2022-23 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆ ರೈತರ ಆದಾಯವನ್ನು ದ್ವಿಗುಣಗೊಳಿಸಲು, ರೈತರನ್ನು ಬೆಳೆಗಳ ಗುಣಮಟ್ಟದ ಉತ್ಪಾದನೆಗೆ ಉತ್ತೇಜಿಸಲು ಹಾಗೂ ತೋಟಗಾರಿಕೆಯಲ್ಲಿ ಕೊಯ್ಲೋತ್ತರ ನಿರ್ವಾಹಣಾ ಚಟುವಟಿಕೆಗಳ ಕಾರ್ಯಕ್ರಮಗಳಡಿಯಲ್ಲಿ ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳು , ಮೋಹಕ ಕೀಟ ಬಲೆಗಳು/ಜಿಗುಟಾದ ಬಲೆಗಳು, ಸೌರ ಶಕ್ತಿ. ಕೃತಕ ಬುದ್ದಿಯ ಕೀಟ ನಿಯಂತ್ರಕ ಬಲೆಗಳು, ಸೋಲಾರ್ ಪಂಪ್ ಸೆಟ್, ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಕೊರುಗೇಟೆಡ್ ಬಾಕ್ಸ್ಗಳ ಖರೀದಿಸಲು ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.50 ರಂತೆ ಸಹಾಯಧನ ನೀಡಲು ಅರ್ಹ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ
ಶಿವಮೊಗ್ಗ ತಾಲ್ಲೂಕು-08182-270415/9448036611
ಭದ್ರಾವತಿ ತಾಲ್ಲೂಕು -08282-268239/ 9900046087,
ಶಿಕಾರಿಪುರ ತಾಲ್ಲೂಕು-08187-223544 /9663634388,
ಸೊರಬ ತಾಲ್ಲೂಕು-08184-272112/9108280642,
ಸಾಗರ ತಾಲ್ಲೂಕು-08183-226193/7892782514,
ತೀರ್ಥಹಳ್ಳಿ ತಾಲ್ಲೂಕು-08181-228151/9900046084,
ಹೊಸನಗರ ತಾಲ್ಲೂಕು-08185-221364/9591695327
ರೈತರು ಆಯಾ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…