ಶಿವಮೊಗ್ಗದ ದುರ್ಗಿಗುಡಿ ಸಮೀಪ ಇರುವ ವೈಭವಲಕ್ಷ್ಮೀ ವೈನ್ ಸ್ಟೋರ್ ಬಳಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿತ್ತು ಇಲ್ಲಿನ , ದಿ ಫ್ಯಾಕ್ಟರಿ ಔಟ್ ಲೆಟ್ ಬಳಿ ನಿಲ್ಲಿಸಲಾಗಿದ್ದ ಬುಲೆಟ್ವೊಂದರಲ್ಲಿ ನಾಗರ ಹಾವೊಂದು ಸೇರಿಕೊಂಡಿತ್ತು.
ನೋಡನೋಡುತ್ತಿದ್ದಂತೆ ಬುಲೆಟ್ನ ಹೆಡ್ಲೈಟ್ವೊಳಗೆ ಸೇರಿಕೊಂಡಿದ್ದ ನಾಗರ ಹಾವನ್ನ ನೋಡಿದ ಜನರು ಸ್ನೇಕ್ ಕಿರಣ್ ಗೆ ಫೋನಾಯಿಸಿದ್ದಾರೆ. ತಕ್ಷಣ ಅವರು ಸಹ ಸ್ಥಳಕ್ಕೆ ಬಂದಿದ್ಧಾರೆ. ಹೆಡ್ಲೈಟ್ ಬಿಚ್ಚಿ ಹಾವನ್ನ ಹಿಡಿಯಬೇಕು ಎನ್ನುವಷ್ಟರಲ್ಲಿ ಹೆಡ್ಲೈಟ್ ಮೇಲೆ ಬಂದು, ಹೆಡೆಯೆತ್ತಿದ ನಾಗರಾಜ ಸುತ್ತಮುತ್ತ ನೋಡುತ್ತಾ ಬುಸುಗುಡಲು ಆರಂಭಿಸಿದ್ದ.
ಸುಮಾರು ಅರ್ಧಗಂಟೆಗೂ ಹೆಚ್ಚುಕಾಲ ಹಾವಿನ ಗಮನವನ್ನ ಬಟ್ಟೆಯೊಂದರತ್ತ ಸೆಳೆದ ಸ್ನೇಕ್ ಕಿರಣ್ ತಮ್ಮ ಅನುಭವ ಬಳಸಿ ಹಾವನ್ನ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಇನ್ನೂ ಈ ದೃಶ್ಯವನ್ನು ನೋಡಲು ಅಲ್ಲಿದ್ದವರೆಲ್ಲಾ ಮುಗಿಬಿದ್ದಿದ್ದರಷ್ಟೆ ಅಲ್ಲದೆ, ಹಾವು ಹಿಡಿಯುವುದನ್ನ ತರಹೇವಾರಿ ಸ್ಟೈಲ್ನಲ್ಲಿ ತಮ್ಮ ಮೊಬೈಲ್ ಮೂಲಕ ಸೆರೆಹಿಡಿದು ರೀಲ್ಸ್ ಗೆ ಹಾಕಿಕೊಳ್ಳುತ್ತಿದ್ದರು.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…