Headlines

ಕೋಟಾ ಮುಗಿದಿದೆ ಸಚಿವ ಸ್ಥಾನಕ್ಕೆ ಕನಸು ಕಾಣುವುದು ಬೇಡ :ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಂಪುಟದಲ್ಲಿ ಶಿವಮೊಗ್ಗ ಜಿಲ್ಲೆಯ ಕೋಟಾದಲ್ಲಿ ವಿಕೆಟ್ ಒಂದು ಪತನವಾಗಿದ್ದು. ಮಂತ್ರಿ ಪದವಿ ತನಗೆ ಸಿಗುತ್ತದೆ ಎಂದು ಶಿವಮೊಗ್ಗ ಜಿಲ್ಲೆಯ ಬಿಜೆಪಿಯ ಪ್ರಮುಖ ಶಾಸಕರೊಬ್ಬರು ಕನಸು ಕಾಣುತ್ತಿದ್ದಾರೆ. ಆದರೆ ಸಮಾಜದ ಕೋಟಾ ಮುಗಿದಿದೆ ಸುಮ್ಮನೆ ಹಗಲು ಕನಸು ಕಾಣಬೇಡಿ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾರ್ಮಿಕವಾಗಿ ಹೇಳಿದರು.  ಇಂದು ರಿಪ್ಪನ್ ಪೇಟೆ ಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗ್ರಾಮೀಣ ಅಭಿವೃದ್ಧಿ ಸಚಿವ…

Read More

ಶಿವಮೊಗ್ಗ ಹರ್ಷನ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ನಡೆದಿತ್ತು ವಿಫಲ ಸಂಚು!!!!! : ಎಸ್ಪಿ ಖಡಕ್ ಕಾರ್ಯಾಚರಣೆಯಲ್ಲಿ 13 ಜನರ ಮೇಲೆ FIR

ಹರ್ಷನ ಕೊಲೆಗೆ ಪ್ರತಿಕಾರವಾಗಿ ಮತ್ತೊಂದು ಕೊಲೆಗೆ ಸಂಚು ರೂಪಿಸಲಾಗಿತ್ತಾ ಎಂಬ ಅನುಮಾನಕ್ಕೆ ಈ ಘಟನೆ ಕಾರಣವಾಗಿದೆ.ಹರ್ಷ ಕೊಲೆಯ ಪ್ರತೀಕಾರವಾಗಿ ಮುಸ್ಲಿಂ ಯುವಕನೊಬ್ಬನ ಕೊಲೆಗೆ ಸಂಚನ್ನು ರೂಪಿಸಿದ ಖತರ್ನಾಕ್‌ ಗ್ಯಾಂಗ್ ನ್ನು ನಿಷ್ಕ್ರಿಯಗೊಳಿಸುವಲ್ಲಿ ಪೊಲೀಸ್ ಇಲಾಖೆ ಸಫಲವಾಗಿದೆ. ಹರ್ಷನ ಕಗ್ಗೊಲೆ ಸಮಯದಲ್ಲಿ ಪತ್ರಕರ್ತರೊಬ್ಬರ ಮೇಲೆ ನಡೆದ ಹಲ್ಲೆ ನಡೆಸಿದ್ದ ಆರೋಪಿ ಜೇಟ್ಲಿಯನ್ನ ಬಂಧಿಸಿದಾಗ ಕೊಲೆಯ ಸಂಚನ್ನು ಬಾಯಿಬಿಟ್ಟಿದ್ದಾನೆ. ಈ ಹಿನ್ನಲೆಯಲ್ಲಿ 13 ಜನರ ವಿರುದ್ಧ ಎಫ್ಐಅರ್ ದಾಖಲಾಗಿದೆ. ರಾಖಿ, ವಿಶ್ವಾಸ್, ವಾಸನೆ, ಬೆಂಗಳೂರು, ಕಟ್ಟೆ, ಕೋಟಿ, ಕುಲ್ಡ, ಅಪ್ಪು…

Read More

ಶಾಂತಿ ಮತ್ತು ಪ್ರೇಮದಿಂದ ಭಾವೈಕ್ಯದ ಜೀವನ ಸಾಧ್ಯ :

ರಿಪ್ಪನ್ ಪೇಟೆ : ಪ್ರೀತಿ, ಪ್ರೇಮ,ಮತ್ತು ಭಾವೈಕ್ಯದ ಮೂಲಕ ಉತ್ತಮ ಸಮಾಜವನ್ನು ನಿರ್ಮಾಣ ಮಾಡಬಹುದು. ಜಗತ್ತಿನಲ್ಲಿರುವ ಪ್ರತಿಯೊಬ್ಬರಿಗೂ ಪ್ರೀತಿ-ಪ್ರೇಮ ಮತ್ತು ಶಾಂತಿಯನ್ನು ಹಂಚೋಣ ಆ ಮೂಲಕ ಭಾವೈಕ್ಯತೆ ಮತ್ತು ಸಾಮರಸ್ಯದ ಸಮಾಜವನ್ನು ನಿರ್ಮಾಣ ಮಾಡಬಹುದೆಂದು  ರೆ. ಫಾ.ಬಿನೋಯ್ ಹೇಳಿದರು.  ಪಟ್ಟಣದ ಗುಡ್ ಶಫರ್ಡ್  ಚರ್ಚಿನಲ್ಲಿ ಶುಕ್ರವಾರ ಗುಡ್ ಫ್ರೈಡೆ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಗತ್ತಿಗೆ ಶಾಂತಿ ಮಂತ್ರವನ್ನು ಪಡಿಸಿದ ಯೇಸು ಕ್ರಿಸ್ತರು  ಪ್ರೀತಿ ಪ್ರೇಮ ಭಾವ್ಯಕ್ಯತೆ ಮತ್ತು ಸಾಮರಸ್ಯದಿಂದ  ಬದುಕಿದಾಗ ಮಾತ್ರ…

Read More

ಜಾನಪದ ಕಲೆಯನ್ನು ಶಾಶ್ವತವಾಗಿ ಉಳಿಸಬೇಕಿದೆ: ಕಾಗೋಡು ತಿಮ್ಮಪ್ಪ

ರಿಪ್ಪನ್‌ಪೇಟೆ: ನಮ್ಮ ಪೂರ್ವಜನರ ಜೀವನದಲ್ಲಿ ಹಾಸುಹೊಕ್ಕಾಗಿದ್ದ ಜಾನಪದ ಕಲೆ, ಸಾಹಿತ್ಯ ಪ್ರಕಾರಗಳು ಸರ್ವಕಾಲಕ್ಕೂ ಜನಮಾನಸದಲ್ಲಿ ಶಾಶ್ವತವಾಗಿ ಉಳಿಸುವ ಜವಾಬ್ದಾರಿಯನ್ನು ಇಂದಿನ ಯುವ ಪೀಳಿಗೆ ನಿರ್ವಹಿಸಬೇಕಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಕೆಂಚನಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ ಶ್ರೀಶನಿಪರಮೇಶ್ವರ ಯುವಕ ಸಂಘ, ಜಾನಪದ ಕಲಾ ಹಾಗೂ ಸಾಹಿತ್ಯ ವೇದಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಪುನಿತ್ ರಾಜ್‌ಕುಮಾರ್ ಸ್ಮರಣಾರ್ಥ ಸೋಮವಾರ ಸಂಜೆ ಆಯೋಜಿಸಲಾಗಿದ್ದ  ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮತ್ತು ಶಿಕ್ಷಕ…

Read More

ರಿಪ್ಪನ್ ಪೇಟೆ : ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ :  ಶಿರಸಿ ಹಾಗೂ ಸಾಗರದ ಕಾರ್ಯಕ್ರಮ ಮುಗಿಸಿಕೊಂಡು ತೀರ್ಥಹಳ್ಳಿ ಗೆ ತೆರಳುವ ಮಾರ್ಗ ಮಧ್ಯದಲ್ಲಿ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ  ಇಂದು ಸಂಜೆ ರಾಜ್ಯ ಗೃಹ ಸಚಿವರಾದ  ಆರಗ ಜ್ಞಾನೇಂದ್ರ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು. ಗೃಹ ಸಚಿವರ ದಿಢೀರ್ ಆಗಮನವಾದಾಗ ನೂರಾರು ಸಂಖ್ಯೆಯಲ್ಲಿ  ಜಮಾವಣೆಗೊಂಡ ಕಾರ್ಯಕರ್ತರನ್ನು ನೋಡಿದ ಗೃಹ ಸಚಿವರು ವಿನಾಯಕ ವೃತ್ತದಲ್ಲಿ  ಕಾರ್ ನಿಲ್ಲಿಸಿ ತಕ್ಷಣ ಕಾರ್ ನಿಂದ ಇಳಿದು ಕಾರ್ಯಕರ್ತರೊಂದಿಗೆ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ರಿಪ್ಪನ್ ಪೇಟೆ…

Read More

ಈಶ್ವರಪ್ಪ ರಾಜೀನಾಮೆ ವಿರೋಧಿಸಿ ಅಭಿಮಾನಿಯೊಬ್ಬನಿಂದ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನ :

ಸಚಿವ ಈಶ್ವರಪ್ಪನವರ ರಾಜೀನಾಮೆ ವಿರೋಧಿಸಿ ಅಭಿಮಾನಿಯೊಬ್ಬ ಸಚಿವರ ಮನೆ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿ ಇರುವ  ಸಚಿವ ಈಶ್ವರಪ್ಪನವರ ಮನೆ ಮುಂದೆ ಮುರುಗ ಎಂಬ ಅಭಿಮಾನಿ ಪೆಟ್ರೋಲ್ ಸುರಿದುಕೊಂಡಿದ್ದಾನೆ. ಇದನ್ನು ಕಂಡ ಸುತ್ತಮುತ್ತಲಿನ ಜನ ತಕ್ಷಣ ತಪ್ಪಿಸಿದ್ದಾರೆ.ನೀರು ಸುರಿದು ರಕ್ಷಿಸಿದ್ದಾರೆ. ಸಚಿವ ಈಶ್ವರಪ್ಪ ಮನೆಯಲ್ಲಿಯೇ ಇದ್ದಾಗಲೇ ಈ ಘಟನೆ ನಡೆದಿದೆ ಎನ್ನಲಾಗಿದೆ.

Read More

ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ ಘೋಷಣೆ : ನಾಳೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಣೆ :

ಪ್ರತಿಭಟನೆಗೆ ಮಣಿದ ಕೆ.ಎಸ್​.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ! ಕಮಿಷನ್ ಆರೋಪಕ್ಕೆ ಬಿಜೆಪಿ ಸರ್ಕಾರದ ಬಿಗ್ ವಿಕೆಟ್​ ಡೌನ್​! ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದ ಸಚಿವ ಕೆ.ಎಸ್​.ಈಶ್ವರಪ್ಪ ಇವತ್ತು ಸಂಜೆ ತಮ್ಮ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಾಳೆ ದಿನ ಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನ ನೀಡುತ್ತೇನೆ ಎಂದಿದ್ದಾರೆ. ಈ ಮೂಲಕ ಗುತ್ತಿಗೆ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಮೊದಲ ವಿಕೆಟ್​ ಪತನವಾದಂತಿದೆ. ಗುತ್ತಿಗೆದಾರ ಸಂತೋಷ್​ ಆತ್ಮಹತ್ಯೆ ಕೇಸ್​ನ ಬೆನ್ನಲ್ಲೆ ಕೆ.ಎಸ್​.ಈಶ್ವರಪ್ಪನವರ…

Read More

ಮೂರು ದಿನ ಮಾಧ್ಯಮಗಳ ಜೊತೆ ಮಾತನಾಡಲ್ಲ ಎಂದ ಸಚಿವ ಈಶ್ವರಪ್ಪ : ಕಾರಣವೇನು ಗೊತ್ತೆ???? ಈ ಸುದ್ದಿ ನೋಡಿ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಬಲವಾಗಿ ಒತ್ತಾಯಿಸುತ್ತಿದೆ. ಈ ಮಧ್ಯೆ ಮಾಧ್ಯಮಗಳ ಜೊತೆ ಮೂರು ದಿನ ಮಾತನಾಡದಿರಲು ಅವರು ತೀರ್ಮಾನಿಸಿದ್ದಾರೆ.  ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುವ ವೇಳೆ ಮಾಧ್ಯಮದವರು ಸಚಿವರ ಪ್ರತಿಕ್ರಿಯೆಗೆ ಮುಂದಾದರು.  ಆಗ ಸಚಿವರು ಮಾಧ್ಯಮದವರನ್ನು ಕಂಡು ನಾನು 3 ದಿನ ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನಿಸಿದ್ದೇನೆ ಎಂದರು. ಈ ವೇಳೆ…

Read More

ರಿಪ್ಪನ್ ಪೇಟೆ : ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಹಿನ್ನೆಲೆಯಲ್ಲಿ ಸಾವಿಗೆ ಕಾರಣಕರ್ತರಾದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಶೇಕಡ 40 ಪರ್ಸೆಂಟ್ ಕಮಿಷನ್ ದಂದೆಗೆ ಒಬ್ಬ ಅಮಾಯಕ ಗುತ್ತಿಗೆದಾರನನ್ನು ಬಲಿತೆಗೆದುಕೊಂಡ ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಇಂತಹ ಭ್ರಷ್ಟ ಮಂತ್ರಿಯನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆ ನಡೆಯುವ…

Read More

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಹಾಗೂ ರಿಪ್ಪನ್ ಪೇಟೆ ಗ್ರಾಮಾಡಳಿತದಿಂದ ಚಿಕ್ಕಬೀರನ ಕೆರೆಗೆ ಕಾಯಕಲ್ಪ:

ರಿಪ್ಪನ್ ಪೇಟೆ : ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಗ್ರಾಮಾಧ್ಯಕ್ಷೆ ಮಂಜುಳಾರವರ ಅಧ್ಯಕ್ಷತೆಯಲ್ಲಿ ಚಿಕ್ಕಬೀರನಕೆರೆ ಕೆರೆ ಹೂಳು ತೆಗೆಯುವ ಬಗ್ಗೆ ಸಾರ್ವಜನಿಕರ ಸಮಾಲೋಚನಾ ಸಭೆ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಸರ್ಕಾರ ಮಾಡದಂತಹ ಅಭಿವೃದ್ದಿ ಕಾರ್ಯಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿಶ್ವಾರ್ಥ ಸೇವೆಯ ಮೂಲಕ ಕೆರೆಗಳ ಪುನಶ್ಚೇತನಕ್ಕೆ ಹೆಚ್ಚು ಆದ್ಯತೆ ನೀಡುವುದರೊಂದಿಗೆ ಕೆರೆಗಳಲ್ಲಿನ ಹೂಳು ತೆಗೆದು ಅಂತರ್ಜಲ ಹೆಚ್ಚಿಸುವ ಕಾರ್ಯದಲ್ಲಿ ಧರ್ಮಸ್ಥಳ…

Read More