Headlines

ಸಾಗರ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|sagara

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೀಮನಕೋಣೆ ಕೆರೆಯಲ್ಲಿ ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ನಡೆದಿದೆ. ಸಾಗರ ಪಟ್ಟಣದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯಶ್ವಂತ್ (22) ನೀರುಪಾಲಾದ ಯುವಕ.ಈತ ಸಾಗರ ರಾಮನಗರದ ನಿವಾಸಿ. ಯಶ್ವಂತ್ ಮಂಗವಾರ ಬೆಳಿಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ಬೀಮನಕೋಣೆ ಕೆರೆಗೆ ಈಜು ಕಲಿಯಲು ಹೋಗಿದ್ದರು. ಈ ವೇಳೆ ಯಶ್ವಂತ್ ಸ್ನೇಹಿತರು ಕೆರೆಯಲ್ಲಿ ಈಜಾಡಲು ಇಳಿದಿದ್ದಾರೆ. ಸ್ನೇಹಿತರು ಈಜಾಡುವುದನ್ನು ನೋಡುತ್ತಿದ್ದ ಯಶ್ವಂತ್ ನೀರಿಗೆ ಇಳಿದಿದ್ದಾನೆ ಈ ಸಂದರ್ಭದಲ್ಲಿ ಈಜು ಬಾರದೆ ನೀರುಪಾಲಾಗಿದ್ದಾರೆ. ಅಗ್ನಿಶಾಮಕ…

Read More

ಸಾಗರ : ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಸಿನಿಮೀಯ ರೀತಿಯಲ್ಲಿ ಅಪರಿಚಿತರಿಂದ ಹಲ್ಲೆ…!!! – ಆಸ್ಪತ್ರೆಗೆ ದಾಖಲು|assault

ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹರಟೆ  ಮೇಲೆ ಹಲ್ಲೆ :  ಆಸ್ಪತ್ರೆಗೆ ದಾಖಲು…!!! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚಿಪ್ಪಳ್ಳಿ ಬಳಿಯಲ್ಲಿ ಹೊಸೂರು ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹರಟೆ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಗ್ರಾಪಂ ಸದಸ್ಯ ಆನಂದ್ ಹರಟೆ ಸಾಗರದಿಂದ ಐಗಿನಬೈಲಿನ ತಮ್ಮ ಮನೆಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಚಿಪ್ಪಳಿ ಬಳಿ ತಮ್ಮ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.  ಈ ಸಂಧರ್ಭದಲ್ಲಿ ಆನಂದ್ ಹರಟೆ ಕಾರಿನಿಂದ ಇಳಿಯುತ್ತಿದ್ದಂತೆ…

Read More

ರಿಪ್ಪನ್‌ಪೇಟೆ : ಕ್ಷತ್ರಿಯ ಮರಾಠ ಯುವ ವೇದಿಕೆಗೆ ಜಾಗ ಮಂಜೂರಾತಿಗೆ ಸಂಪುಟ ಸಭೆ ಅನುಮೋದನೆ – ಶಾಸಕರಿಗೆ ಅಭಿನಂದನೆ ಸಲ್ಲಿಕೆ|Ripponpet

ರಿಪ್ಪನ್ ಪೇಟೆ : ಪಟ್ಟಣದ ಕ್ಷತ್ರೀಯ ಮರಾಠ ಯುವ ವೇದಿಕೆಯ ಬಹುವರ್ಷಗಳ ಬೇಡಿಕೆಯನ್ನು ಹರತಾಳು ಹಾಲಪ್ಪ ರವರ ವಿಶೇಷ ಪ್ರಯತ್ನದಿಂದ ಈಡೇರಿದ್ದು ಶಾಸಕರಿಗೆ ಅಭಿನಂದನೆ ಸಲ್ಲಿಸಲಾಯಿತು. ಸಾಗರ -ಹೊಸನಗರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹೆಚ್.ಹಾಲಪ್ಪ ನವರ ವಿಶೇಷ ಪ್ರಯತ್ನದಿಂದ ಹೊಸನಗರ ತಾಲೂಕಿನ ರಿಪ್ಪನಪೇಟೆಯ “ಕ್ಷತ್ರಿಯ ಮರಾಠ ಯುವ ವೇದಿಕೆ” ಯ ಬಹು ವರ್ಷಗಳ ಬೇಡಿಕೆಯಾಗಿದ್ದ, ಬಡ ಮಕ್ಕಳ ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣ ಉದ್ದೇಶಕ್ಕೆ ಕೆರೆಹಳ್ಳಿ ಗ್ರಾಮದ ಸ.ನಂ 37 ರಲ್ಲಿ, 2…

Read More

ರಿಪ್ಪನ್‌ಪೇಟೆ ಮತ್ತು ಕೆಂಚನಾಲ ಗ್ರಾಮದಲ್ಲಿ ಪೊಲೀಸರು ಮತ್ತು RAF ಸಿಬ್ಬಂದಿಗಳ ಪಥಸಂಚಲನ – ಯಾಕೆ ಗೊತ್ತಾ..?? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ ವಿಧಾನ ಸಭೆ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ವಿವಿಧೆಡೆ ಪಥ ಸಂಚನಲ ನಡೆಸಿದರು. ವಿಧಾನ ಸಭೆ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಪಟ್ಟಣದ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE MARCH) ಆಯೋಜಿಲಾಗಿತ್ತು.ಪಟ್ಟಣದ ನಾಲ್ಕು ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ…

Read More

ಉದ್ಯೋಗಾಂಕ್ಷಿಗಳಿಗೆ ಶುಭ ಸುದ್ದಿ – ನಾಳೆ(24-01-2023) ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗದಲ್ಲಿ ನಾಳೆ ಜ.24 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ. ಹೆಸರಾಂತ ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಅಡ್ಡರಸ್ತೆ, ಸಾಗರ ರಸ್ತೆ, ಇಲ್ಲಿ ಉದ್ಯೋಗ ಮೇಳ ನಡೆಯಲಿದೆ. ಎಸ್‌ಎಸ್‌ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಪಾಸ್ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ (ರೆಸ್ಯೂಮ್)…

Read More

OLX ನಲ್ಲಿ ಕಾರು ಖರೀದಿಸಲು ಹೋಗಿ ವಂಚನೆಗೊಳಗಾದ ಬ್ಯಾಂಕ್ ಉದ್ಯೋಗಿ

ಶಿವಮೊಗ್ಗದ ತುಂಗಾ ನಗರ ಪೊಲೀಸ್ ಸ್ಟೇಷನ್​ ನಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಬ್ಯಾಂಕ್ ಉದ್ಯೋಗಿಯೊಬ್ಬರು OLX  ನಲ್ಲಿ ಕಾರೊಂದನ್ನ ಖರೀದಿಸಲು ಮುಂದಾಗಿ ಲಕ್ಷಾಂತರ ರೂ ಮೋಸವಾಗಿರುವ ಘಟನೆ ನಡೆದಿದೆ.  ಕಾರಿನ ಜಾಹಿರಾತು ನೀಡಿದ್ದ ಮಾಲೀಕ ತನ್ನನ್ನ ಆಯುಶ್ ಎಂದು ಪರಿಚಯಸಿಕೊಂಡು ಅಡ್ವಾನ್ಸ್ ಮಾಡಲು ಹೇಳಿದ್ದ. ಅದರಂತೆ ಉದ್ಯೋಗಿ 6 ಸಾವಿರ ರೂಪಾಯಿ ಅಡ್ವಾನ್ಸ್ ಮಾಡಿದ್ದಾರೆ. ಆ ಬಳಿಕ ಆಯುಶ್ ಕಾರ್​ ಡಿಲೇವರಿ ಇವತ್ತೆ ತೆಗೆದುಕೊಳ್ಳಿ ದೆಹಲಿಯ ಪಟೇಲ್​ ನಗರದ ಮೆಟ್ರೋ ಪಿಲ್ಲರ್​ ಬಳಿರುವ ಗ್ಯಾರೇಜಿನಲ್ಲಿ ಕಾರಿದೆ. ಬಾಕಿ ಹಣ…

Read More

ಈಡಿಗರ ಹಕ್ಕೊತ್ತಾಯ ಸಮಾವೇಶ : ಮೀಸಲಾತಿ,ಮುಳುಗಡೆ ಸಂತ್ರಸ್ತರ ನೆರವಿಗೆ ಕೂಗು|SNGV

ಈಡಿಗ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪಿಸಿ ಕೂಡಲೇ ₹500 ಕೋಟಿ ಅನುದಾನ ಮೀಸಲಿರಿಸು ವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಭಾನು ವಾರ ಶ್ರೀನಾರಾಯಣ ಗುರು ವಿಚಾರ ವೇದಿಕೆಯಿಂದ (ಎಸ್‌ಎನ್‌ಜಿವಿ) ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಯಿತು. ಸಮಾಜ ಎಷ್ಟೆ ಪ್ರಬಲವಾಗಿದ್ದರೂ ಹೋರಾಟ ನಡೆಸದೆ ಸೌಲಭ್ಯಗಳನ್ನು ಪಡೆಯಲು ಸಿಗುವುದಿಲ್ಲ. ಆ ನಿಟ್ಟಿನಲ್ಲಿ ಪ್ರವರ್ಗ 2ಎ ಮೀಸಲಾತಿ ರಕ್ಷಣೆಗಾಗಿ ಈಡಿಗ ಸಮುದಾಯ ಸಂಘಟಿತವಾಗಬೇಕಿದೆ ಎಂದು ನಿಟ್ಟೂರಿನ ನಾರಾಯಣಗುರು ಮಹಾಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿ ಹೇಳಿದರು. ನಗರದ ಸೈನ್ಸ್ ಮೈದಾನದಲ್ಲಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜ.23 ಮತ್ತು 24 ರಂದು ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…|Mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 23/01/23 ಮತ್ತು 24/01/2023 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ. 23 ಮತ್ತು 24 ರಂದು ಬೃಹತ್ ಕಾಮಗಾರಿ ವಿಭಾಗ ಕವಿಪ್ರನಿನಿ ಶಿವಮೊಗ್ಗ ಇವರು 110 ಕೆವಿ ಎಸ್ಎಸ್ 2 ಮಾರ್ಗವನ್ನು ಕುಂಸಿ ವಿವಿ ಕೇಂದ್ರದ ಹತ್ತಿರ ಲಿಲೋ ಕಾಮಗಾರಿ ನಡೆಸಲು 110 ಕೆವಿ ಎಸ್ಎಸ್ 1 ಮತ್ತು 110 ಕೆವಿ ಎಸ್ಎಸ್ 2 ಮಾರ್ಗದ ಮಾರ್ಗ…

Read More

ಮಿನಿ ಲಾರಿ ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಚಾಲಕ ಆಸ್ಪತ್ರೆಗೆ ದಾಖಲು|accident

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪದ ಸಮೀಪದ ಗೌರಿ ಕೆರೆ ಬಳಿ ಇವತ್ತು ಅಪಘಾತ ಸಂಭವಿಸಿದೆ. ಸಾಗರದಿಂದ ಸಿದ್ದಾಪುರದ ಕಡೆಗೆ ತೆರಳುತ್ತಿದ್ದ ಬೈಕ್​ವೊಂದಕ್ಕೆ 407 ಲಾರಿ ಡಿಕ್ಕಿ ಹೊಡೆದಿದೆ.  ಎದುರಿನಿಂದ ಬಂದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದು ರಸ್ತೆಯ ಬದಿಯಲ್ಲಿರುವ ಹೊಂಡಕ್ಕೆ ಉರುಳಿದೆ. ಘಟನೆಯಲ್ಲಿ ಬೈಕ್​ ಸವಾರ ಗಾಯಗೊಂಡಿದ್ದು, ಆತನನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹರಿಹರದಲ್ಲಿ  ಔಷಧಿ ಸಾಗಣೆಯ ವಾಹನವೊಂದು ತೆರೆದ ಚರಂಡಿಗೆ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ನಗರದ ಹಳೆ ಪಿ.ಬಿ.ರಸ್ತೆ ಬಳಿಯಲ್ಲಿ ಸಂಭವಿಸಿದೆ. …

Read More

ವಿದ್ಯುತ್ ಹೈ ಟೆನ್ಷನ್ ವೈರ್ ಗೆ ತಗುಲಿದ ಅಕ್ರಮವಾಗಿ ನಾಟಾ ಸಾಗಿಸುತ್ತಿದ್ದ ಲಾರಿ – ಲಾರಿ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು – |illegal wood

ತೀರ್ಥಹಳ್ಳಿ : ತಾಲೂಕಿನ ತುದೂರು ಗ್ರಾಮಪಂಚಾಯಿತಿಯ ಹೊಸಕೊಪ್ಪದಿಂದ ಅಕ್ರಮವಾಗಿ ನಾಟ ತುಂಬಿಸಿ ಶಿವಮೊಗ್ಗಕ್ಕೆ ಹೋಗುತ್ತಿದ್ದ ಲಾರಿಯನ್ನು ಕೆರೆಕೊಪ್ಪ ಬಳಿ ತಡೆಹಿಡಿಯಲಾಗಿದೆ. ಮೂರು ಲಕ್ಷಕ್ಕೂ ಅಧಿಕ ಮೊತ್ತದ ಅಕೇಶಿಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. KA-41-B 6435 ಸಂಖ್ಯೆಯ ಲಾರಿ ಶುಕ್ರವಾರ ಮದ್ಯ ರಾತ್ರಿಯ ವೇಳೆ ಅಕ್ರಮವಾಗಿ ಅಕೇಶಿಯ ನಾಟವನ್ನು ಸಾಗಿಸಲಾಗುತ್ತಿತ್ತು. ಲಾರಿಯಲ್ಲಿದ್ದ ಅಕೇಶಿಯ ಮರದ ತುಂಡು ವಿದ್ಯುತ್ ಹೈ ಟೆನ್ಷನ್ ವೈರ್ ಗೆ ತಗುಲಿದ್ದು ಈ ಸಂದರ್ಭದಲ್ಲಿ ಅಕ್ಕಪಕ್ಕದ ಮನೆಗಳ ಫ್ರಿಡ್ಜ್, ಟಿವಿ, ಯುಪಿಎಸ್ ಸೇರಿ ಹಲವು ಉಪಕರಣ ಹಾಳಾಗಿದೆ….

Read More