ಸಾಗರ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|sagara
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೀಮನಕೋಣೆ ಕೆರೆಯಲ್ಲಿ ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ನಡೆದಿದೆ. ಸಾಗರ ಪಟ್ಟಣದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯಶ್ವಂತ್ (22) ನೀರುಪಾಲಾದ ಯುವಕ.ಈತ ಸಾಗರ ರಾಮನಗರದ ನಿವಾಸಿ. ಯಶ್ವಂತ್ ಮಂಗವಾರ ಬೆಳಿಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ಬೀಮನಕೋಣೆ ಕೆರೆಗೆ ಈಜು ಕಲಿಯಲು ಹೋಗಿದ್ದರು. ಈ ವೇಳೆ ಯಶ್ವಂತ್ ಸ್ನೇಹಿತರು ಕೆರೆಯಲ್ಲಿ ಈಜಾಡಲು ಇಳಿದಿದ್ದಾರೆ. ಸ್ನೇಹಿತರು ಈಜಾಡುವುದನ್ನು ನೋಡುತ್ತಿದ್ದ ಯಶ್ವಂತ್ ನೀರಿಗೆ ಇಳಿದಿದ್ದಾನೆ ಈ ಸಂದರ್ಭದಲ್ಲಿ ಈಜು ಬಾರದೆ ನೀರುಪಾಲಾಗಿದ್ದಾರೆ. ಅಗ್ನಿಶಾಮಕ…