Headlines

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಾಗರೀಕರ ಕಂದಾಯ ಪಾವತಿ ಸಮಸ್ಯೆಗೆ ಮುಕ್ತಿ

ಪಟ್ಟಣ ಪಂಚಾಯತಿ ತೀರ್ಥಹಳ್ಳಿಯವರಿಂದ  ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆಗಳ ಬಗ್ಗೆ ನಿನ್ನೆ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ನೀರಿನ ಬಿಲ್ಲಿನ ಸಮಸ್ಯೆಗಳು ಹಾಗೂ ಕಂದಾಯ ಕಟ್ಟಿಸಿಕೊಳ್ಳುವ ಬಗ್ಗೆ ವರದಿ ಬಿತ್ತರಿಸಲಾಗಿತ್ತು. ಈ ವರದಿಗೆ ತಕ್ಷಣವೇ ಸ್ಪಂದಿಸಿರುವ ಅಧಿಕಾರಿಗಳು ಇಂದಿನಿಂದ ಕಂದಾಯವನ್ನು ಕಟ್ಟಿಸಿಕೊಳ್ಳುವುದರ ಜೊತೆ 5% ರಿಯಾಯಿತಿ ಸಹ ಘೋಷಿಸಿದ್ದಾರೆ.ಈ ಬಗ್ಗೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವಾಹನಗಳಲ್ಲಿ ಅನೌನ್ಸ್ ಮಾಡಲಾಗುತ್ತಿದೆ.  ಇದರಿಂದಾಗಿ ಸಾರ್ವಜನಿಕರು ಪೋಸ್ಟ್ ಮ್ಯಾನ್ ನ್ಯೂಸ್ ಮಾಧ್ಯಮ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ…

Read More

ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರೀಕರ ಸಮಸ್ಯೆ ಕೇಳೋರು ಯಾರು ! ?????

ತೀರ್ಥಹಳ್ಳಿ : ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರಿಕರ ಸಮಸ್ಯೆ ಕೇಳೋ ವ್ಯಕ್ತಿಗಳು ಯಾರು !?  ಹೀಗೊಂದು ಪ್ರೆಶ್ನೆ ಸಾರ್ವಜನಿಕರ ವಲಯದಿಂದ ಕೇಳುತ್ತಿದ್ದು ಇದಕ್ಕೆ ಚುನಾವಣೆಯಲ್ಲಿ ಗೆದ್ದವರಾಗಲಿ ಅಥವಾ ಅಲ್ಲಿನ ಅಧಿಕಾರಿಗಳಾಗಲಿ ಉತ್ತರ ನೀಡಬೇಕಿದೆ. ಸಾರ್ವಜನಿಕರ ಆಕ್ರೋಶಕ್ಕೆ ಕಾರಣ ಏನು ?    ನೀರಿನ ಬಿಲ್ಲು: ನೀರು ಬಿಲ್ಲು ಬರೀ ಆರಿಯಾರ್ಸ್ ಸೇರಿಸಿ ಬಿಲ್ಲು ಕೊಟ್ಟರೆ ಪರವಾಗಿಲ್ಲ. ಬಿಲ್ಲು ಕೊಡದೇ ಎರಡು ಮೂರು ತಿಂಗಳಿಗೊಮ್ಮೆ ಬಿಲ್ಲು ಕೊಟ್ಟು, ಸ್ಲಾಬ್ ರೇಟು ಜಾಸ್ತಿಯಾಗಿ ನಮ್ಮದಲ್ಲದ ತಪ್ಪಿಗೆ ನಾವು ದಂಡ ಕೊಡೋದು…

Read More

ಕುಂಸಿ ರೈಲ್ವೆ ಹಳಿ ಮೇಲೆ ಅನಾಮಧೇಯ ಶವ ಪತ್ತೆ :

ಶಿವಮೊಗ್ಗ ಹಾಗೂ ಕುಂಸಿ ರೈಲ್ವೆ ನಿಲ್ದಾಣಗಳ ನಡುವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ವಾರಸುದಾರರು ಇದ್ದರೆ ರೈಲ್ವೆ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.   ಶಿವಮೊಗ್ಗದಿಂದ ಕುಂಸಿಗೆ ಹೋಗುವ ರೈಲ್ವೆ ಮಾರ್ಗದ ಮಧ್ಯೆ ಇವತ್ತು ಬೆಳಗ್ಗೆ ರೈಲ್ವೆ ಇಲಾಖೆ ಸಿಬ್ಬಂದಿ ಹಳಿ ಪರಿಶೀಲನೆಗೆ ತೆರಳಿದ್ದಾಗ ಅಚ್ಚರಿ ಕಾದಿತ್ತು ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದೆ.   ಮೃತ ವ್ಯಕ್ತಿಯು ಒಂದು ಸಿಮೆಂಟ್ ಬಣ್ಣದ ಸ್ವೆಟರ್, ಬಿಳಿ ಮತ್ತು ಕೆಂಪು ಬಣ್ಣದ ಚೆಕ್ಸ್ ಶರ್ಟ್, ಕೆಂಪ ಬಣ್ಣದ ನೈಟ್ ಪ್ಯಾಂಟ್,…

Read More

ಕುಗ್ರಾಮ ಬುಲ್ಡೋಜರ್ ಗುಡ್ಡ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ – ಹಳ್ಳಿಯ ಕಡೆ ಕಾರ್ಯಕ್ರಮ :

ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ ಮಹಾತ್ವಾಕಾಂಕ್ಷಿ ಯೋಜನೆಯೇ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ ಕಾರ್ಯಕ್ರಮದ ಮೂಲ ಉದ್ದೇಶ ಎಂದು ತಹಶೀಲ್ದಾರ್ ವಿ ಎಸ್ ರಾಜೀವ್ ಹೇಳಿದರು. ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಬುಲ್ಡೋಜರ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಅಯೋಜಿಸಲಾದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ…

Read More

ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ : ಮುರುಘಾ ಮಠದ ಶ್ರೀಗಳು.

ನಿಸ್ವಾರ್ಥ ಸೇವಕನಾಗಿದ್ದು ಹನುಮಂತ ಶ್ರೀರಾಮನಲ್ಲಿಯೇ ಜೀವನ ಕಂಡುಕೊಂಡಿದ್ದ, ರಾಮನಾಮ ತಪದಲ್ಲಿಯೇತನ್ನ ಸರ್ವಸ್ವ ಅಡಗಿದೆ ಎಂಬ ಮನಸ್ಥಿತಿಯಲ್ಲಿ ಜೀವನಕಳೆದ ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ. ಇರುವುದಷ್ಟನ್ನೇ ಆತ್ಮ ಸಂತೋಷದಿಂದ ಅನುಭವಿಸಿ, ಅನಾವಶ್ಯಕ ಆಸೆಗಳಿಗೆ ಬಲಿಯಾಗದೆ ಸಂತೃಪ್ತ ಜೀವನ ಸಾಗಿಸಿದ ಪ್ರೇರಕನಂತೆ ಎಲ್ಲರ ಜೀವನ ಹಸನಾಗಲೀ ಎಂದು ಆನಂದಪುರ ಮುರುಘಾಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಗರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ರಿಪ್ಪನ್‌ಪೇಟೆ ಸಮೀಪದ ಹುಂಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇವಾಲಯ ಲೋಕಾರ್ಪಣೆ ಹಾಗು ಆಂಜನೇಯ ಮೂರ್ತಿಯ ಪುನರ್ ಪ್ರತಿಷ್ಠಾಪನೆ, ಧಾರ್ಮಿಕ ಕಾರ್ಯಕ್ರಮದಲ್ಲಿ…

Read More

ನಾಳೆ ನೂತನ ‘ಜೆಡಿಎಸ್ ರಾಜ್ಯಾಧ್ಯಕ್ಷ’ರಾಗಿ ‘ಸಿ.ಎಂ ಇಬ್ರಾಹಿಂ’ ಪದಗ್ರಹಣ :

 ನಾಳೆ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ( JDS State President ) ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ…

Read More

ಆನಂದಪುರದಲ್ಲಿ ಕನ್ನಡ ಬಾರದ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ :

ಆನಂದಪುರದ ರಬ್ಬರ್ ಮರಗಳನ್ನ ಟ್ಯಾಪಿಂಗ್  ಬಂದಿದ್ದ ಜಿಸ್ ಎಂಬ ಮಧ್ಯ ವಯಸ್ಕನ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ ನಡೆಸಲಾಗಿದ್ದು ತಲೆಗೆ 6 ಹೊಲಿಗೆ ಹಾಕಲಾಗಿದೆ ರಬ್ವರ್ ಮರಗಳ ಟ್ಯಾಪಿಂಗ್ ಮಾಡಿ ರಬ್ಬರ್ ಇಳಿಸಲು ಕೇರಳ ರಾಜ್ಯದಿಂದ ಬಂದಿದ್ದ ಜಿಸ್ ಮೊನ್ನೆ ರಾತ್ರಿ ಆನಂದಪುರದ ವೈನ್ ಶಾಪ್ ಬಳಿ ತೆರಳಿದ್ದಾರೆ. ಜಿಸ್ ನನ್ನ ಇಲ್ಲಿ ಪ್ಲಾಂಟೇಷನ್ ಗುತ್ತಿಗೆ ಹಿಡಿದು ಕೆಲಸ ಮಾಡುವ ಅಲೆಕ್ಸ್ ಅವರ ಕೈಕೆಳಗೆ ಕೆಲಸ ಮಾಡುತ್ತಿದ್ದರು. ವೈನ್ ಶಾಪ್ ನಲ್ಲಿ ಕನ್ನಡ ಬಾರದ‌ ಜಿಸ್ ಗೆ…

Read More

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆಸಲು ಪ್ರಭಾವಿಗಳ ಸಂಚು :

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಕಿರುಕುಳದ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ. ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಮುಸ್ಲಿಮ್ ಯುವಕನ ಹತ್ಯೆ ಮಾಡುವ ಮೂಲಕ ಕೋಮು ಗಲಭೆಗೆ ಸಂಚು ರೂಪಿಸಲಾಗಿದೆ.ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸದಾಶಿವ ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಒಂದು ಟ್ರಸ್ಟ್ ಇದ್ದು, ಅದರಲ್ಲಿ ದೊಡ್ಡವರು ಸದಸ್ಯರಾಗಿದ್ದಾರೆ. ಆ ಟ್ರಸ್ಟ್ ಸದಸ್ಯರು ಹಾಗೂ…

Read More

40% ಕಮಿಷನ್ ಆರೋಪ : ಸಿಎಂ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ (ESHWARAPPA)

  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಸಿಲುಕಿದ ಕೆ.ಎಸ್. ಈಶ್ವರಪ್ಪ ಕೊನೆಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಮೊಗ್ಗದಿಂದ ಇಂದು ರಾತ್ರಿ ನಗರಕ್ಕೆ ಆಗಮಿಸಿದ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ನಿವಾಸದಲ್ಲಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಇಲ್ಲದ ಕಾರಣ ಸೋಮವಾರ ರಾಜೀನಾಮೆ ಅಂಗೀಕಾರವಾಗುವ ಸಾಧ್ಯತೆಯಿದೆ. ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುವ ವೇಳೆ ಸಿಎಂ ನಿವಾಸದ ಬಳಿ…

Read More

ಇನ್ಸ್ಟಾಗ್ರಾಮ್ ನಲ್ಲಿ ಯುವತಿಯ ಬೆತ್ತಲೆ ವೀಡಿಯೋ ಪಡೆದು ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದ ಕಾಮುಕನ ಬಂಧನ :

ಇದೇ ತಿಂಗಳು 6ನೇ ತಾರೀಖಿನಂದು ಇನ್ ಸ್ಟಾಗ್ರಾಮ್ ನಲ್ಲಿ ಯುವತಿಯ ಫೋಟೊ ಪಡೆದು ಆಕೆಯ ಫೋಟೊವನ್ನ ಡಿಪಿ ಗೆ ಹಾಕಿಕೊಂಡ ಕಾಮುಕ ಯುವಕನಿಂದ ಬ್ಲಾಕ್ ಮೇಲ್ ಗೆ ಒಳಗಾಗಿದ್ದ ಶಿರಾಳಕೊಪ್ಪ ಪೊಲೀಸ್ ಠಾಣೆಯ ತೊಗರ್ಸಿಯ ಗ್ರಾಮದ ಯುವತಿ ತನ್ನ ಬೆತ್ತಲೆ ವಿಡಿಯೋವನ್ನ ನೀಡಿ ಕಾಮುಕನ  ಬ್ಲಾಕ್ ಮೇಲ್ ನಿಂದ ಪರದಾಡಿ ಆತ್ಮ ಹತ್ಯೆಗೆ ಶರಣಾಗಿದ್ದಳು. ಈ ಸುದ್ದಿ ಶಿರಾಳಕೊಪ್ಪದಲ್ಲಿ ತಲ್ಲಣಗೊಳಿಸಿತ್ತು. ಯುವತಿಯ ತಂದೆ ಈ ಬಗ್ಗೆ ದೂರು ನೀಡಿದ್ದರು ದೂರು ಪಡೆದ ಶಿರಾಳಕೊಪ್ಪ ಪೊಲೀಸರು ಕಾಮುಕನ ಹೆಡೆಮುರಿ…

Read More