ಚಿರತೆ ಉಗುರು ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಆರೋಪಿ ಬಂಧನ|leopard
ಅಕ್ರಮವಾಗಿ ಚಿರತೆಯ ಉಗುರು ಮಾರಾಟ ಮಾಡಲು ಯತ್ನಿಸುತಿದ್ದ ವೇಳೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಮಾಲು ಸಮೇತ ಆರೋಪಿಯನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಶಿವಮೊಗ್ಗದ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಬಳಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿ ಶಿವಮೊಗ್ಗದ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಬಳಿ ದಾಳಿ ನಡೆಸಿದ ಪೊಲೀಸ್ ಅರಣ್ಯ ಸಂಚಾರಿ ದಳ ಅಕ್ರಮವಾಗಿ ಚಿರತೆ ಉಗುರನ್ನು ಮಾರಾಟ ಮಾಡಲು ಯತ್ನಿಸುತಿದ್ದ ಸಿದ್ದಾಪುರ ನಿವಾಸಿ ಗಣಪತಿ ಬಿನ್ ಲಕ್ಷಣನಾಯ್ಕ್ ಎಂಬಾತನನ್ನು ಬಂಧಿಸಿ ಆರೋಪಿಯಿಂದ…