ಮಾರಿ ಜಾತ್ರೆಗೆ ಕಾರಿನಲ್ಲಿ ತೆರಳುತ್ತಿದ್ದ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ಹಾಡಹಗಲೇ ನಗ – ನಗದು ಅಪಹರಿಸಿರುವ ಆಘಾತಕಾರಿ ಘಟನೆ ಶಿವಮೊಗ್ಗ ಸಮೀಪ ನಡೆದಿದೆ.
ಶಿವವಮೊಗ್ಗ-ಸಾಗರ ಹೆದ್ದಾರಿಯಲ್ಲಿ ಬರುವ ಟ್ರೀಪಾರ್ಕ್ನ ಸಮೀಪ ದರೋಡೆಯೊಂದು (Dacoity) ನಡೆದಿರುವ ಬಗ್ಗೆ ವರದಿಯಾಗಿದೆ. ತರಿಕೆರೆಯ ವಸಂತ್ ಎಂಬವರು ಕಾರಿನಲ್ಲಿ ಮಾರಿಜಾತ್ರೆಗೆ ಹೋಗುತ್ತಿದ್ದ ವೇಳೆ ಅವರನ್ನು ಟ್ರೀಪಾರ್ಕ್ ಬಳಿ ಅಡ್ಡಗಟ್ಟಲಾಗಿದೆ. ಕಾರಿನಲ್ಲಿ ಹೋಗುತ್ತಿದ್ದವರನ್ನ ತಡೆದು ಕುತ್ತಿಗೆಗೆ ಮಚ್ಚು ಹಿಡಿದು ಕ್ಯಾಶ್ ಹಾಗೂ ಚಿನ್ನವನ್ನು ದೋಚಿ ಹೋಗಿದ್ದಾರೆ.
ಮೂತ್ರ ವಿಸರ್ಜನೆಗೆ ಎಂದು ಕಾರು ನಿಲ್ಲಿಸಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಮೂತ್ರ ವಿಸರ್ಜನೆ ಮುಗಿಸಿ ವಾಪಸ್ ಕಾರು ಹತ್ತುವಾಗ ಅಲ್ಲಿಗೆ ಡಿಯೋ ಬೈಕ್ನಲ್ಲಿ ಬಂದ ಇಬ್ಬರು ವಸಂತ್ರನ್ನ ಮಚ್ಚು ತೋರಿಸಿ ಹೆದರಿಸಿದ್ದಾರೆ. ಬಳಿಕ ಅಲ್ಲಿಂದ ಸಾಗರ ಕಡೆಗೆ ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಸ್ಟೇಷನ್ನಲ್ಲಿ ಕೇಸ್ ಆಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಕುಂಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…