Headlines

ದೆಹಲಿಗೆ ತೆರಳಿದ್ದು ವೈಯಕ್ತಿಕ ಕೆಲಸಕ್ಕಾಗಿ : ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಸಚಿವ ಸಂಪುಟ ವಿಚಾರವಾಗಿ ಸಿಎಂ ದೆಹಲಿಗೆ ಹೋದ ಬೆನ್ನಲ್ಲೆ , ಗೃಹಸಚಿವ ಆರಗ ಜ್ಞಾನೇಂದ್ರರವರು ಸಹ ದೆಹಲಿ ವಿಮಾನ ಹತ್ತಿದ್ದರು. ಇದು ಸಾಕಷ್ಟು ಕುತೂಹಲ ಮೂಡಿಸಿತ್ತು. ಅಲ್ಲದೆ, ಆಪ್ತ , ಸಂಘ ಪರಿವಾರ, ಬಿಜೆಪಿ ಮತ್ತು ದೆಹಲಿಯ ಮೂಲಗಳಲ್ಲಿ ವಿಭಿನ್ನ ಅಭಿಪ್ರಾಯಗಳು ಕೇಳಿಬಂದಿದ್ದವು. ಹಂಗಾಮಿ ಸಿಎಂ ಅಥವಾ ನಾಲ್ಕು ಡಿಸಿಎಂ ಸ್ಥಾನದಲ್ಲಿ ಒಂದು ಇವರಿಗೆ ಸಿಗಲಿದೆ ಎಂಬ ಮಾತು ಒಂದು ಕಡೆಯಾಗಿದ್ದರೇ, ಗೃಹಸಚಿವ ಸ್ಥಾನವನ್ನು ಉಳಿಸಿಕೊಳ್ಳಲು ತೆರಳಿದ್ದರು ಎಂಬ ಅಭಿಪ್ರಾಯವೂ ವ್ಯಕ್ತವಾಗಿತ್ತು. ಇದರ ನಡುವೆ, ತಮ್ಮ ಖಾಸಗಿ…

Read More

ಪರಿಚಿತ ವ್ಯಕ್ತಿಯ ಹೆಸರು ಹೇಳಿ ಕೂಗಿದ್ದಕ್ಕೆ ಅಪರಿಚಿತ ವ್ಯಕ್ತ್ತಿಗಳಿಂದ ಹಲ್ಲೆ : ದೂರು ದಾಖಲು

ಮನೆಯ ಹತ್ತಿರ ಜೋರಾಗಿ ಕೂಗಿದ ವಿಚಾರದಲ್ಲಿ ವ್ಯಕ್ತಿಯೋರ್ವನ ಮೇಲೆ ಮೂವರು ಸೇರಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಘಟನೆಯ ಹಿನ್ನಲೆ : ತುಂಗ ನಗರದ ನಿವಾಸಿ ವಿನೋದ್ ಎಂಬ ವ್ಯಕ್ತಿ ತನ್ನ ಶಂಕರ್ ಎಂಬಾತನನ್ನು ಮಾತನಾಡಿಸಿಕೊಂಡು ಬರಲು ಕುಂಬಾರಗುಡಿಯಲ್ಲಿರುವ ಆತನ ಮನೆಯ ಬಳಿ ಬಂದಿರುತ್ತಾನೆ. ಆದರೆ ಶಂಕರ್ ಮನೆ ಖಾಲಿ ಮಾಡಿಕೊಂಡು ಹೋಗಿ ಆ ಮನೆಗೆ ಬೇರೊಬ್ಬರು ವಾಸಕ್ಕೆ ಬಂದಿರುತ್ತಾರೆ. ಈ ವಿಷಯ ಅರಿಯದ ವಿನೋದ್ ಶಂಕರ್ ಹೆಸರನ್ನು ಜೋರಾಗಿ ಕೂಗಿದ್ದಾನೆ.ಈ ಸಂಧರ್ಭದಲ್ಲಿ ಆ…

Read More

ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ 80 ರ ವೃದ್ದೆ :

ತೀರ್ಥಹಳ್ಳಿ : ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ  ವಿಠಲನಗರದ ಗಂಗಮ್ಮ ( 80 ವರ್ಷ ) ಎಂಬುವ ವೃದ್ದೆ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.  ಕುಟುಂಬಸ್ಥರು ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಮನೆಯ ಹಿಂಭಾಗ ಕೊಟ್ಟಿಗೆಯಲ್ಲಿ ನೇಣು ಹಾಕಿಕೊಂಡಿರುವ ಘಟನೆ ನೆಡೆದಿದೆ. ಅಕ್ಕ ಪಕ್ಕದಲ್ಲಿರುವ ಜನರಿಗೆ ತಮ್ಮ ಅನಾರೋಗ್ಯ ಸಮಸ್ಯೆ ಬಗ್ಗೆ  ಅಳಲನ್ನು ಹೇಳಿಕೊಳ್ಳುತ್ತಿದ್ದರು  ಎನ್ನಲಾಗಿದೆ.  ಮೃತರಿಗೆ ಇಬ್ಬರು ಗಂಡು ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.  ತೀರ್ಥಹಳ್ಳಿ ಪೊಲೀಸ್…

Read More

ಹೈಕೋರ್ಟ್ ನ್ಯಾಯವಾದಿ ಕೆ ದಿವಾಕರ್ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ :

ಹೈಕೋರ್ಟ್ ನ್ಯಾಯವಾದಿ ಸಾಗರದ ಕೆ. ದಿವಾಕರ್ ಅವರು ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರಿದ್ದಾರೆ.  ದಿವಾಕರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾನೂನು ಸಲಹೆಗಾರರಾಗಿದ್ದರು ಹಾಗೂ ಪ್ರಸ್ತುತ ಕೆಪಿಸಿಸಿ ವಕ್ತಾರರೂ ಆಗಿದ್ದರು.ಮುಂದಿನ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದಿಂದ ಕೆ ದಿವಾಕರ್ ಸ್ಪರ್ಧಿಸುವ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನಲಾಗುತ್ತಿದೆ‌. ಈ ಬಗ್ಗೆ ಆಮ್ ಆದ್ಮಿ ಪಕ್ಷದ  ಸಂಚಾಲಕ ಅಮೃತರಾಜ್ ಮಾತನಾಡಿ…

Read More

ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಅಗರ್ ವುಡ್ ಬೆಳೆ ಸಹಕಾರಿ : ಶಂಕರಣ್ಣ

ಮಲೆನಾಡಿನಲ್ಲಿ ಅಡಿಕೆ ಕೃಷಿಯೇ ಪ್ರಧಾನ. ಹಲವು ತಲೆಮಾರುಗಳಿಂದಲೂ ಇಲ್ಲಿನ ಬಹುತೇಕ ಕೃಷಿಕರು ಅಡಿಕೆಯನ್ನೇ ಪ್ರಧಾನ ಬೆಳೆಯನ್ನಾಗಿ ನಂಬಿಕೊಂಡಿದ್ದಾರೆ.ನಿಟ್ಟಿನಲ್ಲಿ ಅಡಿಕೆ ರಬ್ಬರ್ ಕಾಳು ಮೆಣಸು ಮತ್ತು ಶುಂಠಿ ಹೀಗೆ ಹತ್ತು ಹಲವು ಬೆಳೆಗಳನ್ನು ಬೆಳೆಯುವುದು ಇತ್ತೀಚೆಗೆ ಅಗತ್ಯವಾಗಿದೆ ಅದರೊಂದಿಗೆ ತಮ್ಮ ಜಮೀನಿನಲ್ಲಿ ಅಗರ್‌ವುಡ್ ಬೆಳೆಯನ್ನು ಹಾಕುವುದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಬೇಡಿಕೆ ಇದೆ ಇದರಿಂದ ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಸಹಕಾರಿಯಾಗುವುದೆಂದು ಸಾಗರ ತಾಲ್ಲೂಕು ಅಗರ್‌ವುಡ್ ಪ್ರವರ್ತಕ ಶಂಕರಣ್ಣ ಅಭಿಪ್ರಾಯಪಟ್ಟರು. ಇಲ್ಲಿನ ಸುಳಕೋಡು ಗ್ರಾಮದ ಪ್ರಗತಿಪರ ರೈತ ಶೃಂಗೇರಿ…

Read More

ದಲಿತ ಮಹಿಳೆ ಮೇಲೆ ಅತ್ಯಾಚಾರ ಯತ್ನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ತೀರ್ಥಹಳ್ಳಿ ತಾಲೂಕಿನ ಆರಗ ಸಮೀಪ ದಲಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೇ 9 ರ ರಾತ್ರಿ ಆರಗ ಬಳಿ ನಾಲ್ವರು ದುಷ್ಕರ್ಮಿಗಳು ದಲಿತ ಮಹಿಳೆ ಮತ್ತು ಆಕೆಯ ಗಂಡನ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ದೂರು ದಾಖಲಾಗಿತ್ತು.  ಸದ್ಯ ಹಲ್ಲೆಗೊಳಗಾದ ಮಹಿಳೆ ಮತ್ತು ಆಕೆಯ ಪತಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀರ್ಥಹಳ್ಳಿ ಸಿಪಿಐ ಸಂತೋಷ್ ನೇತೃತ್ವದ…

Read More

ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನಾಪತ್ತೆ : ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ

 ಭದ್ರಾ ಚಾನೆಲ್ ನಲ್ಲಿ ಸ್ನಾನ ಮಾಡಲು ಹೋದ ನಾಲ್ವರು ಮಕ್ಕಳಲ್ಲಿ ಇಬ್ಬರು ನೀರು ಪಾಲಾಗಿರುವ ಘಟನೆ ವರದಿಯಾಗಿದೆ. ಸಮೀಪದ ಹೆಂಚಿನ ಸಿದ್ದಾಪುರ ಗ್ರಾಮದ ಭದ್ರಾ ಬಲದಂಡೆ ಕಾಲುವೆಯಲ್ಲಿ ದೊಡ್ಡಪ್ಪನ ಜೊತೆ ನಾಲ್ವರು ಮಕ್ಕಳು ಈಜಲು ಹೋಗಿದ್ದು ನಾಲ್ವರು ಕೈಕೈ ಹಿಡಿದು ನೀರಿಗೆ ಇಳಿದಿದ್ದಾರೆ. ಈ ವೇಳೆ ದೊಡ್ಡಪ್ಪರಾದ ಕುಬೇರಪ್ಪ ಒಬ್ವಳನ್ನ ಹಿಡಿದುಕೊಂಡ ಪರಿಣಾಮ ಒಂದು ಮಗುವನ್ನ ರಕ್ಷಣೆ ಮಾಡಿದ್ದಾರೆ. ಇನ್ನೂ ಮೂವರು ಮಕ್ಕಳು ನೀರಿನಲ್ಲಿ ತೇಲಿ ಹೋಗಿದ್ದಾರೆ. ನೀರಿನಲ್ಲಿ ಮುಳುಗಿರುವ ಮೂವರ ಮಕ್ಕಳನ್ನು ಅಲ್ಲಿ ಕುರಿ ಕಾಯುತ್ತಿದ್ದ…

Read More

ಹೈಕಮಾಂಡ್ ಬುಲಾವ್ ಹಿನ್ನಲೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಡೀರ್ ದೆಹಲಿಗೆ : ಕೈ ತಪ್ಪುತ್ತಾ ಗೃಹ ಸಚಿವ ಸ್ಥಾನ ??????

ರಾಜ್ಯ ರಾಜಕಾರಣ ದೆಹಲಿ ಅಂಗಳಕ್ಕೆ ಶಿಫ್ಟ್ ಆಗಿದೆ. ಮಹತ್ವದ ಬೆಳವಣಿಗೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇವತ್ತು ದಿಢೀರ್ ದೆಹಲಿಗೆ ತೆರಳಿದ್ದಾರೆ. ಸಂಜೆ ವೇಳೆಗೆ ಅವರು ದೆಹಲಿಗೆ ವಿಮಾನ  ಹತ್ತಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಸಂಪುಟ ಪುನರ್ ರಚನೆಯ ವೇಳೆ ಗೃಹ ಸಚಿವರ ಕುರ್ಚಿ ಅಲುಗಾಡುವ…

Read More

ಟೊಮ್ಯಾಟೊ ಪ್ಲೂ (ಟೊಮ್ಯಾಟೊ ಜ್ವರ) ಎಂಬ ಹೊಸ ವೈರಸ್ ಪತ್ತೆ : ಚಿಕ್ಕ ಮಕ್ಕಳೇ ಈ ವೈರಸ್ ನ ಟಾರ್ಗೆಟ್

ಕೊರೊನಾ ನಾಲ್ಕನೇ ಅಲೆಯ ಭೀತಿಯ ನಡುವೆ ಹೊಸ ಜ್ವರವೊಂದು ಕಾಣಿಸಿಕೊಂಡಿದ್ದು, ವಿಶೇಷವಾಗಿ ಚಿಕ್ಕ ಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಕೇರಳದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 80 ಕ್ಕೂ ಹೆಚ್ಚು ಮಕ್ಕಳು ವೈರಸ್‌ನಿಂದ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಕೇರಳದಲ್ಲಿ ಎಲ್ಲಾ ವಾಹನಗಳ ಪ್ರಯಾಣಿಕರನ್ನು, ವಿಶೇಷವಾಗಿ ಮಕ್ಕಳನ್ನು ಪರೀಕ್ಷಿಸಲು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಂಡವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಲ್ಲದೆ, ಅಂಗನವಾಡಿಗಳಲ್ಲಿ ಐದು ವರ್ಷಕ್ಕಿಂತ ಕಡಿಮೆ…

Read More

ಗೃಹ ಮಂತ್ರಿಗಳ ಸಾಮ್ರಾಜ್ಯದಲ್ಲಿ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ : ನಾಲ್ವರು ಆರೋಪಿಗಳ ಮೇಲೆ ಪ್ರಕರಣ ದಾಖಲು

ಗೃಹ ಸಚಿವರ ಗ್ರಾಮದಲ್ಲಿಯೇ ದಲಿತ ದಂಪತಿಗಳ ಮೇಲೆ ಕೆಲ ಕಿಡಿಗೇಡಿಗಳು ಅಡ್ಡಕಟ್ಟಿ ಥಳಿಸಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿರುವ ಘಟನೆ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರರ ತವರು ಕ್ಷೇತ್ರದಲ್ಲಿ ಕಳ್ಳತನ ದರೋಡೆ ಪ್ರಕರಣಗಳು ನಡೆದ ಬೆನ್ನಲ್ಲೇ ಈಗ ದುಷ್ಕರ್ಮಿಗಳು ದಲಿತ ಮಹಿಳೆಯ ಮೇಲೆ ಅತ್ಯಾಚಾರ ಮಾಡುವ ಯತ್ನಕ್ಕೂ ಕೈ ಹಾಕಿದ್ದಾರೆ ಎಂದರೆ ತೀರ್ಥಹಳ್ಳಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಇದೆಯೋ?? ಇಲ್ಲವೋ ಎಂಬ ಪ್ರಶ್ನೆ ಮೂಡದೆ ಇರದು. ಘಟನೆಯ ಹಿನ್ನಲೆ: ನಿನ್ನೆ ಸಂಜೆ ತೀರ್ಥಹಳ್ಳಿ ತಾಲ್ಲೂಕಿನ…

Read More
Exit mobile version