ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ತೀರ್ಥಹಳ್ಳಿ ಕಾಂಗ್ರೆಸ್ ನ ಜೋಡೆತ್ತುಗಳ ವಾಗ್ದಾಳಿ|RMM-KIMMANE
ತೀರ್ಥಹಳ್ಳಿ : ಜನರಿಂದ ಆಯ್ಕೆಯಾದಂತಹ ಒಬ್ಬ ಜನಪ್ರತಿನಿಧಿಯನ್ನು ಒಬ್ಬ ಅಧಿಕಾರಿ ಹೊಡಿಯುತ್ತಾರೆ ಅಂದ್ರೆ ಏನರ್ಥ ? ಜ್ಞಾನೇಂದ್ರ ಗೆ ವಿಧಾನಸಭೆಯಲ್ಲಿ ಯಾವುದಾದರೂ ಅಧಿಕಾರಿ ಹೊಡೆದರೆ ಅದರ ಉತ್ತರ ಏನು ?ಒಬ್ಬ ಅಧಿಕಾರಿ ಆರಗ ಜ್ಞಾನೇಂದ್ರ ಅವರಿಗೆ ಹೊಡೆದರೆ ಅವರನ್ನು ಅಧಿಕಾರದಲ್ಲಿ ಇಡುತ್ತಾರ ಇವರಿಗೆ ಕಾಮನ್ ಸೆನ್ಸ್ ಬೇಡವಾ ? ನನ್ನ ಅನಿಸಿಕೆ ಜ್ಞಾನೇಂದ್ರರಂತವರಿಗೆ ಅಧಿಕಾರ ಕೊಟ್ಟಿದ್ದೆ ತಪ್ಪು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ಪಿಡಿಓ ಅವರನ್ನು ಕೆಲಸದಿಂದ ತೆಗೆಯಬೇಕು ಎಂದು ಮಂಗಳವಾರ…