Headlines

ಹೆದ್ದಾರಿಪುರದಲ್ಲಿ ಪ್ರೋ ಲೀಗ್ ಕಬ್ಬಡ್ಡಿ ಪಂದ್ಯಾವಳಿ: ಗ್ರಾಮೀಣ –ಪ್ರತಿಭೆಯ ಕಾಳಜಿಗೆ ಪ್ರೋತ್ಸಾಹಿಸಿದ ಗ್ರಾಮಸ್ಥರು….!

ಈ ಶತಮಾನದ ಕ್ರೀಡೆ ಯಾವುದು ಎಂದರೆ  ಗಲ್ಲಿಗಲ್ಲಿಗಳಲ್ಲಿ  ಗೋಲಿ ಆಡುವ ಚಿಣ್ಣರಾದಿಯಾಗಿ  ಕ್ರಿಕೆಟ್‌ ಎನ್ನುವ ಮಟ್ಟಿಗೆ ತನ್ನ ಕದಂಬ ಬಾಹು ಚಾಚಿದೆ ಕ್ರಿಕೆಟ್. ಆದರೆ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮದಲ್ಲಿ ಕಬ್ಬಡ್ಡಿಯೇ ತನ್ನ ಜೀವಾಳ ಎನ್ನುವ ಮಟ್ಟಿಗೆ ಬೆಳೆದ ಪ್ರತಿಭಾವಂತ ಆಟಗಾರರಿದ್ದಾರೆ. ಇದೇ ಗ್ರಾಮದ ಪ್ರತಿಭಾವಂತ ಕಬ್ಬಡಿ ಆಟಗಾರ ಸುಷ್ಮಂತ್‌ಗೆ ಕಬಡ್ಡಿ ಆಟವೇ ಆತನ ಎಡಗಾಲಿಗೆ ಮುಳುವಾಗಿ ಕಳೆದ ಎರಡು ವರ್ಷದಿಂದ ತನ್ನ ಒಂದು ಕಾಲನ್ನು ಕಳೆದುಕೊಂಡು ಮನೆಯಲ್ಲಿಯೇ ಕುಳಿತಿರುವ ಆತನ ತಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಎಲೆ…

Read More

ಆರಗ ಜ್ಞಾನೇಂದ್ರರಿಗೆ ತಲೆ ಕೆಟ್ಟಿದೆ. ಅವರೊಬ್ಬ ಮೆಂಟಲ್ – ಕಿಮ್ಮನೆ ವಾಗ್ದಾಳಿ

ತೀರ್ಥಹಳ್ಳಿ : ಬಿಜೆಪಿ ಸರ್ಕಾರದ  ಭ್ರಷ್ಟಾಚಾರ ವಿರುದ್ಧ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು  ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪದಿಂದ ಶಿವಮೊಗ್ಗದವರೆಗೆ 4 ದಿನಗಳ ಕಾಲ ಪಾದಯಾತ್ರೆ ನೆಡೆಸುತ್ತಿರುವ ಕಿಮ್ಮನೆ ರತ್ನಾಕರ್ ಇಂದು ಮೂರನೇ ದಿನದ ಪಾದಯಾತ್ರೆಗೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿ ಆರಗ ಜ್ಞಾನೇಂದ್ರರಿಗೆ ತಲೆ ಕೆಟ್ಟಿದೆ. ಅವರೊಬ್ಬ ಮೆಂಟಲ್ ಎಂದು ವಾಗ್ದಾಳಿ ನೆಡೆಸಿದರು.  ನಾನು ರಸ್ತೆ ಮಾಡಿಸಿದ್ದೀನಿ ಕಿಮ್ಮನೆ ಪಾದಯಾತ್ರೆ ಮಾಡಲಿ ಎಂಬ ಆರಗ ಜ್ಞಾನೇಂದ್ರ ಅವರು ನಿನ್ನೆ ಹೇಳಿದ…

Read More

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ : ಇಬ್ಬರು ಯುವಕರು ಸ್ಥಳದಲ್ಲೇ ಸಾವು :

ಶಿವಮೊಗ್ಗದ ಅಲ್ಕೊಳ ಸರ್ಕಲ್ ಹತ್ತಿರ ಬೈಕ್ ಅಪಘಾತವಾಗಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಎ‍ಕ್ಸ್ ಪಲ್ಸ್ KA14 E 9132 ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ತೆರಳುತ್ತಿದ್ದಾಗ ಆಲ್ಕೊಳ ಸರ್ಕಲ್ ಬಳಿ ಸ್ಕಿಡ್ ಆದ ಪರಿಣಾಮ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಬೈಕ್ ಚಾಲನೆ ಸಮಯದಲ್ಲಿ ಹೆಲ್ಮೆಟ್ ಧರಿಸಿಲ್ಲ ಎಂಬುದು ಕಂಡು ಬಂದಿದೆ. ಮೃತರನ್ನು ಕೋಟೆಗಂಗೂರಿನ ಗ್ರಾಮದ ಅಭಯ್ ಮತ್ತು ವರುಣ್ ಎಂದು ಗುರುತಿಸಲಾಗಿದ್ದು,ಪಶ್ಚಿಮ ಪೊಲೀಸ್…

Read More

ಶಿವಮೊಗ್ಗದ ಸೂಳೆಬೈಲಿನಲ್ಲಿ ಕಾರಿನ ಗಾಜು ಒಡೆದ ಪ್ರಕರಣ : ಒಬ್ಬ ಆರೋಪಿ ಅರೆಸ್ಟ್ : ಎಸ್ ಪಿ ಲಕ್ಷ್ಮಿಪ್ರಸಾದ್

ನಿನ್ನೆ ರಾತ್ರಿ ಶಿವಮೊಗ್ಗದ ಸೂಳೆಬೈಲಿನಲ್ಲಿ ಕಾರಿನ ಗಾಜು ಒಡೆದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನ ಬಂಧಿಸಲಾಗಿದೆ ಎಂದು ಎಸ್​ಪಿ ಲಕ್ಷ್ಮೀಪ್ರಸಾದ್​ ಹೇಳಿಕೆ ನೀಡಿದ್ದಾರೆ.   ನಿನ್ನೆ ರಾತ್ರಿ ಬೈಕಲ್ಲಿ ಕಾರನ್ನು ಹಿಂಬಾಲಿಸಿ ರಾಡಿನಿಂದ ಕಾರಿನ ಹಿಂಬದಿ ಗಾಜು ಒಡೆದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನ ಗುರುತಿಸಲಾಗಿದ್ದು, ಓರ್ವ ಆರೋಪಿ ಅಜ್ಗರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ರಸ್ತೆ ಕಿರಿಯದಾಗಿದ್ದು ನಿಧಾನವಾಗಿ ಕಾರು ಚಲಿಸುತ್ತಿತ್ತು. ಈ ವೇಳೆ ಬೈಕ್​ನಲ್ಲಿ ಬಂದ ಇಬ್ಬರು  ಕಾರಿನ ಹಿಂಬದಿ ಗಾಜು ಒಡೆದಿದ್ದಾರೆ. ಕುಡಿದ…

Read More

ಶಿವಮೊಗ್ಗದ ಸೂಳೆಬೈಲ್ ನಲ್ಲಿ ಕಾರಿನ ಮೇಲೆ ಕಲ್ಲು ತೂರಾಟ : ಸ್ಥಳದಲ್ಲಿ ಬಿಗುವಿನ ವಾತಾವರಣ :

ಶಿವಮೊಗ್ಗದ ಸೂಳೆಬೈಲು ಸಮೀಪದ ಇಂದಿರಾ ನಗರದಲ್ಲಿ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಕಾರಿನ ಗಾಜು ಪುಡಿಯಾಗಿದೆ. ಇದರಿಂದ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಜನ ಗುಂಪುಗೂಡಿದರು. ಹಾಗಾಗಿ ಸೂಳೆಬೈಲಿನಲ್ಲಿ ಗೊಂದಲ ಸೃಷ್ಟಿಯಾಯಿತು. ಕೂಡಲೆ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಕಾರು ಶಿವಮೊಗ್ಗದಿಂದ ಮತ್ತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಹಿಂಬದಿಯಿಂದ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರು ಮತ್ತೂರಿನಲ್ಲಿರುವ ತಮ್ಮ ಸಂಬಂಧಿಯ ಮನೆಗೆ…

Read More

ಡ್ರಾಪ್ ಕೇಳುವ ನೆಪದಲ್ಲಿ ಸಿನಿಮೀಯ ಶೈಲಿಯ ಬೈಕ್ ಕಳ್ಳತನ :

ಡ್ರಾಪ್ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ವಂಚಿಸಿ ಬೈಕ್ ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಸಂಭವಿಸಿದೆ. ಬಸ್ ಚಾಲಕ ವೃತ್ತಿ ಮಾಡುವ ರಮೇಶ್ ಸ್ನೇಹಿತನ ಬಜಾಜ್ ಪಲ್ಸರ್ ಬೈಕ್ ಪಡೆದುಕೊಂಡು, ಚೋರಡಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಸುಮಾರು 25 ವರ್ಷದ ಯುವಕನೊಬ್ಬ ಡ್ರಾಪ್ ಕೇಳಿದ್ದಾನೆ. ಅದೇ ಯುವಕ ರಮೇಶ್ ಅವರು ಚಲಾಯಿಸುತ್ತಿದ್ದ ಪಲ್ಸರ್ ಬೈಕ್ ಕದ್ದು ಪರಾರಿಯಾಗಿದ್ದಾನೆ. ರಮೇಶ್ ಅವರು ಬಸ್ ಚಾಲಕ ವೃತ್ತಿ ಮಾಡುತ್ತಿದ್ದಾರೆ. ತುರ್ತು ಕೆಲಸ ಇದ್ದ ಕಾರಣ ಚೋರಡಿಯಿಂದ ತಮ್ಮ ಸಂಬಂಧಿಯೊಬ್ಬರ…

Read More

ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ : ಜೈಲ್ ನಿಂದ ಜಾಮೀನಿನ ಮೇಲೆ ಬಂದು ಮತ್ತೆ ಧಮ್ಕಿ ಹಾಕಿದ ಯುವಕರು :

ಶಿವಮೊಗ್ಗ : ನಗರದಲ್ಲಿ ಹಿಂದೂ ಮತ್ತು ಮುಸ್ಲಿಂ ನಡುವಿನ ಸಂಘರ್ಷ ಇನ್ನು ಮುಂದುವರೆಯುವ ರೀತಿ ಕಾಣುತ್ತಿದೆ. ಕಾರಣ ಭಜರಂಗದಳದ ಯುವಕರು ಎಂದು ಹಿಂಬಾಲಿಸಿ ಕೊಲೆಗೆ ಸಂಚು ಮಾಡಿ ಪೊಲೀಸರಿಂದ ಬಂಧನಕ್ಕೊಳಗಾಗಿ ಬಿಡುಗಡೆ ಹೊಂದಿದ್ದ ಮೂವರು ಹುಡುಗರಲ್ಲಿ ಇಬ್ಬರು ಹುಡುಗರು ಮತ್ತೆ ಪುಂಡಾಟಿಕೆ ಮೆರೆದಿದ್ದಾರೆ. ಈ ಪ್ರಕರಣವನ್ನು ನೋಡುತ್ತಿದ್ದರೆ  ಯಾರೋ ಚಿವುಟಿ ಮಜಾ ತೆಗೆದುಕೊಳ್ಳುತ್ತಿದ್ದಾರಾ ಎಂಬ ಅನುಮಾನ ಸಹ ಹುಟ್ಟಲಾರಂಭಿಸಿದೆ. ಹಿಂದೂ ಕಾರ್ಯಕರ್ತ ಎಂದು ನ್ಯೂ ಮಂಡ್ಲಿಯಲ್ಲಿಯಲ್ಲಿ ಸುಮಂತ್ ನನ್ನ ಹುಡುಕಿಕೊಂಡು ಬಂದು ಆತನ ತಮ್ಮ ಭರತನಿಗೆ ಕೊಲೆ…

Read More

ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ :

ರಿಪ್ಪನ್‌ಪೇಟೆ: ಜ್ಯಾತ್ಯಾತೀತ ಜನತಾದಳ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಜೆಡಿಎಸ್ ರಾಜ್ಯ ಮುಖಂಡ ಆರ್.ಎ. ಚಾಬುಸಾಬ್ ಚಾಲನೆ ನೀಡಿದರು. ನಂತರ ಮಾತನಾಡಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದಿಂದ ಹತ್ತು ಸಾವಿರ ಸದಸ್ಯತ್ವ ನೋಂದಣಿಮಾಡಿ ಪಕ್ಷ ಬಲಪಡಿಸಿ ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧವೊಡ್ಡುವ ಸವಾಲಿದ್ದು ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜನಪರ ಕಾರ್ಯಕ್ರಮಗಳ ಬಗ್ಗೆ ಜನತೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದರು. 2023 ರಲ್ಲಿ ಜೆಡಿಎಸ್…

Read More

ಕಿಮ್ಮನೆ ರತ್ನಾಕರ್ ರವರ ಜನಜಾಗೃತಿ ಪಾದಯಾತ್ರೆಗೆ ಚಾಲನೆ : ಗೃಹ ಸಚಿವರ ಮನೆ ಮುಂದೆ ಸ್ವ ಪಕ್ಷದ ಕಾರ್ಯಕರ್ತರ ಮೇಲೆ ಗರಂ ಆದ ಕಿಮ್ಮನೆ!!!! ಯಾಕೆ ಗೊತ್ತಾ?????

ಗೃಹಸಚಿವರ ಆಡಳಿತ ವೈಖರಿ ಹಾಗೂ ಹೇಳಿಕೆ ಖಂಡಿಸಿ ಇಂದಿನಿಂದ ನಾಲ್ಕುದಿನದ ಪಾದಯಾತ್ರೆಗೆ ಕಾಗೋಡು ತಿಮ್ಮಪ್ಪನವರ ಪುತ್ರಿ ರಾಜನಂದಿನಿ ಚಾಲನೆ ನೀಡಿದರು. ಗೃಹಸಚಿವರ ಬೇಜವಬ್ದಾರಿ ಹೇಳಿಕೆ ಮತ್ತು, 40% ಕಮಿಷನ್ ಅವ್ಯವಹಾರ, ಪ್ರಾದ್ಯಾಪಕ ಹುದ್ದೆ, ಲೋಕೋಪಯೋಗಿ ಪರೀಕ್ಷೆ, ಪಿಎಸ್ಐ ಪರೀಕ್ಷೆಯಲ್ಲಿ ಹಗರಣ, ದಿನ‌ನಿತ್ಯ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಜನಜಾಗೃತಿಯ ಪಾದಯಾತ್ರೆಗೆ ಚಾಲನೆ ದೊರೆತಿದೆ. ಕಾಗೋಡು ಪುತ್ರಿ ರಾಜನಂದಿನಿರವರು ಕಾಂಗ್ರೆಸ್ ಬಾವುಟ  ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಯ ಮರಿ ಪುಡಾರಿಗಳದ್ದೇ ದರ್ಬಾರ್ : ಆರ್ ಎಂ ಮಂಜುನಾಥ್ ಗೌಡ

ತೀರ್ಥಹಳ್ಳಿ : ಬಿಜೆಪಿ ಸರ್ಕಾರದ ದುರಾಡಳಿತ, ಹಾಗೂ ಈಶ್ವರಪ್ಪನವರ ಕಮಿಷನ್ ವ್ಯವಹಾರ, ಪಿಎಸ್ಐ ನೇಮಕಾತಿ ವಿಚಾರ, ಬೆಲೆ ಏರಿಕೆ, ಗ್ಯಾಸ್ ಬೆಲೆ ಏರಿಕೆ , ಬಗರ್ ಹುಕುಂ ಸೇರಿದಂತೆ ಹಲವು ವಿಷಯಗಳನ್ನು ಖಂಡಿಸಿ ಮೇ 10 ರಂದು ಶಿವಮೊಗ್ಗದಲ್ಲಿ ಪ್ರತಿಭಟನೆ ನೆಡೆಸುವುದಾಗಿ ಆರ್ ಎಂ ಮಂಜುನಾಥ ಗೌಡರು ತಿಳಿಸಿದರು.  ತೀರ್ಥಹಳ್ಳಿಯ ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ  ನಡೆಸಿ  ಮಾತನಾಡಿದ ಅವರು ಶಿವಮೊಗ್ಗದಲ್ಲಿ ಮೇ 10 ರಂದು ಶಿವಮೊಗ್ಗದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ…

Read More