ಅಧಿಕಾರಿಗಳೇ ನಡೆಸುತ್ತಿದ್ದ ಅಕ್ರಮ ನಾಟಾ ಸಾಗಾಟ ಪತ್ತೆ ಹಚ್ಚಿದ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್|FOREST

ಅಧಿಕಾರಿಗಳೇ ನಡೆಸುತ್ತಿದ್ದ ಅಕ್ರಮ ನಾಟಾ ಸಾಗಾಟ ಪತ್ತೆ ಹಚ್ಚಿದ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್ ಸೊರಬ: ಪಟ್ಟಣದಲ್ಲಿ ಹಳೇ ನಾಟಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಸಿದ್ದವಾಗಿದ್ದ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ಪಟ್ಟಣ ಪುರಸಭೆ ಮುಂಭಾಗದ ವಾಣಿಜ್ಯ ಸಂಕೀರ್ಣದ ದಾಸ್ತಾನು ಕೊಠಡಿಯಲ್ಲಿ ಪಟ್ಟಣದ ಹಳೇ ತಾಲೂಕು ಕಚೇರಿ ಸೇರಿದಂತೆ ಇತರೆ ಸರ್ಕಾರಿ ಕಚೇರಿಗಳ ನಾಟವನ್ನು ಸಂಗ್ರಹಿಸಲಾಗಿತ್ತು. ಆದರೆ ಅಕ್ರಮವಾಗಿ ಸಾಗಾಟ ಮಾಡುತ್ತಿವ ಖಚಿತ ಮಾಹಿತಿ ‌ಮೇರೆಗೆ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್ ಅವರ ತಂಡ…

Read More

ಸಿದ್ದರಾಮಯ್ಯ ವಿರುದ್ದ ವಿವಾದಿತ ಹೇಳಿಕೆ – ಸಚಿವ ಅಶ್ವಥ್ ನಾರಾಯಣ ಪೋಟೋ ಗೆ ಬೆಂಕಿ ಹಚ್ಚಿ ಆಕ್ರೋಶ|protest

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿವಾದಿತ ಹೇಳಿಕೆ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವಥನಾರಾಯಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ, ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬಿ.ಹೆಚ್.ರಸ್ತೆಯ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದುರಹಂಕಾರಿ ಸಚಿವ ಡಾ.ಅಶ್ವತ್ಥನಾರಾಯಣ ಅವರು ಕೊಟ್ಟ ಪ್ರಚೋದನಕಾರಿ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗಾಗಲೀ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗಾಗಲೀ ಆತಂಕ, ಆಶ್ಚರ್ಯವಾಗಿಲ್ಲ. ಏಕೆಂದರೆ…

Read More

ರಿಪ್ಪನ್‌ಪೇಟೆ : ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ|muthoot

ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ ರಿಪ್ಪನ್‌ಪೇಟೆ : ಸಹಕಾರ ಸಂಘಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳು ರೈತರಿಗೆ ಮತ್ತು ವ್ಯಾಪಾರಸ್ಥರಿಗೆ ಸಾಲ ಸೌಲಭ್ಯಗಳನ್ನು ಕಲ್ಪಸುವ ವ್ಯವಸ್ಥೆಯಿತ್ತು ತಂತ್ರಜ್ಞಾನ ಬೆಳದಂತೆ ಖಾಸಗಿ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ತುರ್ತು ವ್ಯವಹಾರ ನಡೆಸಲು ಅರ್ಥಿಕ ಸಾಲಸೌಲಭ್ಯ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತದೆ ಎಂದು ಮುತ್ತೂಟ್ ಸಂಸ್ಥೆಯ ಸಾಗರ ಶಿವಮೊಗ್ಗ ವಲಯಾಧಿಕಾರಿ ಚಂದ್ರಶೇಖರ್ ಹೇಳಿದರು. ರಿಪ್ಪನ್‌ಪೇಟೆಯ ಮುತ್ತೂಟ್ ಶಾಖಾ ಕಛೇರಿಯಲ್ಲಿ ಬುಧವಾರ “ವ್ಯಾಪಾರ ಸಾಲ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಮುತ್ತೂಟ್ ಫಿನ್‌ಕಾರ್ಪ್‌ನ ವ್ಯಾಪಾರ ಸಾಲಗಳೊಂದಿಗೆ…

Read More

ಶಿವಮೊಗ್ಗ-ಆಯನೂರು ಹೆದ್ದಾರಿಯಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ದರೋಡೆ|Robbery

ಮಾರಿ ಜಾತ್ರೆಗೆ ಕಾರಿನಲ್ಲಿ ತೆರಳುತ್ತಿದ್ದ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ಹಾಡಹಗಲೇ ನಗ – ನಗದು ಅಪಹರಿಸಿರುವ ಆಘಾತಕಾರಿ ಘಟನೆ ಶಿವಮೊಗ್ಗ ಸಮೀಪ ನಡೆದಿದೆ. ಶಿವವಮೊಗ್ಗ-ಸಾಗರ ಹೆದ್ದಾರಿಯಲ್ಲಿ ಬರುವ ಟ್ರೀಪಾರ್ಕ್​ನ ಸಮೀಪ ದರೋಡೆಯೊಂದು (Dacoity) ನಡೆದಿರುವ ಬಗ್ಗೆ ವರದಿಯಾಗಿದೆ. ತರಿಕೆರೆಯ ವಸಂತ್ ಎಂಬವರು ಕಾರಿನಲ್ಲಿ ಮಾರಿಜಾತ್ರೆಗೆ ಹೋಗುತ್ತಿದ್ದ  ವೇಳೆ ಅವರನ್ನು ಟ್ರೀಪಾರ್ಕ್​ ಬಳಿ ಅಡ್ಡಗಟ್ಟಲಾಗಿದೆ. ಕಾರಿನಲ್ಲಿ ಹೋಗುತ್ತಿದ್ದವರನ್ನ ತಡೆದು ಕುತ್ತಿಗೆಗೆ ಮಚ್ಚು ಹಿಡಿದು ಕ್ಯಾಶ್ ಹಾಗೂ ಚಿನ್ನವನ್ನು ದೋಚಿ ಹೋಗಿದ್ದಾರೆ.  ಮೂತ್ರ ವಿಸರ್ಜನೆಗೆ ಎಂದು ಕಾರು ನಿಲ್ಲಿಸಿದ್ದ…

Read More

ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲಿಯೇ ಸಾವು|accident

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮಾವಲಿ ಮತ್ತು ಶಿವಪುರ ಗ್ರಾಮದ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆದವಟ್ಟಿ ಗ್ರಾಮದ ಲೋಹೀತ್ ಫಕೀರಪ್ಪ( ಸುಮಾರು 25 ವರ್ಷ) ಹಾಗೂ ಶಿವಪುರ ಗ್ರಾಮದ ಶ್ರೀನಿವಾಸ ಮಾರುತಿ ( ಸುಮಾರು 25 ವರ್ಷ) ಮೃತ ದುರ್ಧೈವಿಗಳು.   ಶಿರಾಳಕೊಪ್ಪದಿಂದ ಸೊರಬ ಮಾರ್ಗವಾಗಿ ಬರುತ್ತಿದ್ದ ಟಿಪ್ಪರ್ ಸೊರಬದಿಂದ ಶಿರಾಳಕೊಪ್ಪ ಮಾರ್ಗವಾಗಿ ತೆರಳುತಿದ್ದ…

Read More

ಆನಂದಪುರ ಸಮೀಪದ ತಾವರೆಹಳ್ಳಿಯ ತೋಟದ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ|death

ಆನಂದಪುರ : ಇಲ್ಲಿನ ಸಮೀಪದ ತಾವರೆಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆನಂದಪುರ ಬಸವನ ಬೀದಿ ನಿವಾಸಿ  ಶರತ್ (28) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಆನಂದಪುರದ ಬಸವನ ಬೀದಿಯ ನಿವಾಸಿ ಮಾಜಿ  ಜಿಲ್ಲಾ ಪಂಚಾಯತ್ ಸದಸ್ಯರಾದ  ಗೋಪಾಲ್ ರವರ ಮಗ ಶರತ್ ಆನಂದಪುರ ಸಮೀಪದ ತಾವರೆಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ .  ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ದೇಹ ದೊರಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದಿಲ್ಲ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು…

Read More

ರಿಪ್ಪನ್‌ಪೇಟೆ ಸಮೀಪ ಎರಡು ಕಾರುಗಳ ನಡುವೆ ಭೀಕರ ಅಪಘಾತ : ಸ್ಥಿತಿ ಗಂಭೀರ – ಮೆಗ್ಗಾನ್ ಗೆ ದಾಖಲು|accident

ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಸಮೀಪದಲ್ಲಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರ ಕಡೆಗೆ ತೆರಳುತಿದ್ದ ಮಾರುತಿ ಓಮಿನಿ ಕಾರು ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಸ್ಯಾಂಟ್ರೋ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಮಾರುತಿ ಓಮಿನಿ ಕಾರಿನಲ್ಲಿದ್ದ ಪಟ್ಟಣದ ಗವಟೂರು ಗ್ರಾಮದ ಬೋಟಿ ವ್ಯಾಪಾರಿ ತವಾಮಣಿ (45) ಎಂಬುವವರಿಗೆ ಗಂಭೀರ ಗಾಯಗಳಾಗಿದೆ.ಸೆವಾಮಣಿ ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಯಾಂಟ್ರೋ ಕಾರಿನಲ್ಲಿದ್ದ ಶಿವಮೊಗ್ಗ…

Read More

ಖಾಯಂ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ಆಸ್ಪತ್ರೆಯ ಕಟ್ಟಡ ಏರಿ ಕುಳಿತ ಹೊಸನಗರ ತಾಲೂಕಿನ ನಗರ ಗ್ರಾಪಂ ಅಧ್ಯಕ್ಷ…!!!|nagara

ಗ್ರಾಮೀಣ ಭಾಗದ ಆಸ್ಪತ್ರೆಗೆ ಖಾಯಂ ವೈದ್ಯರನನು ನೇಮಿಸುವಂತೆ ಒತ್ತಾಯಿಸಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದ ಕಟ್ಟಡವನ್ನು ಏರಿ ಗ್ರಾಮಪಂಚಾಯಿತಿ ಅಧ್ಯಕ್ಷರೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ (ಬಿದನೂರು) ನಗರದ ಸರ್ಕಾರಿ ಆಸ್ಪತ್ರೆಗೆ ಖಾಯಂ ವೈದ್ಯರ ನೇಮಕ ಮಾಡುವಂತೆ ಆಗ್ರಹಿಸಿ ಆಸ್ಪತ್ರೆಯ ಕಟ್ಟಡ ಏರಿ ಗ್ರಾಪಂ ಅಧ್ಯಕ್ಷ ಕರುಣಾಕರ ಶೆಟ್ಟಿ ಪ್ರತಿಭಟಿಸಿದ್ದಾರೆ. ಸುಮಾರು 30 ರಿಂದ 40 ಸಾವಿರ ಜನಸಂಖ್ಯೆ ಇರುವ ನಗರ ಹೋಬಳಿಯಲ್ಲಿ ಯಾವುದೇ ಖಾಯಂ ವೈದ್ಯರಿಲ್ಲದೇ ಸ್ಥಳೀಯರು  ಪರದಾಡುವಂತಾಗಿದೆ.  ಈ ಹಿನ್ನೆಲೆಯಲ್ಲಿ ಕಟ್ಟಡವೇರಿ…

Read More

ಹೊಸನಗರ : ಸಂಸಾರದಲ್ಲಿ‌ ಮನಸ್ತಾಪ ಹಿನ್ನಲೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಕೋರ್ಟ್ ನಲ್ಲಿ ಮತ್ತೇ ಒಂದಾದರು|lok adalath

ಹೊಸನಗರ : ದಾಂಪತ್ಯ ಕಲಹದಿಂದ ವಿಚ್ಛೇಧನದ ದಾವೆ ಹೂಡಿದ್ದ ದಂಪತಿಗೆ ಹೊಸನಗರ ನ್ಯಾಯಾಲಯ ಹೊಸ ಬದುಕು ಕಟ್ಟಿಕೊಳ್ಳಲು ದಾರಿ ತೋರಿಸಿದೆ. ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು ನೀಡಿದ ಹಿತವಚನಗಳಿಗೆ ತಲೆಬಾಗಿ ಮತ್ತೆ ಬಾಳ ಸಂಗಾತಿಗಳಾದ ಪ್ರಸಂಗ ನಡೆದಿದೆ. ಸಂಸಾರದಲ್ಲಿ ಮನಸ್ತಾಪ ಉಂಟಾಗಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ದಂಪತಿ ನ್ಯಾಯಾಲಯದ ಆವರಣದಲ್ಲಿ ಒಂದಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ಕೋರ್ಟ್ ನಲ್ಲಿ ನಡೆದಿದೆ. ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದಂಪತಿ ಒಂದಾಗಿದ್ದಾರೆ. ವೀರೇಶ್ ಮತ್ತು ಉಷಾ ಒಂದಾದ ದಂಪತಿ. ಮದುವೆಯಾಗಿ…

Read More

ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಎಂಸಿಎ ಓದುತ್ತಿದ್ದ ಯುವತಿ|sucide

ಶಿವಮೊಗ್ಗ : ಮದುವೆ ವಿಚಾರಕ್ಕೆ ಶಿವಮೊಗ್ಗದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ. ಮದುವೆಯಾಗುವ ಹುಡುಗನ ಕಡೆಯವರು ಹುಡುಗಿಯ ಮನೆಗೆ ಬಂದು ಶೀಘ್ರ ಮದುವೆ ಮಾಡಿಕೊಡಿ ಎಂದು ಒತ್ತಾಯಿಸಿದ್ದಲ್ಲದೆ, ಹುಡುಗಿಗೆ ಮದುವೆಗೆ ಮನಸ್ಸಿಲ್ಲ ಎಂದರೆ ಹೋಗಿ ಸಾಯಿ ಎಂದು ಬೈದಿದ್ದರಿಂದ ಶಿವಮೊಗ್ಗದ ಬೊಮ್ಮನಕಟ್ಟೆಯ ಯುವತಿ ಸುಮಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ ಎಂದು ಆರೋಪಿಸಲಾಗಿದೆ.  ಸುಮಾ ಆತ್ಮಹತ್ಯೆ ಮಾಡಿಕೊಂಡವರು. ಈಕೆ ನಗರದ ಕಾಲೇಜೊಂದರಲ್ಲಿ ಎಂಸಿಎ ಎರಡನೆಯ ವರ್ಷ ಓದುತ್ತಿದ್ದರು. 2019ರಲ್ಲಿ ನ್ಯಾಮತಿ ಮೂಲದ ಯುವಕನೊಂದಿಗೆ ನಿಶ್ಚಿತಾರ್ಥವಾಗಿತ್ತು. ಓದು ಮುಗಿದ ಮೇಲೆ ವಿವಾಹವಾಗುವ…

Read More