ಪ್ರಕರಣ ದಾಖಲಿಸಿಕೊಂಡು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಮಿಥುನ್ ಕುಮಾರ್ ಜಿ ಕೆ ಐಪಿಎಸ್ , ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಬೊಮ್ಮರೆಡ್ಡಿ ಮಾರ್ಗದರ್ಶನದಲ್ಲಿ ಸಾಗರ ಉಪವಿಭಾಗ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು ರೋಹನ್ ಜಗದೀಶ್ ಐಪಿಎಸ್ ಸಾರಥ್ಯದಲ್ಲಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪ್ರವೀಣ್ ಕುಮಾರ್ , ಕಾರ್ಗಲ್ ಪೋಲಿಸ್ ಠಾಣಾ ಪಿ ಎಸ್ ಐ ತಿರುಮಲೇಶ್, ಹಾಗೂ ಪಿಎಸ್ಐ ಸುಜಾತ ಒಳಗೊಂಡ ಸಿಬ್ಬಂದಿಗಳ ತಂಡ ರಚನೆ ಮಾಡಿಕೊಂಡು ಕಾರ್ಯಚರಣೆ ನಡೆಸಿ ಇದೇ ತಿಂಗಳು ಜನವರಿ 11ರಂದು ತಾಲೂಕಿನ ಆಚಾಪುರದ ಹತ್ತಿರ ಈ ಮೂರು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಶಿವಮೊಗ್ಗದ ಮುಸ್ತಫ ಎನ್ನುವ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯಿಂದ 25000 ಬೆಳೆಬಾಳುವ ತಾಮ್ರದ ದೀಪಗಳು, ಗಂಟೆಗಳನ್ನು ಮತ್ತು 35000 ಬೆಳೆಬಾಳುವ ಹೀರೋ ಹೋಂಡಾ ಬೈಕ್ ಅಮಾನತು ಪಡೆಸಿಕೊಂಡಿದ್ದಾರೆ , ಇನ್ನು ಈ ಪ್ರಕರಣದಲ್ಲಿ ಭಾಗಿಯಾಗಿದ ಮತ್ತೋರ್ವ ಆರೋಪಿ ಶಿವಮೊಗ್ಗದ ದರ್ಶನ್ ತಲೆಮರ್ಸಿಕೊಂಡಿದ್ದು ಪೊಲೀಸರು ಬಂಧನಕ್ಕೆ ಜಾಲಂಬಿಸಿದ್ದಾರೆ ಇನ್ನು ಈ ದರ್ಶನ್ ಬಂಧನ ಆದ ನಂತರ ತಾಲೂಕಿನಾದ್ಯಂತ ನಡೆದ ಹಲವು ದೇವಸ್ಥಾನಗಳ ಕಳವು ಪ್ರಕರಣ ಪತ್ತೆಯಾಗುವ ಸಾಧ್ಯತೆಯಿದೆ.
ಸಿ ಹೆಚ್ ಸಿ 66 ಸನಾವುಲ್ಲ,ಸಿಪಿಸಿ 1361 ರವಿಕುಮಾರ್, ಸಿಪಿಸಿ 1101 ಹನುಮಂತ ಜಂಬೂರ್, ಮತ್ತು ಸಿಪಿಐ 1030 ಶ್ರೀನಿವಾಸ್ ರವರು ಭಾಗಿಯಾಗಿದ್ದರು, ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧನ ಮಾಡುವ ಮೂಲಕ ಮಾಲು ಅಮಾನತು ಮಾಡಿರುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ ಕೆ ಐಪಿಎಸ್ ರವರು ಅಭಿನಂದನೆ ಸಲ್ಲಿಸಿದ್ದಾರೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…