“ಖೇಲೋ ಇಂಡಿಯಾ” ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ರಿಪ್ಪನ್‌ಪೇಟೆ ಮೂಲದ ಯುವ ಪ್ರತಿಭೆ ಭೂಮಿಕಾ|khelo india

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಜೀರಿಗೆಮನೆ ಗ್ರಾಮದ ಯುವ ಪ್ರತಿಭೆಯೊಂದು 2023 ನೇ ಸಾಲಿನ “ಖೇಲೋ ಇಂಡಿಯಾ ” ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿದ್ದಾಳೆ. ಹೌದು ಮಧ್ಯಪ್ರದೇಶ ರಾಜ್ಯದ ಭೋಫಾಲ್ ನಲ್ಲಿ ಜನವರಿ 30 ರಿಂದ ಫೆ 11 ರವರೆಗೆ ನಡೆಯುತ್ತಿರುವ ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಜೀರಿಗೆಮನೆ ಗ್ರಾಮದ ನಾಗರಾಜ್ ಮತ್ತು ಜಯಮ್ಮ ದಂಪತಿಗಳ ಪುತ್ರಿ ಭೂಮಿಕಾ‌…

Read More

ನವ ವಿವಾಹಿತ ಮಹಿಳೆ ಅನುಮಾನಸ್ಪದವಾಗಿ ಸಾವು|crimenews

ಶಿವಮೊಗ್ಗ : ಒಂದು ವರ್ಷ 2 ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ  ಅನುಮಾನಸ್ಪದವಾಗಿ  ಸಾವನ್ನಪ್ಪಿದ್ದು ಇದು ಆತ್ಮಹತ್ಯೆ ಎಂದು  ಗಂಡನ ಮನೆಯ ಕಡೆಯವರು ಹೇಳಿದರೆ ಯುವತಿಯ ತವರು ಮನೆಯವರು ಇದು ಕೊಲೆ ಎಂದು ಆರೋಪಿಸಿದ್ದಾರೆ. ಸೋಮವಾರ ಸಂಜೆ ನಗರದ ಪ್ರತಿಷ್ಠಿತ ದೇವಸ್ಥಾನಕ್ಕೆ ವಾಲಗ ಊದಲು ಪತಿ ಚಂದ್ರಶೇಖರ್ ಸಿದ್ದರಾಗುತ್ತಿದ್ದು ಆ ವೇಳೆ ಯಾವುದೊ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಸ್ನಾನದ ಮನೆಗೆ ಪತಿ ಹೋದಾಗ ಪತ್ನಿ ಧನ್ಯಶ್ರೀ ನೇಣು ಹಾಕಿಕೊಂಡಿದ್ದಾರೆ ಎಂದು ಗಂಡನ ಮನೆಯವರು ಹೇಳಿದ್ದಾರೆ. ಧನ್ಯಶ್ರೀ(23)…

Read More

ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಓರ್ವನ ಬಂಧನ|arrested

ರಿಪ್ಪನ್‌ಪೇಟೆ : ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಅಪರೂಪದ ವನ್ಯ ಜೀವಿಯಾದ ಭಾರತೀಯ ಫ್ಲಾಪ್‌ಶೆಲ್ ಆಮೆ( ಲಿಸ್ಸೆಮಿಸ್ ಪಂಕ್ಟೇಟ್) ಸರೀಸೃಪವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿ ಚಂದ್ರಹಾಸ್ ಎಂಬಾತನನ್ನು ಆಯನೂರು – ಹಾರನಹಳ್ಳಿ ರಾಜ್ಯ ಹೆದ್ದಾರಿ ಸಮೀಪದಲ್ಲಿ ಬಂಧಿಸಿ ವನ್ಯಜೀವಿಯನ್ನು ರಕ್ಷಿಸಲಾಗಿದೆ. ಭಾರತೀಯ ಫ್ಲಾಪ್‌ಶೆಲ್ ಆಮೆಯನ್ನು ರಕ್ಷಣೆ (ಲಿಸ್ಸೆಮಿಸ್ ಪಂಕ್ಟೇಟ್)ಮಾಡಿ   ವನ್ಯಜೀವಿ ಸಂರಕ್ಷಣಾ…

Read More

ಆನಂದಪುರ : ಅಕ್ರಮ ಕಲ್ಲು ಕ್ವಾರೆ ಮೇಲೆ ದಿಡೀರ್ ದಾಳಿ – ಎರಡು ಲಾರಿ,ಜೆಸಿಬಿ ಮತ್ತು ಟ್ರಾಕ್ಟರ್ ವಶಕ್ಕೆ|mining

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಅಕ್ರಮ ಗಣಿಗಾರಿಕೆಯ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವತಿಯಿಂದ ದಾಳಿ ನಡೆಸಿ ಅಕ್ರಮ ಗಣಿಗಾರಿಕೆಗೆ ಬಳಸುತಿದ್ದ ಹಲವು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆನಂದಪುರದಲ್ಲಿ ಪರವಾನಿಗೆ ಇಲ್ಲದ ಗಣಿಗಾರಿಕೆ ಪ್ರದೇಶಗಳಿಗೆ  ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಾದ ಶಶಿಕಲಾ ರವರ ನೇತೃತ್ವದ ತಂಡ ದಾಳಿ ನಡೆಸಿ ಅಕ್ರಮ ಗಣಿಗಾರಿಕೆ ನಡೆಸುವವರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.  ಈ ಕಾರ್ಯಚರಣೆಯಲ್ಲಿ ಎರಡು ಲಾರಿ, ಕಲ್ಲು ಡ್ರೆಸ್ಸಿಂಗ್ ಮಾಡುವ ಎರಡು…

Read More

ಮಂಡಘಟ್ಟ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಆನಂದಪುರದ ಸಮೀಪ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ|accident

ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಮಂಡಘಟ್ಟ ಗ್ರಾಪಂ ವ್ಯಾಪ್ತಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯಿಂದ‌ ಶಿವಮೊಗ್ಗದ ಕಡೆ ಹೋಗುವಾಗ ಐ20 ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಿಪ್ಪನ್‌ಪೇಟೆಗೆ ಟೈಲ್ಸ್ ಕೆಲಸಕ್ಕೆಂದು ಬಂದು ಹಿಂದಿರುಗುತ್ತಿರುವಾಗ ಈ ಘಟನೆ ನಡೆದಿದೆ.  ಚಾಲಕ ದಸ್ತಗಿರಿ ಮತ್ತು ಜೊತೆಯಲ್ಲಿದ್ದ ಆರೀಫ್ ಗೆ ಸಣ್ಣಪುಟ್ಟಗಾಯಗಳಾಗಿದ್ದು ಮೆಗ್ಗಾನ್ ನಲ್ಲಿ ಹೊರರೋಗಿಯಾಗಿ ದಾಖಲಾಗಿ ಡಿಸ್ಚಾರ್ಜ್ ಆಗಿದ್ದಾರೆ.  ಕುಂಸಿ ಪೊಲೀಸ್…

Read More

ಪ್ರೀತಿಸುವಂತೆ ಮಧ್ಯ ರಸ್ತೆಯಲ್ಲಿ ವಿದ್ಯಾರ್ಥಿನಿಗೆ ಪಾಗಲ್ ಪ್ರೇಮಿಯಿಂದ ಕಿರುಕುಳ – ಆಸಿಡ್ ದಾಳಿಯ ಬೆದರಿಕೆ |ಪ್ರಕರಣ ದಾಖಲು|crime

ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಪ್ರೀತಿಸಬೇಕು ಎಂದು ಪಾಗಲ್ ಪ್ರೇಮಿಯೊಬ್ಬ ಹಿಂಸೆ ನೀಡಿದ ಹಿನ್ನಲೆಯಲ್ಲಿ ಶಿವಮೊಗ್ಗ ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದಾರೆ.  ವಿದ್ಯಾರ್ಥಿನಿ ಕಾಲೇಜಿನ ಬಳಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ, ಆಕೆಯನ್ನು ಅಡ್ಡಗಟ್ಟಿದ ಯುವಕ ಆಕೆಗೆ ಪ್ರೀತಿಸಬೇಕು ಎಂದು ಹಿಂಸೆ ನೀಡಿದ್ದಾನೆ. ಅಲ್ಲದೆ ಪ್ರೀತಿಸದಿದ್ದರೇ ಆಸಿಡ್​ ಹಾಕುವುದಾಗಿ ಬೆದರಿಕೆಯನ್ನು ಸಹ ಒಡ್ಡಿದ್ದಾನೆ ಎನ್ನಲಾಗಿದೆ.  ಆಕೆಯ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾನೆ. ತಕ್ಷಣ ಅಲ್ಲಿದ್ದ  ಸ್ಥಳೀಯರು ಸ್ಥಳಕ್ಕೆ ಬಂದು ಆಕೆಯನ್ನು ರಕ್ಷಿಸಿದ್ದಾರೆ. ಜನ ಸೇರುತ್ತಲೇ ಎಸ್ಕೇಪ್​…

Read More

ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯ ನಿರ್ವಾಹಕರುಗಳು ಸಹಕಾರಿ ಸಂಸ್ಥೆಗಳ ಜ್ಞಾನದ ಆಸ್ತಿಯಾಗಬೇಕು – ಎ ಆರ್ ಪ್ರಸನ್ನ ಕುಮಾರ್|hombuja

ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯ ನಿರ್ವಾಹಕರುಗಳು ಸಹಕಾರಿ ಸಂಸ್ಥೆಗಳ ಜ್ಞಾನದ ಆಸ್ತಿಯಾಗಬೇಕು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಇದರ ಉಪಾಧ್ಯಕ್ಷರಾದ ಎ.ಆರ್ ಪ್ರಸನ್ನಕುಮಾರ್ ಹೇಳಿದರು. ಅವರು ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಶ್ರೀಕ್ಷೇತ್ರ ಹೊಂಬುಜದಲ್ಲಿ ನಡೆದ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ನಿರ್ದೇಶಕರುಗಳಿಗೆ ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಎರಡು ದಿನದ “ಆಡಳಿತ ಪರಿಣಿತಿ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಸಹಕಾರ ಸಂಸ್ಥೆಗಳ…

Read More

ನರಸಿಂಹ ಸ್ವಾಮಿ ಸನ್ನಿಧಿಯಲ್ಲಿ R M ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ರವರ ಕೈಗಳನ್ನು ಹಿಡಿದು ಒಂದು ಮಾಡಿದ್ರಾ ಕಾರ್ಯಕರ್ತರು..!!??

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕಾಂಗ್ರೆಸ್​ನಲ್ಲಿ ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಜಿಲ್ಲಾಧ್ಯಕ್ಷ ಸುಂದರೇಶ್​ರವರು, ಇಲ್ಲಿನ ಕಾಂಗ್ರೆಸ್​ ಮುಖಂಡರಾದ ಕಿಮ್ಮನೆ ರತ್ನಾಕರ್ ಹಾಗೂ ಆರ್​ಎಂ ಮಂಜುನಾಥ್​ ಗೌಡರ ನಡುವಿನ ಭಿನ್ನಮತ ಶಮನ ಮಾಡುವ ಸಂಧಾನ ಮಾಡಿದ್ದರು. ಅಲ್ಲದೆ ಇಬ್ಬರು ನಾಯಕರು ಒಗ್ಗಟ್ಟಿನಿಂದ ಸಾಗುತ್ತಾರೆ ಎಂದು ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದ್ದರು.  ಇದರ ಬೆನ್ನೆಲ್ಲೆ ಇದೀಗ ಕಾಂಗ್ರೆಸ್​ ಕಾರ್ಯಕರ್ತರು ಕಾಂತಾರ ಸಿನಿಮಾದ ಲಾಸ್ಟ್​ ಸೀನ್​ ಮಾದರಿಯಲ್ಲಿ ಇಬ್ಬರು ನಾಯಕರನ್ನು ಒಂದು ಮಾಡುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿದ್ದು ಗಾಡರಗದ್ದೆ ನರಸಿಂಹ ಸ್ವಾಮಿಯ ದೇವಾಲಯದ ಜಾತ್ರೆ….

Read More

ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ – ಸರಣಿ ಕಳ್ಳತನ ಆರೋಪದಲ್ಲಿ ಕಬಾಬ್ ಗಣೇಶ್ ಬಂಧನ|theft

ಶಿವಮೊಗ್ಗ ಜಿಲ್ಲೆಯ ಹೊಸನಗರ ಪ್ರತಿಷ್ಟಿತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಪಿಎಲ್‌ಡಿ ಬ್ಯಾಂಕ್ ಮುಂಭಾಗದ ಎರಡು ಬೀಗಗಳನ್ನು ಒಡೆದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಕಾಳಿಕಾಪುರದ ಕಬಾಬ್ ಗಣೇಶ್ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಹಾಕಿಕೊಂಡಿರುವ ಆರೋಪಿಯಾಗಿದ್ದಾನೆ. ಹೊಸನಗರ ತಾಲ್ಲೂಕಿನಲ್ಲಿ ಸುಮಾರು ಎರಡು ತಿಂಗಳುಗಳಿಂದ ಕಪಿಲ ಫೈನಾನ್ಸ್, ವೀರಶೈವ ಪತ್ತಿನ ಸಹಕಾರ ಸಂಘ, ರಕ್ಷಿತಾ ಫೈನಾನ್ಸ್, ಪುನಃ ವೀರಶೈವ ಪತ್ತಿನ ಸಹಕಾರ ಸಂಘ, ನಗರ ನೀಲಕಂಠೇಶ್ವರ ಸೊಸೈಟಿ, ಪುರಪ್ಪೆಮನೆ ಸೊಸೈಟಿಗಳಲ್ಲಿ 15 ದಿನಗಳಿಗೊಮ್ಮೆ ಸಹಕಾರ ಸಂಸ್ಥೆಗಳ…

Read More

RIPPONPET : ಬಾರ್ ನಲ್ಲಿ ಬಿಲ್ ವಿಚಾರಕ್ಕೆ ಗಲಾಟೆ – ರಕ್ತಸಿಕ್ತವಾದ ಬಾರ್|ಪುಡಿಪುಡಿ -ಇಬ್ಬರ ವಿರುದ್ದ ಪ್ರಕರಣ ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರಿನ ಕೀಳಂಬಿ ರಸ್ತೆಯಲ್ಲಿರುವ ಮೂಲಗಿರೀಶ್ ಬಾರ್ ಅಂಡ್ ರೆಸ್ಟೋರೆಂಟ್ ಬಿಲ್ ವಿಚಾರದಲ್ಲಿ ಮಾರಾಮಾರಿ ಗಲಾಟೆ ನಡೆದು ಬಾರ್ ರಕ್ತಸಿಕ್ತವಾದ ಘಟನೆ ಗುರುವಾರ ರಾತ್ರಿ ನಡೆದಿದೆ. ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ಗ್ರಾಮದ ಕ್ರಾಂತಿ ಮತ್ತು ಸುದರ್ಶನ್ ಮೇಲೆ ಪ್ರಕರಣ ದಾಖಲಾಗಿದೆ. ಮದ್ಯ ಸೇವಿಸಲು ಬಾರ್ ಗೆ ಬಂದಿದ್ದ ಇಬ್ಬರು ಮದ್ಯ ಸೇವಿಸಿದ್ದಾರೆ.ನಂತರ ಬಿಲ್ ಪಾವತಿಸುವ ವೇಳೆಯಲ್ಲಿ ಕ್ಯಾಷಿಯರ್ ಜೊತೆ ಮಾತಿಗೆ ಮಾತು ನಡೆದು ಗಲಾಟೆ ಪ್ರಾರಂಭವಾಗಿದೆ. ಗಲಾಟೆಯಲ್ಲಿ ಮದ್ಯದ ಬಾಟಲಿಗಳನ್ನು ಒಡೆದು, ಬಾಗಿಲಿಗೆ…

Read More