗಳಲ್ಲಿ ಒಂದಾದ ಕರಾಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದ ಮೋನಿಕಾ ಎನ್ ಶೆಟ್ಟಿ ಕೂಡಾ…

Read More

ರಿಪ್ಪನ್‌ಪೇಟೆ : ನಿವೃತ್ತ ಎಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯ ಬೀಳ್ಕೊಡುಗೆ |ASI

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎ ಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಳೆದ 30 ವರ್ಷಗಳಲ್ಲಿ ಭದ್ರಾವತಿ ,ಶಿವಮೊಗ್ಗ ಮತ್ತು ರಿಪ್ಪನ್‌ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಗಣಪತಿ ಎಂ ರವರನ್ನು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಶಿವಾನಂದ ಕೋಳಿ ಮತ್ತು ಸಿಬ್ಬಂದಿ ವರ್ಗದವರು ಆತ್ಮೀಯವಾಗಿ ಬೀಳ್ಕೊಟ್ಟರು. ನಂತರ ಮಾತನಾಡಿದ ನಿವೃತ ಎ ಎಸ್ ಐ ಗಣಪತಿ ಎಂ 30…

Read More

ರಿಪ್ಪನ್‌ಪೇಟೆಯ ಶಶಿಕಲಾ ಕೆ ಎನ್ ರವರಿಗೆ 2022-23 ರ ಸಾಲಿನ AIWAA ಅವಾರ್ಡ್ |

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರೊಫೇಷನಲ್ ಬ್ರೈಡಲ್ ಮೇಕಪ್ ಕೋಚಿಂಗ್ ನಡೆಸುವ ಮೂಲಕ ಹಲವಾರು ನಿರುದ್ಯೋಗಿ ಯುವತಿಯರಿಗೆ ಮೇಕಪ್ ತರಬೇತಿ ನೀಡಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವು ನೀಡುತ್ತಿರುವ ಶಶಿಕಲಾ ಕೆ ಎನ್ ಅವರಿಗೆ ಆಲ್ ಇಂಡಿಯಾ ವಿಮೆನ್ ಅಚಿವರ್ (AIWAA) ಅವಾರ್ಡ್ ದೊರೆತಿದೆ. AIWAA -2022-23 ನೇ ಸಾಲಿನ ಪ್ರಶಸ್ತಿಯನ್ನು ಬೆಂಗಳೂರಿನ KASSIA ಸಭಾಂಗಣದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಇಂಟರ್ನ್ಯಾಷನಲ್ ಮೋಟಿವೇಷನಲ್ ಸ್ಪೀಕರ್  ಸೀಮಾ ವಿಕಾಸ್ ಗಾಡಿಯಾ ರವರು…

Read More

ರಿಪ್ಪನ್‌ಪೇಟೆ : ಮಹಿಳೆಯೊಬ್ಬರ ಅಸ್ಥಿಪಂಜರ ಪತ್ತೆ – ಕಳೆದ ವರ್ಷ ನಾಪತ್ತೆಯಾಗಿದ್ದ ಮಹಿಳೆ ಎಂಬ ಶಂಕೆ | Human skeleton

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮಹಿಳೆಯೊಬ್ಬರ  ಅಸ್ಥಿಪಂಜರ ಆಕೆ ಧರಿಸಿದ್ದ ವಸ್ತ್ರದ ಜೊತೆಗೆ ಪತ್ತೆಯಾಗಿರುವ ಘಟನೆ ನಡೆದಿದೆ. ವರ್ಷದ ಹಿಂದೆ ನಾಪತ್ತೆಯಾಗಿದ್ದ ವೃದ್ದೆ ಎಂಬ ಶಂಕೆ : ಹಾರಂಬಳ್ಳಿ ಗ್ರಾಮದ ಮಹಿಳೆ ಗಿಡ್ಡಮ್ಮ (80) ಕಳೆದ 12-07-2021ರಂದು ನಾಪತ್ತೆಯಾಗಿದ್ದರು.ಕೂಡಲೇ ಗಿಡ್ಡಮ್ಮ ಅವರ ಮಕ್ಕಳು ರಿಪ್ಪನ್‌ಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ನಾಪತ್ತೆ  ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.ಆದರೆ ವೃದ್ದೆ ಎಲ್ಲೂ ಪತ್ತೆಯಾಗಿರಲಿಲ್ಲ. ನಾಪತ್ತೆಯಾಗಿ ಒಂದು ವರ್ಷ ಎರಡು ತಿಂಗಳ ನಂತರ…

Read More

ಮರುಜೇವಣಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾಗಿ ಉಮೇಶ್ ಸಿ ಜಾಗದ್ದೆ ಅವಿರೋಧ ಆಯ್ಕೆ | VFC

ಹೊಸನಗರ ಅರಣ್ಯ ಇಲಾಖೆ ವ್ಯಾಪ್ತಿಯ ಕಾರಕ್ಕಿ-ಹೊಸಹಳ್ಳಿ ಮರುಜೇವಣಿ ಗ್ರಾಮ ಅರಣ್ಯ ಸಮಿತಿಯ ಮುಂದಿನ ಐದು ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಉಮೇಶ್ ಸಿ ಜಾಗದ್ದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಕೋಡೂರು ಸಮೀಪದ ಮುತ್ತಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರು ಒಕ್ಕೊರಲಿನಿಂದ ಉಮೇಶ್ ಸಿ ಜಾಗದ್ದೆ ರವರನ್ನು ಮರುಜೇವಣಿ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರನ್ನಾಗಿ ಅವಿರೋಧ ಆಯ್ಕೆ ಮಾಡಿದ್ದಾರೆ. ಕಾರ್ಯದರ್ಶಿಯಾಗಿ ಉಪವಲಯ ಅರಣ್ಯಾಧಿಕಾರಿ ಮಂಜುನಾಥ್, ನಿರ್ವಹಣಾ ಸಮಿತಿ ಸದಸ್ಯರುಗಳಾಗಿ …

Read More

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ| volleyball

ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ .    ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ…

Read More
Exit mobile version