ಶಿವಮೊಗ್ಗ : ಕುಂಚೇನಹಳ್ಳಿ ಕೆರೆಯ ಬಳಿಯ ಹಳ್ಳಕ್ಕೆ ಬಿದ್ದ ಬೈಕ್ ಸವಾರನೊಬ್ಬ ಸಾವು ಕಂಡಿರುವ ಘಟನೆ ನಿನ್ನೆ ಸಂಜೆ ನಡೆದಿದೆ.
ಸಂತೆಕಡೂರಿನ ನಿವಾಸಿಗಳಾದ ನಾಗೇಶ್ ಮತ್ತು ದರ್ಶನ್ ಎಂಬುವರು ಕುಂಚೇನಹಳ್ಳಿ ತಾಂಡದಲ್ಲಿ ಸ್ನೇಹಿತನ ಮನೆಯಲ್ಲಿ ಊಟ ಮುಗಿಸಿಕೊಂಡು ವಾಪಾಸ್ ಶಿವಮೊಗ್ಗಕ್ಕೆ ಹಿಂದಿರುಗುವಾಗ ನಿಯಂತ್ರಣ ತಪ್ಪಿ ಬೈಕ್ ಹಳ್ಳಕ್ಕೆ ಬಿದ್ದಿದೆ.
ಈ ಅಪಘಾತದಲ್ಲಿ ನಾಗೇಶ್ ಬೆನ್ನಿಗೆ ಬಲವಾದ ಪೆಟ್ಟುಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸಹ ಸವಾರ ದರ್ಶನ್ ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ನಾಗೇಶ್ ಗಾರೆ ಕೆಲಸಕ್ಕೆ ಹೋಗುತ್ತಿದ್ದನು. ನಿನ್ನೆ ಸ್ನೇಹಿತನ ಮನೆಗೆ ಹೋಗಿ ಬರುವ ವೇಳೆ ಅವಘಡ ಸಂಭವಿಸಿದೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…