ತೀರ್ಥಹಳ್ಳಿಯ ಶಾರೀಖ್ ಮನೆ ಈಡಿ ದಾಳಿ | ಕಿಮ್ಮನೆ ರತ್ನಾಕರ್ ಕಛೇರಿ ಮೇಲೂ ಈಡಿ ದಾಳಿ ನಡೀತಾ…..?????ಈ ಸುದ್ದಿ ನೋಡಿ
ಶಾರಿಕ್ ಮನೆ ಮೇಲೆ ಈಡಿ ತಂಡ ದಾಳಿ ತೀರ್ಥಹಳ್ಳಿ : ಪಟ್ಟಣದ ಸೊಪ್ಪುಗುಡ್ಡೆಯ ಶಾರಿಕ್ ಅಜ್ಜಿಯ ಮನೆಯ ಮೇಲೆ ಈಡಿ ಅಧಿಕಾರಿಗಳ ತಂಡ ರೈಡ್ ಮಾಡಿದೆ. ಇಂದು ಬೆಳ್ಳಂ ಬೆಳಗ್ಗೆ ದಾಳಿ ನೆಡೆಸಿದ್ದಾರೆ. ದಾಳಿಯ ಬಗ್ಗೆ ಅಧಿಕಾರಿಗಳು ಯಾವುದೇ ರೀತಿ ಮಾಹಿತಿ ನೀಡುತ್ತಿಲ್ಲ. ನಗರದಲ್ಲಿ ಹಲವು ಕಡೆ ಕಡೆ ಶೋಧ ಮಾಡುವ ಸಾಧ್ಯತೆ ಇದ್ದು ಈಗಾಗಲೇ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಕಿಮ್ಮನೆ ಕಚೇರಿ ಮೇಲೆ ದಾಳಿ ಮಾಡಿದ್ರ ಅಧಿಕಾರಿಗಳು ? ಶಾರಿಕ್ ಅಜ್ಜಿ ಮನೆಯ ಮೇಲೆ ದಾಳಿ…