ಕರ್ನಾಟಕ ವಿಧಾನಸಭಾ ಚುನಾವಣೆ 2023 – 224 ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ…!!


ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಕಾವು ಏರುತಿದ್ದು ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಳೆದು ತೂಗಿ ಆಯ್ಕೆ ಮಾಡುತ್ತಿವೆ.ಇದರಲ್ಲಿ ಜೆಡಿಎಸ್ ಪಕ್ಷ ಒಂದು ಹೆಜ್ಜೆ ಮುಂದೆ ಹೋಗಿ ಈಗಾಗಲೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.



ಮುಂಬರುವಂತಹ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾರಿಗೆ ಯಾವ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗುತ್ತಿದೆ ಎನ್ನುವ ಸಂಭವನೀಯ ಪಟ್ಟಿ ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ಲಭ್ಯವಾಗಿದೆ.


ಕಾಂಗ್ರೆಸ್ ಸಂಭವನೀಯರ ಪಟ್ಟಿ

ಬೆಂಗಳೂರು ನಗರ

  • ಗಾಂಧಿನಗರ- ದಿನೇಶ್ ಗುಂಡೂರಾವ್
  • ಬ್ಯಾಟರಾಯನಪುರ- ಕೃಷ್ಣಬೈರೇಗೌಡ
  • ಸರ್ವಜ್ಙನಗರ- ಕೆ.ಜೆ.ಜಾರ್ಜ್
  • ಬಿಟಿಎಂ ಲೇಔಟ್- ರಾಮಲಿಂಗಾರೆಡ್ಡಿ
  • ಜಯನಗರ- ಸೌಮ್ಯಾ ರೆಡ್ಡಿ
  • ಪುಲಿಕೇಶಿನಗರ- ಅಖಂಡ ಶ್ರೀನಿವಾಸ್ ಮೂರ್ತಿ
  • ಹೆಬ್ಬಾಳ- ಬೈರತಿ ಸುರೇಶ್
  • ಚಾಮರಾಜಪೇಟೆ – ಜಮೀರ್ ಅಹ್ಮದ್ ಖಾನ್
  • ಮಲ್ಲೇಶ್ವರಂ- ರಶ್ಮಿರವಿಕಿರಣ್,ಅನೂಪ್ ಹೆಗಡೆ
  • ರಾಜಾಜಿನಗರ- ಎಂಎಲ್ ಸಿ ಪುಟ್ಟಣ್ಣ, ಬಿಬಿಎಂಪಿ ಮಾಜಿ ಉಪಮೇಯರ್ ಪುಟ್ಟರಾಜು, ಸಾರಾ ಗೋವಿಂದ್, ಎಸ್.ನಾರಾಯಣ್
  • ಸಿ.ವಿ.ರಾಮನ್ ನಗರ- ಮೇಯರ್ ಸಂಪತ್ ರಾಜ್
  • ಮಹಾಲಕ್ಷ್ಮಿ ಲೇಔಟ್- ನಾರಾಯಣಸ್ವಾಮಿ, ಜೆ.ಸಿ.ಚಂದ್ರಶೇಖರ್
  • ವಿಜಯನಗರ- ಎಂ.ಕೃಷ್ಣಪ್ಪ
  • ಗೋವಿಂದರಾಜನಗರ- ಪ್ರಿಯಕೃಷ್ಣ
  • ಆರ್ ಆರ್ ನಗರ- ಕುಸುಮಾ ಹನುಮಂತರಾಯಪ್ಪ
  • ಪದ್ಮನಾಭನಗರ- ರಘುನಾಥ್ ನಾಯ್ಡು, ಸಂಜಯ್ ಗೌಡ
  • ಬೆಂಗಳೂರು ದಕ್ಷಿಣ- ಆರ್.ಕೆ.ರಮೇಶ್, ಸುಷ್ಮಾ ರಾಜಗೋಪಾಲ್
  • ಬೊಮ್ಮನಹಳ್ಳಿ- ನಿರ್ಮಾಪಕ ಉಮಾಪತಿಗೌಡ
  • ಮಹದೇವಪುರ- ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಆನಂದ್
  • ಕೆ.ಆರ್.ಪುರಂ- ಡಿ.ಕೆ.ಮೋಹನ್ ಬಾಬು, ನಾರಾಯಣಸ್ವಾಮಿ
  • ಯಲಹಂಕ- ಚಂದ್ರಪ್ಪ, ನಾಗರಾಜು

ಬೆಂಗಳೂರು ಗ್ರಾಮಾಂತರ

  • ನೆಲಮಂಗಲ- ಶ್ರೀನಿವಾಸ್
  • ದೇವನಹಳ್ಳಿ- ಕೆ.ಹೆಚ್.ಮುನಿಯಪ್ಪ, ಎ.ಸಿ.ಶ್ರೀನಿವಾಸ್, ಆನಂದ್ ಕುಮಾರ್
  • ಆನೇಕಲ್- ಶಾಸಕ ಶಿವಣ್ಣ
  • ದೊಡ್ಡಬಳ್ಳಾಪುರ- ಶಾಸಕ ವೆಂಕಟರಮಣಯ್ಯ
  • ಹೊಸಕೋಟೆ- ಶರತ್ ಬಚ್ಚೇಗೌಡ

ತುಮಕೂರು ಜಿಲ್ಲೆ

  • ತುಮಕೂರು ನಗರ- ಅತೀಕ್ ಅಹ್ಮದ್, ರಫಿಕ್ ಅಹ್ಮದ್
  • ತುಮಕೂರು ಗ್ರಾಮಾಂತರ- ರವಿ, ಸೂರ್ಯ ಮುಕುಂದರಾಜು
  • ಕೊರಟಗೆರೆ- ಡಾ.ಜಿ.ಪರಮೇಶ್ವರ್
  • ಮಧುಗಿರಿ- ಕೆ.ಎನ್.ರಾಜಣ್ಣ
  • ಗುಬ್ಬಿ- ಶ್ರೀನಿವಾಸ್ (ಶಾಸಕ)
  • ಕುಣಿಗಲ್- ರಂಗನಾಥ್(ಶಾಸಕ)
  • ಚಿಕ್ಕನಾಯಕನಹಳ್ಳಿ- ಸುರೇಶ್ ಬಾಬು, ಸಿ ಎಂ ಧನಂಜಯ್
  • ತಿಪಟೂರು- ಷಡಕ್ಷರಿ, ಮಾಜಿ ಡಿವೈಎಪಿ ಲೊಕೇಶ್
  • ತುರುವೇಕೆರೆ- ಬೆಮೆಲ್ ಕಾಂತರಾಜು (ಮಾಜಿ ಎಂಎಲ್ಸಿ)
  • ಶಿರಾ- ಟಿ.ಬಿ ಜಯಚಂದ್ರ(ಮಾಜಿ ಶಾಸಕ)
  • ಪಾವಗಡ- ಶಾಸಕ ವೆಂಕಟರಮಣ್ಣ ಪುತ್ರ ವೆಂಕಟೇಶ್

ಶಿವಮೊಗ್ಗ ಜಿಲ್ಲೆ

  • ಶಿವಮೊಗ್ಗ ಸಿಟಿ- ಪ್ರಸನ್ನ ಕುಮಾರ್
  • ಶಿವಮೊಗ್ಗ ಗ್ರಾಮೀಣ- ಪಲ್ಲವಿ, ನಾರಾಯಣಸ್ವಾಮಿ, ಶ್ರೀನಿವಾಸ್
  • ಭದ್ರಾವತಿ- ಸಂಗಮೇಶ್
  • ಸಾಗರ- ಬೇಳೂರು ಗೋಪಾಲಕೃಷ್ಣ
  • ಸೊರಬ- ಮಧು ಬಂಗಾರಪ್ಪ
  • ತೀರ್ಥಹಳ್ಳಿ- ಕಿಮ್ಮನೆ ರತ್ನಾಕರ್
  • ಶಿಕಾರಿಪುರ- ಗೋಣಿ ಮಹಾಂತೇಶ್


ಚಿತ್ರದುರ್ಗ ಜಿಲ್ಲೆ

  • ಚಿತ್ರದುರ್ಗ- ರಘು ಆಚಾರ್( ಎಂಎಲ್ಸಿ)
  • ಹೊಳಲ್ಕೆರೆ – ಆಂಜನೇಯ( ಮಾಜಿ ಸಚಿವ)
  • ಹೊಸದುರ್ಗ- ಬಿ.ಜಿ.ಗೋವಿಂದಪ್ಪ( ಮಾಜಿ ಶಾಸಕ)
  • ಹಿರಿಯೂರು- ಸುಧಾಕರ್( ಮಾಜಿ ಶಾಸಕ)
  • ಚಳ್ಳಕೆರೆ- ರಘು ಮೂರ್ತಿ( ಶಾಸಕ)
  • ಮೊಳಕಾಲ್ಮೂರು- ಯೋಗೇಶ್ ಬಾಬು

ದಾವಣಗೆರೆ ಜಿಲ್ಲೆ

  • ದಾವಣಗೆರೆ ದಕ್ಷಿಣ- ಶಾಮನೂರು ಶಿವಶಂಕರಪ್ಪ, ಇಲ್ಲವೇ ಕುಟುಂಬ ಸದಸ್ಯರು
  • ದಾವಣಗೆರೆ ಉತ್ತರ- ಎಸ್.ಎಸ್.ಮಲ್ಲಿಕಾರ್ಜುನ್( ಮಾಜಿ ಸಚಿವ)
  • ಜಗಳೂರು- ಹೆಚ್.ಪಿ.ರಾಜೇಶ್(ಮಾಜಿ ಶಾಸಕ)
  • ಮಾಯಕೊಂಡ- ದುಗ್ಗಪ್ಪ, ಬಸವರಾಜು, ಸವಿತಾ ಮಲ್ಲೇಶನಾಯ್ಕ
  • ಹರಿಹರ- ರಾಮಪ್ಪ (ಶಾಸಕ)ದೇವೇಂದ್ರಪ್ಪ, ನಾಗೇಂದ್ರಪ್ಪ
  • ಹೊನ್ನಾಳಿ- ಶಾಂತನಗೌಡ, ಹೆಚ್.ಬಿ.ಮಂಜಪ್ಪ
  • ಚನ್ನಗಿರಿ- ವಡ್ನಾಳ್ ರಾಜಣ್ಣ,ತಮ್ಮ ಅಶೋಕ್

ಬಳ್ಳಾರಿ, ವಿಜಯನಗರ ಜಿಲ್ಲೆ

  • ಬಳ್ಳಾರಿ ನಗರ-ನಾರಾ ಭರತ್ ರೆಡ್ಡಿ, ದಿವಾಕರ್ ಬಾಬು
  • ಬಳ್ಳಾರಿ ಗ್ರಾಮಾಂತರ- ನಾಗೇಂದ್ರ( ಶಾಸಕ)
  • ಸಂಡೂರು- ತುಕಾರಾಂ( ಶಾಸಕ)
  • ಕೂಡ್ಲಿಗಿ- ನಾಗರಾಜು,ಶ್ರೀನಿವಾಸ್
  • ಕಂಪ್ಲಿ – ಗಣೇಶ್( ಶಾಸಕ)
  • ಹಗರಿಬೊಮ್ಮನಹಳ್ಳಿ- ಭೀಮಾನಾಯ್ಕ್( ಶಾಸಕ)
  • ಹೊಸಪೇಟೆ- ಗವಿಯಪ್ಪ, ರಾಜಶೇಖರ್ ಹಿಟ್ನಾಳ್, ಘೋರ್ಪಡೆ
  • ಹರಪನಹಳ್ಳಿ- ಲತಾ ಮಲ್ಲಿಕಾರ್ಜುನ್, ವೀಣಾ ಮಹಾಂತೇಶ್
  • ಸಿರಗುಪ್ಪ- ಬಿ.ಎಂ.ನಾಗರಾಜು, ಮುರುಳಿಕೃಷ್ಣ

ಹಾಸನ ಜಿಲ್ಲೆ

  • ಹಾಸನ- ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಬಿ.ಪಿ ಮಂಜೇಗೌಡ, ರಂಗಸ್ವಾಮಿ
  • ಅರಸೀಕೆರೆ- ಶಿವಲಿಂಗೇಗೌಡ
  • ಬೇಲೂರು- ಗಂಡಸಿ ಶಿವರಾಂ, ಕೃಷ್ಣೇಗೌಡ
  • ಸಕಲೇಶಪುರ- ಮುರುಳೀಮೋಹನ್
  • ಅರಕಲಗೂಡು- ಎ.ಟಿ.ರಾಮಸ್ವಾಮಿ (ಜೆಡಿಎಸ್ ತೊರೆದರೆ ಮಾತ್ರ) ಕೃಷ್ಣೇಗೌಡ
  • ಶ್ರವಣಬೆಳಗೊಳ- ಎಂಎಲ್ ಸಿ ಗೋಪಾಲಸ್ವಾಮಿ, ವಿಜಯ್ ಲಲಿತ್ ರಾಘವ್


ಮಂಡ್ಯ ಜಿಲ್ಲೆ

  • ಮಂಡ್ಯ- ಗಣಿಗರವಿ, ಡಾ.ಕೃಷ್ಣ
  • ಮದ್ದೂರು- ಗುರುಚರಣ್
  • ಮಳವಳ್ಳಿ- ನರೇಂದ್ರ ಸ್ವಾಮಿ(ಮಾಜಿ ಸಚಿವ)
  • ಮೇಲುಕೋಟೆ- ಡಾ.ರವೀಂದ್ರ(ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ)
  • ಶ್ರೀರಂಗಪಟ್ಟಣ- ರಮೇಶ್ ಬಂಡಿ ಸಿದ್ದೇಗೌಡ ( ಮಾಜಿ ಶಾಸಕ)
  • ಕೆ.ಆರ್.ಪೇಟೆ- ವಿಜಯ ರಾಮೇಗೌಡ, ಕಿಕ್ಕೇರಿ ಸುರೇಶ್, ಕೆ.ಬಿ.ಚಂದ್ರಶೇಖರ್
  • ನಾಗಮಂಗಲ- ಚೆಲುವರಾಯಸ್ವಾಮಿ( ಮಾಜಿ ಸಚಿವ)

ಮೈಸೂರು ಜಿಲ್ಲೆ

  • ವರುಣಾ- ಯತೀಂದ್ರ ಸಿದ್ದರಾಮಯ್ಯ
  • ಚಾಮುಂಡೇಶ್ವರಿ- ಮರಿಗೌಡ (ಸಿದ್ದು ಪರಮಾಪ್ತ)
  • ಎನ್.ಆರ್.ಮೊಹಲ್ಲಾ- ತನ್ವೀರ್ ಶೇಠ್
  • ಕೃಷ್ಣರಾಜ- ಸೋಮಶೇಖರ್
  • ಚಾಮರಾಜ ಕ್ಷೇತ್ರ- ಹರಿಶ್ ಗೌಡ, ವಾಸು (ಮಾಜಿ ಶಾಸಕ)
  • ಪಿರಿಯಾಪಟ್ಟಣ- ವೆಂಕಟೇಶ್ (ಮಾಜಿ ಶಾಸಕ)
  • ಕೆ.ಆರ್.ನಗರ- ರವಿಶಂಕರ್
  • ಟಿ.ನರಸೀಪುರ- ಸುನೀಲ್ ಬೋಸ್
  • ನಂಜನಗೂಡು- ದೃವನಾರಾಯಣ್ (ಮಾಜಿ ಸಂಸದ)
  • ಹೆಚ್.ಡಿ.ಕೋಟೆ- ಅನಿಲ್ ಚಿಕ್ಕಮಾದು

ಚಾಮರಾಜನಗರ ಜಿಲ್ಲೆ

  • ಗುಂಡ್ಲುಪೇಟೆ- ಗಣೇಶ್ ಪ್ರಸಾದ್
  • ಚಾಮರಾಜನಗರ- ಪುಟ್ಟರಂಗ ಶೆಟ್ಟಿ (ಮಾಜಿ ಸಚಿವ)
  • ಹನೂರು- ನರೇಂದ್ರ( ಶಾಸಕ)
  • ಕೊಳ್ಳೇಗಾಲ- ಜಯಣ್ಣ,ಬಾಲರಾಜು

ಕೊಡಗು ಜಿಲ್ಲೆ

  • ವಿರಾಜಪೇಟೆ- ಪೊನ್ನಣ್ಣ(ಕೆಪಿಸಿಸಿ ಲೀಗಲ್ ಸೆಲ್ ಅಧ್ಯಕ್ಷ)
  • ಮಡಿಕೇರಿ- ಚಂದ್ರಮೌಳಿ, ಮಂಥರ್ ಗೌಡ, ಜೀವಿಜಯ

ದಕ್ಷಿಣ ಕನ್ನಡ ಜಿಲ್ಲೆ

  • ಬಂಟ್ವಾಳ- ರಮಾನಾಥ್ ರೈ(ಮಾಜಿ ಸಚಿವ)
  • ಪುತ್ತೂರು- ಶಂಕುಂತಲಾ ಶೆಟ್ಟಿ(ಮಾಜಿ ಶಾಸಕಿ)
  • ಮೂಡಬಿದರೆ- ಮಿಥುನ್ ರೈ, ರಾಜಶೇಕರ್ ಕೊಟ್ಯಾನ್
  • ಸುಳ್ಯ- ಡಾ.ರಘು
  • ಮಂಗಳೂರು ಉತ್ತರ- ಮೊಯಿನುದ್ದೀನ್ ಬಾವ, ಪ್ರತಿಬಾ ಕುಳಾಯಿ
  • ಮಂಗಳೂರು- ಐವಾನ್ ಡಿಸೋಜ, ಜೆ.ಆರ್.ಲೊಬೋ
  • ಉಲ್ಲಾಳ- ಯು.ಟಿ.ಖಾದರ್ (ಮಾಜಿ ಸಚಿವ)
  • ಬೆಳ್ತಂಗಡಿ- ರಕ್ಷಿತ್ ಶಿವರಾಂ, ವಸಂತ ಬಂಗೇರ

ಉಡುಪಿ ಜಿಲ್ಲೆ

  • ಉಡುಪಿ-ಕೃಷ್ಣಮೂರ್ತಿ ಆಚಾರ್,ದಿನೇಶ್ ಹೆಗಡೆ
  • ಬೈಂದೂರು- ಗೋಪಾಲ‌ಪೂಜಾರಿ
  • ಕುಂದಾಪುರ- ಪ್ರತಾಪ್ ಚಂದ್ರ ಶೆಟ್ಟಿ
  • ಕಾಪು- ವಿನಯ್ ಕುಮಾರ್ ಸೊರಕೆ

ಉತ್ತರಕನ್ನಡ ಜಿಲ್ಲೆ

  • ಶಿರಸಿ- ನಿವೇದಿತ್ ಆಳ್ವಾ, ಭೀಮಣ್ಣಾ ನಾಯಕ್
  • ಯಲ್ಲಾಪುರ- ವಿ.ಎಸ್.ಪಾಟೀಲ್
  • ಕಾರವಾರ- ಸತೀಶ್ ಸೈಲ್
  • ಕುಮಟಾ- ಶಾರದ ಮೋಹನ್ ಶೆಟ್ಟಿ, ಮಂಜುನಾಥ್ ಪ್ರಸಾದ್
  • ಹಳಿಯಾಳ- ಆರ್.ವಿ.ದೇಶಪಾಂಡೆ

ಬೆಳಗಾವಿ ಜಿಲ್ಲೆ

  • ಖಾನಾಪುರ- ಅಂಜಲಿ ನಿಂಬಾಳ್ಕರ್
  • ಬೆಳಗಾವಿ ಗ್ರಾಮೀಣ- ಲಕ್ಷ್ಮೀ ಹೆಬ್ಬಾಳ್ಕರ್
  • ಬೆಳಗಾವಿ ಉತ್ತರ- ಪಿರೋಜ್ ಶೇಠ್
  • ಬೆಳಗಾವಿ ದಕ್ಷಿಣ- ಸವದತ್ತಿ- ಉದಯ್ ಕುಮಾರ್, ಸತೀಶ್ ಜಾರಕಿಹೊಳಿ
  • ಬೈಲ ಹೊಂಗಲ- ಮಹಾಂತೇಶ್ ಕೌಜಲಗಿ
  • ಕಾಗವಾಡ- ರಾಜುಕಾಗೆ
  • ಅಥಣಿ- ಗಜಾನನ ಮಂಗ್ಸೂಳಿ
  • ಚಿಕ್ಕೋಡಿ ಸದಲಗ- ಗಣೇಶ್ ಹುಕ್ಕೇರಿ
  • ಹುಕ್ಕೇರಿ- ಎ.ಬಿ.ಪಾಟೀಲ್
  • ಗೋಕಾಕ್- ಅಶೋಕ್ ಪೂಜಾರಿ
  • ರಾಯಭಾಗ- ಸೆಲ್ವಕುಮಾರ್, ಶ್ಯಾಂ ಘಾಟ್ಗೆ
  • ರಾಮದುರ್ಗ- ಅಶೋಕ್ ಪಟ್ಟಣ್
  • ಅರಬಾವಿ- ಅರವಿಂದ ದಳವಾಯಿ
  • ಯಮಕನಮರಡಿ- ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕ
  • ನಿಪ್ಪಾಣಿ- ಕಾಕಾ ಸಾಹೇಬ್ ಪಾಟೀಲ್
  • ಕಿತ್ತೂರು- ಡಿ.ಬಿ.ಇನಾಂದಾರ್

ಬಾಗಲಕೋಟೆ ಜಿಲ್ಲೆ

  • ಬಾಗಲಕೋಟೆ- ಹೆಚ್.ವೈ.ಮೇಟಿ, ರಕ್ಷಿತಾ ಈಟಿ, ಬಾಯಕ್ಕ ಮೇಟಿ, ಡಾ.ದೇವರಾಜ್ ಪಾಟೀಲ್
  • ಮುಧೋಳ- ಆರ್.ಬಿ.ತಿಮ್ಮಾಪೂರ
  • ತೇರದಾಳ- ಉಮಾಶ್ರೀ
  • ಹುನಗುಂದ- ವಿಜಯಾನಂದ ಕಾಶಪ್ಪ
  • ಬೀಳಗಿ- ಜಿ.ಟಿ.ಪಾಟೀಲ್, ಎಸ್.ಆರ್.ಪಾಟೀಲ್
  • ಜಮಖಂಡಿ- ಆನಂದ್ ನ್ಯಾಮಗೌಡ
  • ಬಾದಾಮಿ- ದೇವರಾಜ್ ಪಾಟೀಲ್, ಚಿಮ್ಮನಕಟ್ಟಿ
  • ಇಂಡಿ- ಯಶವಂತರಾಯಗೌಡ ಪಾಟೀಲ್
  • ಬಾವನಬಾಗೇವಾಡಿ- ಶಿವಾನಂದ ಪಾಟೀಲ್, ಸಂಯುಕ್ತ ಪಾಟೀಲ್
  • ಬಬಲೇಶ್ವರ-ಎಂ.ಬಿ.ಪಾಟೀಲ್
  • ನಾಗಠಾಣ- ಕಾಂತಾ ನಾಯಕ್, ರಾಜು‌ಅಲಗೂರ
  • ಸಿಂದಗಿ- ಅಶೋಕ್ ಮನಗೂಳಿ
  • ದೇವರಹಿಪ್ಪರಗಿ- ಶರಣಪ್ಪ ಸುಣಗಾರ್, ಎಸ್.ಆರ್.ಪಾಟೀಲ್
  • ಮುದ್ದೆಬಿಹಾಳ- ಸಿ.ಎಸ್.ನಾಡಗೌಡ
  • ವಿಜಯಪುರ- ಎಂಆರ್ ಟಿ,ಮುಕಬುಲ್ ಭಗವಾನ್
  • ಬೀದರ್ ದಕ್ಷಿಣ- ಅಶೋಕ್ ಖೇಣಿ
  • ಬೀದರ್- ರಹೀಂ ಖಾನ್
  • ಬಾಲ್ಕಿ – ಈಶ್ವರ್ ಖಂಡ್ರೆ
  • ಬಸವಕಲ್ಯಾಣ- ವಿಜಯ್ ಸಿಂಗ್
  • ಹುಮ್ನಾಬಾದ್- ರಾಜಶೇಖರ್ ಪಾಟೀಲ್
  • ಔರಾದ್- ಭೀಮರಾವ್ ಶಿಂಧೆ
  • ಕಲಬುರಗಿ ನಗರ- ಖನಿಜಾ ಫಾತಿಮಾ
  • ಕಲಬುರಗಿ ಗ್ರಾಮೀಣ- ವಿಜಯ್ ಕುಮಾರ್
  • ಚಿತ್ತಾಪುರ- ಪ್ರಿಯಾಂಕ್
  • ಜೇವರ್ಗಿ- ಅಜಯ್ ಸಿಂಗ್
  • ಅಪ್ಝಲಪುರ- ಎಂ.ವೈ.ಪಾಟೀಲ್
  • ಅಳಂದ- ಬಿ.ಆರ್.ಪಾಟೀಲ್
  • ಚಿಂಚೋಳಿ- ಸುಭಾಷ್ ರಾಥೋಡ್
  • ಸೇಡಂ- ಶರಣಪ್ರಕಾಶ್ ಪಾಟೀಲ್

ಯಾದಗಿರಿ ಜಿಲ್ಲೆ

  • ಯಾದಗಿರಿ- ಚನ್ನಾರೆಡ್ಡಿ, ನಿಖಿಲ್ ವಿ.ಶಂಕರ್
  • ಸುರಪುರ- ರಾಜಾ ವೆಂಕಟಪ್ಪ ನಾಯಕ
  • ರಾಯಚೂರು- ರವಿ ಭೋಸರಾಜು, ಎನ್.ಎಸ್.ಬೋಸರಾಜು
  • ಗ್ರಾಮೀಣ- ಬಸನಗೌಡ ದದ್ದಲ್
  • ದೇವದುರ್ಗ- ಬಿ.ವಿ.ನಾಯಕ್
  • ಸಿಂದನೂರು- ಬಸನಗೌಡ ಬಾದರ್ಲಿ, ಹಂಪನಗೌಡ ಬಾದರ್ಲಿ
  • ಲಿಂಹಸುಗೂರು- ಡಿ.ಎಸ್.ಹೊಲಗೇರಿ
  • ಮಸ್ಕಿ- ತುರುವೀಹಾಳ
  • ಮಾನ್ವಿ- ಹಂಪಯ್ಯ ನಾಯಕ್

ಕೊಪ್ಪಳ ಜಿಲ್ಲೆ

  • ಕೊಪ್ಪಳ- ರಾಘವೇಂದ್ರ ಹಿಟ್ನಾಳ್
  • ಕನಕಗಿರಿ- ಶಿವರಾಜ್ ತಂಗಡಗಿ
  • ಕುಷ್ಠಗಿ- ಅಮರೇಗೌಡ
  • ಯಲಬುರ್ಗಾ- ರಾಯರೆಡ್ಡಿ
  • ಗಂಗಾವತಿ- ಇಕ್ಬಾಲ್ ಅನ್ಸಾರಿ

ಗದಗ ಜಿಲ್ಲೆ

  • ಗದಗ- ಹೆಚ್.ಕೆ.ಪಾಟೀಲ್
  • ರೋಣ- ಜಿ.ಎಸ್.ಪಾಟೀಲ್
  • ನರಗುಂದ- ಬಿ.ಆರ್.ಯಾವಗಲ್,ಸಂಗಮೇಶ್ ಕೊಳ್ಳಿ
  • ಶಿರಹಟ್ಟಿ- ರಾಮಕೃಷ್ಣ ದೊಡ್ಮನಿ
  • ನವಲಗುಂದ- ಕೋನರೆಡ್ಡಿ
  • ಹಾವೇರಿ- ರುದ್ರಪ್ಪ ಲಮಾಣಿ
  • ಹಾನಗಲ್- ಶ್ರೀನಿವಾಸ್ ಮಾನೆ
  • ಶಿಗ್ಗಾಂವಿ- ಸೋಮಣ್ಣ ಬೇವಿನಮರದ, ಅಜ್ಜಂಪೀರ್ ಖಾದ್ರಿ
  • ಹಿರೆಕೆರೂರು- ಯು.ಬಿ.ಬಣಕಾರ್
  • ರಾಣೆಬೆನ್ನೂರು- ಕೋಳಿವಾಡ, ಆರ್.ಶಂಕರ್

ಧಾರವಾಡ- ಹುಬ್ಬಳ್ಳಿ ಜಿಲ್ಲೆ

  • ಹುಬ್ಬಳ್ಳಿ ಪೂರ್ವ- ಪ್ರಸಾದ್ ಅಬ್ಬಯ್ಯ
  • ಹುಬ್ಬಳ್ಳಿ ಸೆಂಟ್ರಲ್- ಇಸ್ಮಾಯಲ್ ತಮಟಗಾರ
  • ಹುಬ್ಬಳ್ಳಿ ಪಶ್ಚಿಮ- ದೀಪಕ್ ಚಿಂಚೋರೆ, ಕೀರ್ತಿ ಮೊರೆ
  • ಕಲಘಟಕಿ- ಸಂತೋಷ್ ಲಾಡ್, ನಾಗರಾಜ್ ಛಬ್ಬಿ
  • ಕುಂದಗೋಳ- ಕುಸುಮಾ ಶಿವಳ್ಳಿ
  • ಧಾರವಾಡ ಗ್ರಾಮೀಣ- ವಿನಯ್, ವಿಜಯ್ ಕುಲಕರ್ಣಿ

ಚಿಕ್ಕಮಗಳೂರು ಜಿಲ್ಲೆ

  • ಚಿಕ್ಕಮಗಳೂರು- ಗಾಯತ್ರಿ ಶಾಂತೇಗೌಡ, ವಿಜಯಕುಮಾರ್
  • ಶೃಂಗೇರಿ- ರಾಜೇಗೌಡ
  • ಕಡೂರು- ವೈ ಎಸ್ ವಿ ದತ್ತಾ, ಆನಂದ್
  • ತರಿಕೇರೆ- ಗೋಪಿಕೃಷ್ಣ,ಶ್ರೀನಿವಾಸ್
  • ಮೂಡಿಗೆರೆ- ಮೋಟಮ್ಮ, ನಯನಾ ಮೋಟಮ್ಮ

ಕೋಲಾರ ಜಿಲ್ಲೆ

  • ಕೆಜಿಎಫ್ – ರೂಪಾ ಶಶಿಧರ್
  • ಬಂಗಾರಪೇಟೆ – ನಾರಾಯಣಸ್ವಾಮಿ
  • ಶ್ರೀನಿವಾಸಪುರ- ರಮೇಶ್ ಕುಮಾರ್
  • ಮುಳಬಾಗಿಲು- ನಾರಾಯಣಸ್ವಾಮಿ, ಕೊತ್ತನೂರು ಮಂಜು
  • ಕೋಲಾರ- ಸಿದ್ಧರಾಮಯ್ಯ
  • ಮಾಲೂರು- ನಂಜೇಗೌಡ

ಚಿಕ್ಕಬಳ್ಳಾಪುರ ಜಿಲ್ಲೆ

  • ಶೀಡ್ಲಘಟ್ಟ- ವಿ.ಮುನಿಯಪ್ಪ
  • ಚಿಕ್ಕಬಳ್ಳಾಪುರ- ಎನ್. ವಿನಯ್ ಶ್ಯಾಮ್, ಕೊತ್ತನೂರು ಮಂಜು
  • ಚಿಂತಾಮಣಿ- ಎಂ.ಸಿ.ಸುಧಾಕರ್
  • ಗೌರಿಬಿದನೂರು- ಎನ್.ಹೆಚ್.ಶಿವಶಂಕರರೆಡ್ಡಿ
  • ಬಾಗೇಪಲ್ಲಿ- ಸುಬ್ಬಾರೆಡ್ಡಿ

ರಾಮನಗರ ಜಿಲ್ಲೆ

  • ರಾಮನಗರ- ಇಕ್ಬಾಲ್ ಹುಸೇನ್
  • ಮಾಗಡಿ- ಹೆಚ್.ಸಿ.ಬಾಲಕೃಷ್ಣ
  • ಚನ್ನಪಟ್ಟಣ- ಸಿಪಿವೈ, ಪ್ರಸನ್ನ
  • ಕನಕಪುರ- ಡಿಕೆ ಶಿವಕುಮಾರ್


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

13 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

16 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

16 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

17 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

1 day ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

1 day ago