ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ವಿಚಾರದಲ್ಲಿ ಮೂರು ಸುಮೋಟೋ ಪ್ರಕರಣ ದಾಖಲಾಗಿವೆ.
ಮೂರು ಅಕ್ರಮ ಮರಳು ಪ್ರಕರಣದಲ್ಲಿ ಒಂದೇ ರೀತಿಯ ಪವಾಡ ನಡೆದಿದ್ದು ಜಗತ್ತೆ ಬೆಚ್ಚಿ ಬೀಳುವಂತಾಗಿದೆ..!!!! ಆ ಪವಾಡ ಏನೆಂದರೇ ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಲಾರಿ ಚಾಲಕರು ಒಂದೇ ಶೈಲಿಯಲ್ಲಿ ಪೊಲೀಸರಿದ್ದ ಸ್ಥಳದಿಂದ ಅಣತಿ ದೂರದಲ್ಲಿ ಲಾರಿ ನಿಲ್ಲಿಸಿ ಪರಾರಿಯಾಗಿದ್ದು ಕನ್ನಡದ ಎಸ್ಪಿ ಭಾರ್ಗವಿ ಚಿತ್ರದ ಹಾಡೊಂದನ್ನು ನೆನಪಿಸುವಂತಿದೆ..
ಘಟನೆ 1:
ಅದರಂತೆ ಮತ್ತೊಂದು ಲಾರಿ ಅಮಟೇಕೊಪ್ಪದಿಂದ ಸಾಗರದ ಕಡೆ ಹೋಗುವ ಯಲಗಳಲೆ ರಸ್ತೆಯ ಬಿಕೆ ರಸ್ತೆಯಲ್ಲೇ ಮತ್ತೊಂದು ಲಾರಿ ಚಾಲಕನು ಪೊಲೀಸರನ್ನ ಕಂಡು ಪರಾರಿಯಾಗಿದ್ದಾನೆ. ತಪಾಸಣೆ ನಡೆಸಿದಾಗ 200 ಅಡಿ ಮರಳನ್ನ ಲಾರಿಯಲ್ಲಿದ್ದುದ್ದರಿಂದ ಲಾರಿ ಮತ್ತು ಮರಳನ್ನು ವಶ ಪಡಿಸಿಕೊಳ್ಳಲಾಗಿದೆ.
ಘಟನೆ 3 :
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…