ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ : 20 ಕ್ಕೂ ಹೆಚ್ಚು ಜನರಿಗೆ ಗಾಯ
ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಇಬ್ಬರ ಚಾಲಕರು ಸೇರಿ 40 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಲಕ್ಕಿನಕೊಪ್ಪ ಗ್ರಾಮದ ಸಮೀಪದ ತೋಟದ ಕೆರೆ ಬಳಿ ಘಟನೆ ಸಂಭವಿಸಿದೆ. KSRTC ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿತ್ತು. ಖಾಸಗಿ ಬಸ್ ಶಿವಮೊಗ್ಗದಿಂದ ಕೊಪ್ಪಕ್ಕೆ ತೆರಳುತ್ತಿತ್ತು. ತೋಟದಕೆರೆ ಬಳಿ ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿವೆ. KSRTC BUS ಚಾಲಕ ಮಲ್ಲೇಶ್ (34), ಖಾಸಗಿ ಬಸ್ ಚಾಲಕ ಶ್ರೀಧರ್ ಭಟ್ ಇಬ್ಬರಿಗೂ ಗಂಭೀರ ಗಾಯವಾಗಿದೆ….