ಪ್ರಕರಣ ದಾಖಲಿಸಿಕೊಂಡು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಮಿಥುನ್ ಕುಮಾರ್ ಜಿ ಕೆ ಐಪಿಎಸ್ , ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಬೊಮ್ಮರೆಡ್ಡಿ ಮಾರ್ಗದರ್ಶನದಲ್ಲಿ ಸಾಗರ ಉಪವಿಭಾಗ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು ರೋಹನ್ ಜಗದೀಶ್ ಐಪಿಎಸ್ ಸಾರಥ್ಯದಲ್ಲಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪ್ರವೀಣ್ ಕುಮಾರ್ , ಕಾರ್ಗಲ್ ಪೋಲಿಸ್ ಠಾಣಾ ಪಿ ಎಸ್ ಐ ತಿರುಮಲೇಶ್, ಹಾಗೂ ಪಿಎಸ್ಐ ಸುಜಾತ ಒಳಗೊಂಡ ಸಿಬ್ಬಂದಿಗಳ ತಂಡ ರಚನೆ ಮಾಡಿಕೊಂಡು ಕಾರ್ಯಚರಣೆ ನಡೆಸಿ ಇದೇ ತಿಂಗಳು ಜನವರಿ 11ರಂದು ತಾಲೂಕಿನ ಆಚಾಪುರದ ಹತ್ತಿರ ಈ ಮೂರು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಶಿವಮೊಗ್ಗದ ಮುಸ್ತಫ ಎನ್ನುವ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯಿಂದ 25000 ಬೆಳೆಬಾಳುವ ತಾಮ್ರದ ದೀಪಗಳು, ಗಂಟೆಗಳನ್ನು ಮತ್ತು 35000 ಬೆಳೆಬಾಳುವ ಹೀರೋ ಹೋಂಡಾ ಬೈಕ್ ಅಮಾನತು ಪಡೆಸಿಕೊಂಡಿದ್ದಾರೆ , ಇನ್ನು ಈ ಪ್ರಕರಣದಲ್ಲಿ ಭಾಗಿಯಾಗಿದ ಮತ್ತೋರ್ವ ಆರೋಪಿ ಶಿವಮೊಗ್ಗದ ದರ್ಶನ್ ತಲೆಮರ್ಸಿಕೊಂಡಿದ್ದು ಪೊಲೀಸರು ಬಂಧನಕ್ಕೆ ಜಾಲಂಬಿಸಿದ್ದಾರೆ ಇನ್ನು ಈ ದರ್ಶನ್ ಬಂಧನ ಆದ ನಂತರ ತಾಲೂಕಿನಾದ್ಯಂತ ನಡೆದ ಹಲವು ದೇವಸ್ಥಾನಗಳ ಕಳವು ಪ್ರಕರಣ ಪತ್ತೆಯಾಗುವ ಸಾಧ್ಯತೆಯಿದೆ.
ಸಿ ಹೆಚ್ ಸಿ 66 ಸನಾವುಲ್ಲ,ಸಿಪಿಸಿ 1361 ರವಿಕುಮಾರ್, ಸಿಪಿಸಿ 1101 ಹನುಮಂತ ಜಂಬೂರ್, ಮತ್ತು ಸಿಪಿಐ 1030 ಶ್ರೀನಿವಾಸ್ ರವರು ಭಾಗಿಯಾಗಿದ್ದರು, ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧನ ಮಾಡುವ ಮೂಲಕ ಮಾಲು ಅಮಾನತು ಮಾಡಿರುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ ಕೆ ಐಪಿಎಸ್ ರವರು ಅಭಿನಂದನೆ ಸಲ್ಲಿಸಿದ್ದಾರೆ.
RIPPONPETE | ಬೀದಿ ಬದಿಯ ಸರ್ಕಸ್ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor…
ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…
ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man…
ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…
ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…
ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…