ಈಜಲು ಹೋದ ಎಂಬಿಬಿಎಸ್ ವಿದ್ಯಾರ್ಥಿ ಶವವಾಗಿ ಪತ್ತೆ|death
ಶಿವರಾತ್ರಿಯ ನಿಮಿತ್ತ ಜಾಲಿ ಮೂಡ್ ನಲ್ಲಿದ್ದ ವಿದ್ಯಾರ್ಥಿಗಳ ಗುಂಪೊಂದಕ್ಕೆ ಆಘಾತವಾಗಿದೆ ಶಿವಮೊಗ್ಗ ಜಿಲ್ಲೆಯ ಭದ್ರಾ ಚೆಕ್ ಡ್ಯಾಂ ನ ನೀರಿನಲ್ಲಿ ಈಜಲು ಹೋಗಿದ್ದ ಸಿಮ್ಸ್ ನ ವಿದ್ಯಾರ್ಥಿ ನೀರುಪಾಲಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಇಂದು ನಡೆದಿದೆ. ಭದ್ರಾ ನದಿಯ ಗೋಂದಿ ಚೆಕ್ ಡ್ಯಾಂಗೆ ಶಿವಮೊಗ್ಗದ ಸಿಮ್ಸ್ ನ ವಿದ್ಯಾರ್ಥಿ ಜಗತ್ ಮತ್ತು ಇತರೆ ಐವರು ಸ್ನೇಹಿತರು ಈಜಲು ತೆರಳಿದ್ದಾರೆ. ಜಗತ್(21) ಜೊತೆಗೆ ಓರ್ವ ನೀರಿಗೆ ಇಳಿದಿದ್ದಾನೆ. ಜಗತ್ ನೀರಿನಲ್ಲಿ ಮುಂದೆ ಹೋಗಿದ್ದು ಆಳವಿದ್ದುದ್ದರಿಂದ ನೀರಿನಲ್ಲಿ ಮುಳುಗಿದವನು ಮೇಲೆ…