ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ವಿಚಾರದಲ್ಲಿ ಮೂರು ಸುಮೋಟೋ ಪ್ರಕರಣ ದಾಖಲಾಗಿವೆ.
ಮೂರು ಅಕ್ರಮ ಮರಳು ಪ್ರಕರಣದಲ್ಲಿ ಒಂದೇ ರೀತಿಯ ಪವಾಡ ನಡೆದಿದ್ದು ಜಗತ್ತೆ ಬೆಚ್ಚಿ ಬೀಳುವಂತಾಗಿದೆ..!!!! ಆ ಪವಾಡ ಏನೆಂದರೇ ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಲಾರಿ ಚಾಲಕರು ಒಂದೇ ಶೈಲಿಯಲ್ಲಿ ಪೊಲೀಸರಿದ್ದ ಸ್ಥಳದಿಂದ ಅಣತಿ ದೂರದಲ್ಲಿ ಲಾರಿ ನಿಲ್ಲಿಸಿ ಪರಾರಿಯಾಗಿದ್ದು ಕನ್ನಡದ ಎಸ್ಪಿ ಭಾರ್ಗವಿ ಚಿತ್ರದ ಹಾಡೊಂದನ್ನು ನೆನಪಿಸುವಂತಿದೆ..
ಘಟನೆ 1:
ಅದರಂತೆ ಮತ್ತೊಂದು ಲಾರಿ ಅಮಟೇಕೊಪ್ಪದಿಂದ ಸಾಗರದ ಕಡೆ ಹೋಗುವ ಯಲಗಳಲೆ ರಸ್ತೆಯ ಬಿಕೆ ರಸ್ತೆಯಲ್ಲೇ ಮತ್ತೊಂದು ಲಾರಿ ಚಾಲಕನು ಪೊಲೀಸರನ್ನ ಕಂಡು ಪರಾರಿಯಾಗಿದ್ದಾನೆ. ತಪಾಸಣೆ ನಡೆಸಿದಾಗ 200 ಅಡಿ ಮರಳನ್ನ ಲಾರಿಯಲ್ಲಿದ್ದುದ್ದರಿಂದ ಲಾರಿ ಮತ್ತು ಮರಳನ್ನು ವಶ ಪಡಿಸಿಕೊಳ್ಳಲಾಗಿದೆ.
ಘಟನೆ 3 :
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…