ಬಿದನೂರಿನಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಕಾರ್ಯಕ್ರಮ – ಪೂರ್ವಭಾವಿ ಸಭೆ|nagara
ಶಾಂತವೇರಿ ಗೋಪಾಲಗೌಡರವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಸರ್ಕಾರದಿಂದ ಮಾರ್ಚ್ ತಿಂಗಳಲ್ಲಿ ನಡೆಸಲಿದ್ದು ಆ ಹಿನ್ನಲೆಯಲ್ಲಿ ಗೋಪಾಲಗೌಡ ಅಧ್ಯಯನ ವೇದಿಕೆ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು. ಪ್ರಪ್ರಥಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ದಲ್ಲಿ ದಿವಂಗತ ಶಾಂತವೇರಿ ಗೋಪಾಲಗೌಡರ ಶತಮಾನೋತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ನಗರ ಭಾಗದ ಎಲ್ಲಾ ಪಕ್ಷದ ಸಮಾನ ಮನಸ್ಕ ಮುಖಂಡರ ಜೊತೆ ಚರ್ಚಿಸಲಾಯಿತು. ಜನವರಿ 30 ರಂದು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಗೋಪಾಲಗೌಡ ಅಭಿಮಾನಿಗಳು ಹಾಗೂ ಸಮಾನ ಮನಸ್ಕರ ಸಭೆ ಕರೆಯಲು…