ಗರ್ತಿಕೆರೆಯಲ್ಲಿ ವ್ಯಕ್ತಿಯೊಬ್ಬನಿಗೆ ಕೆಎಪ್ ಡಿ (ಮಂಗನ ಖಾಯಿಲೆ) ಪತ್ತೆ ಶಂಕೆ!!|KFD

ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲೂಕಿನ ಗರ್ತಿಕೆರೆಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 45 ವರ್ಷ ಎಂದು ಹೇಳಲಾಗಿದೆ. ಜ.26 ರಂದು ವಿಪರೀತ ಜ್ವರದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರ ಕಡಿಮೆ ಆಗಿರಲಿಲ್ಲ. ನಿನ್ನೆ ಆರ್ ಟಿ ಪಿ ಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರ್ ಟಿ ಪಿ ಸಿಆರ್ ಪರೀಕ್ಷೆಯಲ್ಲಿ ಕೆಎಫ್ ಡಿ ನೆಗೆಟಿವ್ ಬಂದಿದೆ. ಆರ್ ಟಿ…

Read More

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಅಂತ್ಯಕ್ರಿಯೆ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮಾಡಳಿತ|funeral

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಶವ ಸಂಸ್ಕಾರ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ವಾರಸುದಾರರಿಲ್ಲದ ಕೊಳೆತ ಸ್ಥಿತಿಯಲ್ಲಿದ್ದ ವೃದ್ದನೊಬ್ಬನ ಅಂತ್ಯಕ್ರಿಯೆ ಯನ್ನು ಗ್ರಾಮಾಡಳಿತದ ವತಿಯಿಂದ ನೆರವೇರಿಸಲಾಯಿತು. ಪಟ್ಟಣದ ಬೆಟ್ಟಿನಕೆರೆ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಒಬ್ಬಂಟಿಯಾಗಿ ವಾಸ ಮಾಡುತಿದ್ದ ಜೋಸ್ (68) ಎಂಬ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈತನು ನಾಲ್ಕೈದು ದಿನಗಳ ಹಿಂದೆಯೇ ಮೃತಪಟ್ಟಿದ್ದನು ಎನ್ನಲಾಗುತ್ತಿದೆ. ಇಂದು ಬೆಳಿಗ್ಗೆ ಜೋಸ್ ಮೃತಪಟ್ಟಿರುವ ವಿಷಯ ತಿಳಿಯುತಿದ್ದಂತೆ…

Read More

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಇಬ್ಬರು ಯುವಕರ ಬಂಧನ|arrest

ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಮಾರಿಗುಡ್ಡದ ಹೆಲಿಪ್ಯಾಡ್ ಬಳಿ ಇಬ್ಬರು ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದು ಈ ಆರೋಪಿಗಳನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಟ್ಟೆಮಲ್ಲಪ ಗ್ರಾಮದ ಫಯಾಜ್ ಬಿನ್ ಕರೀಂ ಸಾಬ್ ಹಾಗೂ ಮೊಹಮ್ಮದ್ ತಾಯಿಜ್ ಬಿನ್ ಮೊಹಮ್ಮದ್ ಎಂಬುವವರನ್ನು ಬಂಧಿಸಲಾಗಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ನೀರರಾಜ್ ನರಲಾರರವರ ಆದೇಶದ ಮೇರೆಗೆ ಪೊಲೀಸ್ ಸಿಬ್ಬಂದಿಗಳು ಕೇಸ್ ದಾಖಲಿಸಿಕೊಂಡು ತನಿಖೆ ಕಾರ್ಯ ಕೈಗೊಂಡಿದ್ದಾರೆ.

Read More

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ : ಕಂಗಾಲಾದ ಕುಟುಂಬಸ್ಥರು !!!!ಹೀಗೊಂದು ವಿಚಿತ್ರ ಘಟನೆ|TTH

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ: ಕಂಗಾಲಾದ ಕುಟುಂಬಸ್ಥರು ! ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬುಕ್ಲಾಪುರ ಸಮೀಪದ ಹೊರಬೈಲಿನ ಸ್ಮಶಾನದಲ್ಲಿ ಸುಟ್ಟ ಶವದ  ಬೂದಿಯನ್ನು ಹಾಗೂ ಸ್ಮಶಾನದಲ್ಲಿದ್ದ ಕಬ್ಬಿಣದ ರಾಡ್‌ನ್ನು ಯಾರೋ ಕದ್ದೊಯ್ದ ವಿಚಿತ್ರ ಘಟನೆ ನಡೆದಿದೆ. ಪಟ್ಟಣದ ಸಮೀಪವಿರುವ ಹೊರಬೈಲಿನ ಗಂಗಾಧರೇಶ್ವರ ಸ್ಮಶಾನದಲ್ಲಿ 3 ದಿನದ ಹಿಂದೆ ಊರಿನ ಮಹಿಳೆಯೊಬ್ಬರ ಶವವನ್ನು ಸಂಸ್ಕಾರ ಮಾಡಲಾಗಿತ್ತು. ಮಾರನೇ ದಿನ ಕುಟುಂಬದವರು ಸ್ಮಶಾನದಲ್ಲಿ ಅಳಿದುಳಿದ ಕಟ್ಟಿಗೆ ಕೊಳ್ಳಿಯನ್ನು ದೂಡುವ ಪದ್ಧತಿಯಂತೆ ಕಟ್ಟಿಗೆಯನ್ನು ಮುಂದೆ ಹಾಕಿ…

Read More

ರಿಪ್ಪನ್‌ಪೇಟೆ – ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ|deadbody

ರಿಪ್ಪನ್‌ಪೇಟೆ – ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಟ್ಟಿನಕೆರೆ ನಿವಾಸಿ ಜೋಸ್ (ಆಲುವ) ಎಂಬ ವ್ಯಕ್ತಿ ಮೃತಪಟ್ಟಿದ್ದಾನೆ ಎನ್ನಲಾಗುತಿದೆ. ಈತನು ಮನೆಯಲ್ಲಿ ಒಬ್ಬನೇ ವಾಸ ಮಾಡುತಿದ್ದು ಪತ್ನಿ ಮತ್ತು ಮಕ್ಕಳು ಹಲವು ವರ್ಷಗಳ ಹಿಂದೆಯೇ ಈತನನ್ನು ಬಿಟ್ಟು ಹೋಗಿದ್ದರು. ಮನೆಯಲ್ಲಿ ಒಬ್ಬನೇ ವಾಸ ಮಾಡುತಿದ್ದ ಈತನು ನಾಲ್ಕು ದಿನಗಳ ಹಿಂದೆ ಈತ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಈತ ಮನೆಮನೆಗೆ…

Read More

ರಿಪ್ಪನ್‌ಪೇಟೆಯ ಜೆ ಎನ್ ಆರ್ ರೈಸ್ ಮಿಲ್ ಮಾಲೀಕ ಜೆ ಎನ್ ರುದ್ರಪ್ಪಗೌಡ ನಿಧನ|Rpet

ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯ ಜೆ ಎನ್ ಆರ್ ರೈಸ್ ಮಿಲ್ ಮಾಲೀಕರಾಗಿದ್ದ ಜೆ ಎನ್ ರುದ್ರಪ್ಪ ಗೌಡರು (93) ತಮ್ಮ ಸ್ವಗೃಹದಲ್ಲಿ ಇಂದು ಬೆಳಿಗ್ಗೆ ವಯೋಸಹಜ ನಿಧನರಾದರು. ಮೂಲತಃ ಜಂಬಳ್ಳಿ ಮನೆತನದವರಾದ ಜೆ ಎನ್ ರುದ್ರಪ್ಪ ಗೌಡರು ಕಳೆದ 70 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿ ಜೆ ಎನ್ ಆರ್  ರೈಸ್ ಮಿಲ್ ಪ್ರಾರಂಭಿಸಿದ್ದರು. ಮೃತರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಜಂಬಳ್ಳಿಯಲ್ಲಿ ಇಂದು ಸಂಜೆ 5…

Read More