ಕರ್ನಾಟಕ ರಾಜ್ಯದ 2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಗನ್ ಮ್ಯಾನ್ ಜೈಜಗದೀಶ್ ಸೇರಿದಂತೆ ಶಿವಮೊಗ್ಗ ಜಿಲ್ಲೆಯಿಂದ ಮೂವರು ಆಯ್ಕೆಯಾಗಿದ್ದಾರೆ.
2022 ನೇ ಸಾಲಿನ ಮುಖ್ಯಮಂತ್ರಿ ಪದಕ ಜಿಲ್ಲೆಯಲ್ಲಿ ಮೂವರಿಗೆ ಲಭಿಸಿದೆ. ಪೊಲೀಸ್ ಇಲಾಖೆಯಿಂದ ಪ್ರತಿ ವರ್ಷ ಕೊಡುವ ಮುಖ್ಯಮಂತ್ರಿಗಳ ಪದಕ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ ಅಂಜನ್ ಕುಮಾರ್, ಆಗುಂಬೆ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಕೆ.ಶಿವಕುಮಾರ್, ಡಿಎಆರ್ ನ ಸಿಬ್ಬಂದಿ ಜೈಜಗದೀಶ್ ಗೆ ಲಭಿಸಿದೆ.
100 ಜನ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪದಕ ಘೋಷಣೆ ಆಗಿದೆ. ಇದರಲ್ಲಿ ಮೂವರು ಇತರೆ ಜಿಲ್ಲೆಯ ಸಿಬ್ವಂದಿ ಮತ್ತು ಅಧಿಕಾರಿಗಳಿಗೆ ತಡೆ ಹಿಡಿದು 97 ಜನರನ್ನ ಘೋಷಿಸಲಾಗಿದೆ. ಇದರಲ್ಲಿ ಜಿಲ್ಲೆಯ ಮೂವರಿಗೆ ಪದಕ ದೊರೆತಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…