ತೀರ್ಥಹಳ್ಳಿ : ಸಾಫ್ಟ್ವೇರ್(software) ಕಂಪೆನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ತೀರ್ಥಹಳ್ಳಿಯ ಟೆಕ್ಕಿಯೊಬ್ಬರನ್ನು ಕಾಂಬೋಡಿಯಾದಲ್ಲಿ ಒತ್ತೆಯಾಳಾಗಿ ಇರಿಸಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ವಿಷಯ ಕೇಂದ್ರ ಸರಕಾರದ ಅಂಗಳಕ್ಕೆ ತಲುಪಿದೆ.
ತೀರ್ಥಹಳ್ಳಿಯ ಕಿರಣ್ ಶೆಟ್ಟಿ ಅವರಿಗೆ ಥಾಯ್ಲ್ಯಾಂಡ್(thayland) ಕಂಪೆನಿಯಲ್ಲಿ ಉದ್ಯೋಗ ಹಾಗೂ ಒಳ್ಳೆಯ ಸಂಬಳದ ಭರವಸೆ ನೀಡಲಾಗಿತ್ತು. ಇದನ್ನು ನಂಬಿದ ಕಿರಣ್ ಕಾಂಬೋಡಿಯಾಕ್ಕೆ ಪ್ರಯಾಣ ಬೆಳೆಸಿದ್ದರು. ಆದರೆ ಬಳಿಕ ಅವರನ್ನು ಒತ್ತೆಯಾಳಾಗಿಟ್ಟುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಕಿರಣ್ ಶೆಟ್ಟಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದು, ಚಿಕ್ಕ ಮಗು ಕೂಡ ಇದೆ. ಈಗ ಕಿರಣ್ ಕುಟುಂಬ ಆತಂಕಕ್ಕೊಳಗಾಗಿದೆ. ಅವರನ್ನು ಸುರಕ್ಷಿತವಾಗಿ ಕರೆತರಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ನೀಡಿದ್ದು, ವಾಪಸ್ ಕರೆತರುವ ಪ್ರಯತ್ನ ಮಾಡಲಾಗುತ್ತಿದೆ.
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…