Headlines

ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗು ಸಾವು : ಹೃದಯ ಹಿಂಡುತ್ತಿರುವ ಕುಟುಂಬಸ್ಥರ ಆಕ್ರಂದನ

ಮನೆಯ ಮುಂದಿನ ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗುವೊಂದು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ ಛಾಯಾಗ್ರಾಹಕ ದೇವರಾಜ್ ಹಾಗೂ ಅನುಷಾ ದಂಪತಿಯ ೧೧ ತಿಂಗಳ ಮಗು ಅಕ್ಷಯ್ ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದೆ. ಮುಂದಿನ ವಾರ ಒಂದನೇ ವರ್ಷಕ್ಕೆ ಕಾಲಿಡುತ್ತಿದ್ದು ಮಗುವಿನ ಜನ್ಮ ದಿನವನ್ನು ಅದ್ಧೂರಿಯಾಗಿ ಆಚರಿಸಲು ಯೋಚಿಸಿದ್ದ ಮನೆಯಲ್ಲೀಗ ಸ್ಮಶಾನ ಮೌನ ಆವರಿಸಿದೆ. ಮಹಾಲಯ ಅಮವಾಸ್ಯೆ ದಿನವಾದ ಭಾನುವಾರ ಮನೆಯವರು ವಾಹನ ತೊಳೆಯುವುದು, ಪೂಜೆ ಪುನಸ್ಕಾರದ ಕಡೆ ಗಮನ…

Read More

ವಿಶೇಷ ಪ್ರಕಟಣೆ : 108 ಆಂಬ್ಯುಲೆನ್ಸ್ ಸಂಪರ್ಕಕ್ಕೆ ಪರ್ಯಾಯ ದೂರವಾಣಿ ಸಂಖ್ಯೆ ಕಲ್ಪಿಸಿದ ಆರೋಗ್ಯ ಇಲಾಖೆ

ತಾಂತ್ರಿಕ ದೋಷದಿಂದಾಗಿ ರಾಜ್ಯಾದ್ಯಂತ ಸೆಪ್ಟೆಂಬರ್​ 24ರ ರಾತ್ರಿಯಿಂದ 108 ಆಯಂಬುಲೆನ್ಸ್​ ಸೇವೆ ಸ್ಥಗಿತಗೊಂಡಿದೆ. ಜಿವಿಕೆ ಏಜೆನ್ಸಿ ನಡೆಸುತ್ತಿರುವ 108 ಸಹಾಯವಾಣಿಗೆ, ಆರೋಗ್ಯ ಎಮರ್ಜನ್ಸಿ ಎಂದು ಯಾರೇ ಕರೆಮಾಡಿದರೂ ಅದನ್ನು ಸ್ವೀಕರಿಸುತ್ತಿಲ್ಲ.ಹೀಗಾಗಿ ಅನೇಕ ರೋಗಿಗಳು ಪರದಾಡುವಂತಾಗಿದೆ. ಆಂಬುಲೆನ್ಸ್​ಗಳು ಸಿಗದೆ ಕಷ್ಟಪಡುವಂತಾಗಿದೆ. ಈ ಸಮಸ್ಯೆಗೆ ತಕ್ಷಣ ಸ್ಪಂದಿಸಿರುವ ಆರೋಗ್ಯ ಇಲಾಖೆ ಆಯಾ ಆಯಾ ತಾಲೂಕುಗಳಿಗೆ ಪರ್ಯಾಯ ದೂರವಾಣಿ ಸಂಖ್ಯೆಯನ್ನು ಕಲ್ಪಿಸಿದೆ. Due to non functional of 108 call centre,District has made an alternative arrangements for…

Read More

ರಾಜ್ಯಾದ್ಯಂತ ಸೆ.24 ರ ರಾತ್ರಿಯಿಂದ 108 ಆಂಬ್ಯುಲೆನ್ಸ್ ಸೇವೆ ಸ್ಥಗಿತ : 108 ನಂಬರ್ ಗೆ ಕರೆ ಮಾಡಿದರೆ ಇಲ್ಲಾ ರೆಸ್ಪಾನ್ಸ್

ರಾಜ್ಯಾದ್ಯಂತ ಸೆಪ್ಟೆಂಬರ್​ 24ರ ರಾತ್ರಿಯಿಂದ 108 ಆಂಬುಲೆನ್ಸ್​ ಸೇವೆ ಸ್ಥಗಿತಗೊಂಡಿದೆ. ಜಿವಿಕೆ ಏಜೆನ್ಸಿ ನಡೆಸುತ್ತಿರುವ 108 ಸಹಾಯವಾಣಿಗೆ, ಆರೋಗ್ಯ ಎಮರ್ಜನ್ಸಿ ಎಂದು ಯಾರೇ ಕರೆಮಾಡಿದರೂ ಅದನ್ನು ಸ್ವೀಕರಿಸುತ್ತಿಲ್ಲ. ಹೀಗಾಗಿ ಅನೇಕ ರೋಗಿಗಳು ಪರದಾಡುವಂತಾಗಿದೆ. ಆಂಬುಲೆನ್ಸ್​ಗಳು ಸಿಗದೆ ಕಷ್ಟಪಡುವಂತಾಗಿದೆ. ಹೀಗೆ ಆಂಬುಲೆನ್ಸ್​ ಸೇವೆ ಸ್ಥಗಿತಗೊಳ್ಳಲು ತಾಂತ್ರಿಕ ದೋಷವೇ ಕಾರಣ ಎಂದು ಹೇಳಲಾಗಿದೆ. 108 ತುರ್ತು ಸೇವೆಗೆ ದಿನವೊಂದಕ್ಕೆ ಏನಿಲ್ಲವೆಂದರೂ ರಾಜ್ಯದೆಲ್ಲೆಡೆಯಿಂದ 20 ಸಾವಿರ ಕರೆಗಳು ಬರುತ್ತದೆ. ಆದರೆ ನಿನ್ನೆ ರಾತ್ರಿಯಿಂದ 108ಕ್ಕೆ ಕರೆ ಮಾಡಿದರೆ ಫೋನ್​ ಸಂಪರ್ಕ ಸಿಗುತ್ತಿಲ್ಲ. …

Read More

ಸಚಿವ ಅಶ್ವಥ್ ನಾರಾಯಣ್ ಕೂಡಲೇ ರಾಜೀನಾಮೆ ನೀಡಿ ಕುಮಾರಸ್ವಾಮಿ ಕ್ಷಮೆ ಯಾಚಿಸುವಂತೆ ಜೆಡಿಎಸ್ ಮುಖಂಡ ಯಡೂರು ರಾಜಾರಾಮ್ ಆಗ್ರಹ

ರಿಪ್ಪನ್‌ಪೇಟೆ : ಬಿಎಂಎಸ್‌ ಶಿಕ್ಷಣ ಟ್ರಸ್ಟ್‌ನಲ್ಲಿ ನಡೆದ ಅಕ್ರಮಗಳಿಗೆ ಸಹಕಾರ ನೀಡಿದ್ದಾರೆ ಎನ್ನಲಾಗುತ್ತಿರುವ ಕಾರಣ ಅಶ್ವಥ್ ನಾರಾಯಣ್ ರಾಜೀನಾಮೆ ನೀಡಬೇಕು ರಾಜೀನಾಮೆ ಜತೆಗೆ ಈ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್‌ ಮತ್ತು ಅದರ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ತೀರ್ಥಹಳ್ಳಿ ಜೆಡಿಎಸ್ ಯುವ ಮುಖಂಡ ಯಡೂರು ರಾಜಾರಾಮ್ ಆಗ್ರಹಿಸಿದ್ದಾರೆ. ಪಟ್ಟಣದಲ್ಲಿ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ನಮ್ಮ ನಾಯಕರಾದ ಕುಮಾರಸ್ವಾಮಿ ಬಗ್ಗೆ ಮಾತನಾಡುವಾಗ ಅಶ್ವಥ್ ನಾರಾಯಣ ಅವರು ಎಚ್ಚರಿಯಿಂದಿರಬೇಕು.ಇಲ್ಲದಿದ್ದಲ್ಲಿ ಮುಂದಿನ…

Read More

ನವೆಂಬರ್ ಅಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ವಿಮಾನ ನಿಲ್ದಾಣದ ರನ್‌ವೇ, ಟರ್ಮಿನಲ್ ಕಟ್ಟಡ, ವಿಮಾನಸಂಚಾರ ನಿಯಂತ್ರಣ ಘಟಕ ಸೇರಿದಂತೆ ಅನೇಕ ಕಾಮಗಾರಿಗಳು ಭರದಿಂದ ಸಾಗಿದ್ದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ.ಈ ಎಲ್ಲಾ ಕಾಮಗಾರಿಗಳು ನವೆಂಬರ್ ಮಾಸಾಂತ್ಯಕ್ಕೆ ಪೂರ್ಣಗೊಂಡು ವಿಮಾನ ನಿಲ್ಧಾಣ ಲೋಕಾರ್ಪಣೆಗೆ ಸರ್ವಸನ್ನದ್ಧಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.  ಅವರು ಇಂದು ಸೋಗಾನೆ ವಿಮಾನ ನಿಲ್ದಾಣಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಪರ ಕಾರ್ಯದರ್ಶಿ ಶ್ರೀಮತಿ ಉಷಾಪಾಧಿ, ಗೌರವಗುಪ್ತಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್…

Read More

ಬಂಧಿತರಾಗಿರುವ ಶಂಕಿತ ಉಗ್ರರದ್ದು ತೀರ್ಥಹಳ್ಳಿಯ ಮೂಲ ಹೌದು ಆದರೆ ಸಹವಾಸ ಮಂಗಳೂರಿನ ಕರಾವಳಿಯದ್ದು : ಆರಗ ಜ್ಞಾನೇಂದ್ರ

ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಮುಂದೆ ನಡೆಯಲಿದ್ದ ಅನಾಹುತವನ್ನು ಶಿವಮೊಗ್ಗ ಪೊಲೀಸರು ತಪ್ಪಿಸಿದ್ದಾರೆ ಎಂದು ತಿಳಿಸಿದರು. ತೀರ್ಥಹಳ್ಳಿಯಲ್ಲಿ ಮಾತನಾಡಿದ ಗೃಹ ಸಚಿವರು, ಮತಾಂಧರ ಪರಿಚಯದಿಂದ ಈ ರೀತಿಯಾಗಿದೆ.ಬಂಧಿತ ಶಂಕಿತ ಉಗ್ರರಿಗೆ ಕರಾವಳಿ, ಕೇರಳ ಲಿಂಕ್ ಇದೆ. ಹೀಗಾಗಿಯೇ ಇಂತಹ ಕೃತ್ಯ ನಡೆಯುತ್ತಿದೆ. ಈ ಹಿಂದೆ ತೀರ್ಥಹಳ್ಳಿಯಲ್ಲಿ ಸ್ಯಾಟಲೈಟ್ ಪೋನ್ ಬಳಕೆ ಸಹ ಆಗಿದೆ. ನಮ್ಮ ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಹೇಳಿದರು. ಈ ಹಿಂದೆ…

Read More

ರಿಪ್ಪನ್‌ಪೇಟೆ : ಮೂರು ಪಕ್ಷಗಳಿಂದ ಜನ ಭ್ರಮನಿರಸನಗೊಂಡಿದ್ದಾರೆ – ಮುಖ್ಯಮಂತ್ರಿ ಚಂದ್ರು | ನಮ್ಮದು ಪ್ರಣಾಳಿಕೆಯಲ್ಲ , ಗ್ಯಾರಂಟಿ ಕಾರ್ಡ್ : ಪೃಥ್ವಿ ರೆಡ್ಡಿ

ರಿಪ್ಪನ್‌ಪೇಟೆ: ರಾಜ್ಯ ಹಾಗೂ ರಾಷ್ಟ್ರದಲ್ಲಿ  ಜನತೆ ಮೂರು ಪಕ್ಷಗಳಿಂದ ಭ್ರಮ ನಿರಸನಗೊಂಡಿದ್ದಾರೆ  ಧೈರ್ಯ ಮತ್ತು ಎದೆಗಾರಿಕೆಯಿಂದ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಕ್ಷದ  ಕಾರ್ಯಕರ್ತರು ಮುನ್ನುಗ್ಗಿ ವಿಚಾರದಿಂದ ಪ್ರಚಾರದಿಂದ ಪಕ್ಷ ಬೆಳೆಯುವುದಿಲ್ಲ. ವಿಚಾರಗಳು ಅನುಷ್ಟಾನುಗೊಳ್ಳಬೇಕು. ಇದಕ್ಕೆ ಆಮ್ ಆದ್ಮಿ ಪಕ್ಷವೇ ಪರಿಹಾರವಾಗಿದೆ. ಆಮ್‌ ಆದ್ಮಿ ಪಕ್ಷ ಬರಬೇಕೆಂದು ಕಾಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನಪರ ಯೋಜನೆಗಳೊಂದಿಗೆ, ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರೋಣ. ಜನಸಾಮಾನ್ಯರ ಸಮಸ್ಯೆಯನ್ನು ಅಮೂಲಾಗ್ರವಾಗಿ ಪರಿಹರಿಸೋಣ ಎಂದು ರಾಜ್ಯ ಎಎಪಿ  ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ…

Read More

ವಿಜೃಂಭಣೆಯೊಂದಿಗೆ ಸಂಪನ್ನಗೊಂಡ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ

ರಿಪ್ಪನ್ ಪೇಟೆ;-ಪುರಾಣ ಪ್ರಸಿದ್ದ ಹೆಬ್ಬಂಡೆಯಲ್ಲಿ ನೆಲೆಸಿರುವ ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ವಿಜೃಂಭಣೆಯೊಂದಿಗೆ ಸಂಪನ್ನ ಗೊಂಡಿತು. ಭಾದ್ರಪದ ಮಾಸದ ಹುಣ್ಣಿಮೆಯಿಂದ ಮಹಾಲಯ ಅಮಾವಾಸ್ಯೆಯವರೆಗೆ ಎರಡು ಮಂಗಳವಾರ ಶುಕ್ರವಾರದ ಪಿತೃ ಪಕ್ಷದಲ್ಲಿ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ಶ್ರದ್ದಾಭಕ್ತಿಯಿಂದ ಅದ್ದೂರಿಯಾಗಿ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸ್ ನೇತೃತ್ವದಲ್ಲಿ ಹಳೆಯ ಅಮ್ಮನಘಟ್ಟದಲ್ಲಿ ತಾಯಿ ಮಹಾಮಾತೆ ಜೇನುಕಲ್ಲಮ್ಮ ತಾಯಿಗೆ ಕಂಕಣ ಧಾರಣೆ ಮಾಡಿ ಎರಡು ಮಂಗಳವಾರ ಮತ್ತು ಎರಡು ಶುಕ್ರವಾರದೊಂದು ದೇವಿಗೆ ವಿಶೆಷ ಅಲಂಕಾರಿಕಾ ಪೂಜೆಯೊಂದಿಗೆ ವಿವಿಧ ಧಾರ್ಮಿಕ…

Read More

ರಿಪ್ಪನ್‌ಪೇಟೆ : ಕಾಮಗಾರಿ ಹಂತದಲ್ಲಿ ಕಿತ್ತು ಹೋದ ಬರುವೆ ಬಡಾವಣೆಯಲ್ಲಿನ ಕಾಂಕ್ರೀಟ್ ಸಂಪರ್ಕ ರಸ್ತೆ | ಇದು 40% ಅಲ್ಲಾ..!!! 60% ಕಮಿಷನ್ ನ ಕಾಮಗಾರಿಯೇ…??????

ರಿಪ್ಪನ್‌ಪೇಟೆ : ವಿಧಾನ ಪರಿಷತ್ ಸದಸ್ಯರಾಗಿದ್ದ ಆರ್ ಪ್ರಸನ್ನ ಕುಮಾರ್ ಅವಧಿಯಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಹೊಸಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಸರ್ಕಾರದಿಂದ ಕರ್ನಾಟಕ ನೀರಾವರಿ ನಿಗಮದಿಂದ ಅನುದಾನ ಬಿಡುಗಡೆ ಮಾಡಲಾಗಿದ್ದು ಕಾಮಗಾರಿ ಹಂತದಲ್ಲಿ ಸಂಪೂರ್ಣ ಕಿತ್ತು ಹೋಗಿ ಸಾರ್ವಜನಿಕರಲ್ಲಿ ಹಾಸ್ಯದ ವಿಷಯವಾಗಿ ಸುದ್ದಿಗೆ ಗ್ರಾಸವಾಗಿದೆ. ಶೇಕಡಾ 40% ಪರ್ಸೆಂಟ್‌ನ ರಾಜ್ಯ ಬಿಜೆಪಿ ಸರ್ಕಾರ ಎಂದು ಬೀಗುತ್ತಿರುವ ವಿರೋಧಪಕ್ಷದವರು ತಮ್ಮ ಪಕ್ಷದ ಅಗಿನ ಎಂ.ಎಲ್.ಸಿ, ಅನುದಾನದಡಿ ಬಿಡುಗಡೆ ಮಾಡಲಾದ ಹೊಸಬಡಾವಣೆಯ  ಕಾಂಕ್ರೇಟ್  ರಸ್ತೆ ಕಾಮಗಾರಿ ಅಪೂರ್ಣ ಮತ್ತು ಕಳಪೆ…

Read More

ಅಧ್ಯಕ್ಷರ ರಾಜಿನಾಮೆ ಪ್ರಹಸನದಿಂದ ಹುಂಚಾ ಸೊಸೈಟಿಗೆ ಬಿತ್ತು ಎರಡು ಲಕ್ಷ ಬಡ್ಡಿ…..!!! ಕಟ್ಟೋದ್ಯಾರು ಆಡಳಿತ ಮಂಡಳಿನಾ ?? ರೈತರಿಗೆ ಗುನ್ನಾನಾ???ಹುಂಚಾ ಸೊಸೈಟಿಯಲ್ಲಿ ಬಗೆಹರಿಯದ ಗೊಂದಲ!!!!!!

ಹುಂಚ : ಇತ್ತೀಚೆಗೆ ಹುಂಚಾ ವ್ಯವಸಾಯ ಸಹಕಾರ ಸಂಘದ ಅಧ್ಯಕ್ಷರು ಸೇರಿದಂತೆ ಐವರು ನಿರ್ದೇಶಕರು ರಾಜಿನಾಮೆ ಪ್ರಹಸನ ಸುಖಾಂತ್ಯವಾಯಿತು ಎನ್ನುವ ಮೊದಲು ಡಿಸಿಸಿ ಬ್ಯಾಂಕ್ ಈಗ ಸುಸ್ತಿದಾರ ಸೊಸೈಟಿ ಎಂದು ಘೋಷಿಸಿ ಎರಡು ಲಕ್ಷಕ್ಕೂ ಹೆಚ್ಚು ಬಡ್ಡಿ ವಿಧಿಸಿದ್ದಾರೆಂದು ತಿಳಿದು ಬಂದಿದೆ. ಹುಂಚಾ ವ್ಯವಸಾಯ ಸಹಕಾರಿಯ ಆಡಿಟ್ ವರದಿಯಲ್ಲಿ ಐವತ್ತು ಲಕ್ಷಕ್ಕೂ ಹೆಚ್ಚೂ ವ್ಯತ್ಯಾಸವಾಗಿದೆ ಎಂಬ ಸುದ್ದಿಗೆ ಬೆದರಿ ಅಧ್ಯಕ್ಷರು ಸೇರಿದಂತೆ ಐವರು ನಿರ್ದೇಶಕರು ರಾಜಿನಾಮೆ ನೀಡಿದ್ದರು . ಉಳಿದ ನಿರ್ದೇಶಕರು ಎದ್ದು ಬಿದ್ದು ಆಡಿಟರ್ ರಿಂದ…

Read More