Headlines

ಕಡುಬಡವರ ಮಕ್ಕಳು ಉನ್ನತ ಅಧಿಕಾರಿಗಳಾಗಿ ದೇಶವನ್ನು‌ ಮುನ್ನಡೆಸಬೇಕು : ಆರಗ ಜ್ಞಾನೇಂದ್ರ|police station

ಕಡುಬಡವರ ಮಕ್ಕಳು ಉನ್ನತ ಅಧಿಕಾರಿಗಳಾಗಿ ದೇಶವನ್ನು‌ ಮುನ್ನಡೆಸಬೇಕು ಆ ನಿಟ್ಟಿನಲ್ಲಿ ನಮ್ಮ ಡಬಲ್ ಇಂಜಿನ್ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿವೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನೂತನ ಪೊಲೀಸ್ ಠಾಣೆ ಹಾಗೂ ವಸತಿ ಗೃಹಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ಪೊಲೀಸ್ ನೂತನ ಕಟ್ಟಡವು ಒಂದು ಕೋಟಿ 80 ಲಕ್ಷ ಹಾಗೂ 12 ಪೊಲೀಸ್ ವಸತಿಗೃಹಗಳನ್ನು 4. ಕೋಟಿ 4…

Read More

ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ ಯುವಕ ಸಾವು – ಸಾವಿನ ಸುತ್ತ ಅನುಮಾನದ ಹುತ್ತ|crime news

ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಸುರೇಶ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಗರದ ರೈಲ್ವೆ ಫ್ಲೈ ಓವರ್ ಬಳಿಯ ಸಂಗೊಳ್ಳಿ ರಾಯಣ್ಣ ಬಳಿ ಸ್ನೇಹಿತರಿಬ್ಬರು ಪಾರ್ಟಿ ಮಾಡಿದ್ದರು.ಹಿಂದಿರುಗುವಾಗ ಸುರೇಶ್ ಗೆ ಅಪರಿಚಿತರು ಪಲ್ಸರ್ ಬೈಕ್ ನಲ್ಲಿ ಡಿಕ್ಕಿ  ಹೊಡೆದು ಪರಾರಿಯಾಗಿದ್ದಾರೆ.  ಈ ವೇಳೆ ಆತನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.  ಇದೀಗ ಚಿಕಿತ್ಸೆ ಫಲಕಾರಿಯಾದೇ ಸುರೇಶ್ ಮೃತಪಟ್ಟಿದ್ದಾನೆ. ಆದರೆ ಮೃತ ಸುರೇಶ್ ಮೈಮೇಲೆ ಅಪಘಾತದ ಯಾವುದೇ ಗಾಯಗಳಿಲ್ಲ. ಈ…

Read More

ಮನೆ ಹಾಗೂ ಕೊಟ್ಟಿಗೆಗೆ ಹೊತ್ತಿಕೊಂಡ ಬೆಂಕಿ : ಒಂದು ಹಸು ಸಾವು – ವ್ಯಕ್ತಿ ಪ್ರಾಣಾಪಾಯದಿಂದ ಪಾರು|fire

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಾಸ್ಪಾಡಿಯ ನಂದಿತಳಿ ಗ್ರಾಮದಲ್ಲಿ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಕೊಟ್ಟಿಗೆ ಮನೆಯಲ್ಲಿದ್ದ ಒಂದು ಹಸು ಮೃತಪಟ್ಟಿದ್ದು, ಉಳಿದ ನಾಲ್ಕು ಹಸುಗಳಿಗೆ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಮನೆಯಲ್ಲಿ ವ್ಯಕ್ತಿಯೊಬ್ಬರು ಅಪಾಯದಿಂದ ಪಾರಾಗಿದ್ದಾರೆ. ಪ್ರಕಾಶ್ ಆಚಾರ್ ಎಂಬುವವರ ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ. ಬೆಂಕಿ ಕೊಟ್ಟಿಗೆ ಮನೆ, ವಾಸದ ಮನೆಗೆ ವ್ಯಾಪಿಸಿ ಅಪಾರ ಹಾನಿಯಾಗಿದೆ. ಕೊಟ್ಟಿಗೆಯಲ್ಲಿದ್ದ 5 ಹಸುಗಳಿಗೆ ಬೆಂಕಿ ತಗುಲಿದ್ದು, ಒಂದು ಹಸು ಸುಟ್ಟು ಕರಕಲಾಗಿದ್ದು, ಉಳಿದ 4…

Read More

ಮಾ.14 ರಂದು ಬೃಹತ್ ಉದ್ಯೋಗ ಮೇಳ – ಖಾಸಗಿ‌ ಕಂಪನಿಗಳಿಂದ ನೇರ ಸಂದರ್ಶನ|job

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.14 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.ಉಚಿತ ಪ್ರವೇಶ ಇರುತ್ತದೆ. ಹೆಚ್ಚಿನ…

Read More

ಹೈಕೋರ್ಟ್ ಮಹತ್ವದ ತೀರ್ಪು : 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು!!!!

ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ  ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌  ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ. ಹೈಕೋರ್ಟ್‌ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ಈ ಆದೇಶ ಹೊರಡಿಸಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಪಬ್ಲಿಕ್ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ…

Read More

ಹೊಸನಗರ : ಅಗ್ನಿ ಅವಘಡ – 600 ಅಡಿಕೆ ಗಿಡಗಳು ಸುಟ್ಟು ಭಸ್ಮ!!!!!

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕಾಳಿಕಾಪುರ ಗ್ರಾಮದ ಸರ್ವೆನಂಬರ್ 32/1ರಲ್ಲಿ ಬಿ. ಸೀನಪೂಜಾರಿ ಬಿನ್ ಮಾಚಪೂಜಾರಿಯವರ ಅಡಿಕೆ ಮರಕ್ಕೆ ಬೆಂಕಿ ತಗುಲಿ ಸುಮಾರು 600 ಅಡಿಕೆ ಮರಗಳು ಸುಟ್ಟು ಕರಕಲಾದ ಘಟನೆ ವರದಿಯಾಗಿದೆ. ಸೀನಪೂಜಾರಿಯವರು ತಮ್ಮ ಸ್ವಂತ ಜಾಗದಲ್ಲಿ ಸುಮಾರು 600 ಅಡಿಕೆ ಸಸಿಗಳನ್ನು ನೆಟ್ಟಿದ್ದು ಅದಕ್ಕೆ ಡ್ರಿಪ್ ಪೈಪ್ ಹಾಕಲಾಗಿತ್ತು. ಏಕಾಏಕಿ ಗಾಳಿಯ ಮೂಲಕ ಬೆಂಕಿ ತಗಲಿದ್ದರಿಂದ 600 ಅಡಿಕೆ ಮರಗಳು ಸುಟ್ಟು ಕರಕಲಾಗುವ ಜೊತೆಗೆ ನೀರಿನ ಸೌಲಭ್ಯಕ್ಕಾಗಿ ಮಾಡಿದ ಡ್ರಿಪ್ ಪೈಪ್ ಸಹ ಸುಟ್ಟು…

Read More

ಮಾ.09 ರಿಂದ 15 ರವರೆಗೆ ಶ್ರೀ ಕ್ಷೇತ್ರ ಹೊಂಬುಜದಲ್ಲಿ ಜಗನ್ಮಾತೆ ಪದ್ಮಾವತಿ ದೇವಿಯ ಮಹಾರಥೋತ್ಸವ…

ರಿಪ್ಪನ್ ಪೇಟೆ: ಜೈನರ ದಕ್ಷಿಣ ಕಾಶಿಯೆಂದೇ ಪ್ರಖ್ಯಾತಿ ಪಡೆದಿರುವ ಹೊಂಬುಜ ಅತಿಶಯ ಮಹಾಕ್ಷೇತ್ರದಲ್ಲಿ ಮಾ. 9ರಿಂದ 15 ರವರೆಗೆ ಭಗವಾನ್ ಪಾರ್ಶ್ವನಾಥ ತೀರ್ಥಂಕರರ ಮತ್ತು ಮಹಾಮಾತೆ ಪದ್ಮಾವತಿ ದೇವಿ ಅಮ್ಮನವರ ವಾರ್ಷಿಕ ರಥ ಯಾತ್ರಾ ಮಹೋತ್ಸವವು ಜಗದ್ಗುರು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಏರ್ಪಡಿಸಲಾಗಿದೆ ಎಂದು ಮಠದ ಆಡಳಿತಾಧಿಕಾರಿಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗುರುವಾರ (ಮಾ. 9) ಶ್ರೀ ಮಠದ ಬಸದಿಯಲ್ಲಿ ಶ್ರೀ ನೇಮಿನಾಥ ಸ್ವಾಮಿ ಬಸದಿ ಗಣಧರವಲಯ ಆರಾಧನೆ, 10ರಂದು ಮಕ್ಕಳ ಬಸದಿಯಲ್ಲಿ ಶ್ರೀ…

Read More

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ತೀ ನಾ ಶ್ರೀನಿವಾಸ್| ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು..!!

ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು ! ಭದ್ರಾವತಿ : ಕಾಳನಕಟ್ಟೆಯಲ್ಲಿ ಭದ್ರಾ ನದಿಯ ಚಾನೆಲ್  ನೀರಿನಲ್ಲಿ ಆಡಲು ಹೋದ ಬಾಲಕಿ ನೀರು ಪಾಲಾಗಿದ್ದು ಆಕೆಗಾಗಿ ಹುಡುಕಾಟ ಆರಂಭವಾಗಿದೆ. ಕಾಳನಕಟ್ಟೆಯಲ್ಲಿ ಭದ್ರ ನದಿಯ ಚಾನೆಲ್ ನೀರಿನಲ್ಲಿ ಇದೇ ಗ್ರಾಮದ ಮಹಿಳೆಯೊಬ್ಬರು ಬಟ್ಟೆ ತೊಳೆಯಲು ಮುಂದಾಗಿದ್ದರು. ಈ ವೇಳೆ ನೀರಿನಲ್ಲಿ ಆಟವಾಡಲು ಬಯಸಿದ ಮಹಿಳೆಯ 12 ವರ್ಷದ ಮಗಳು ಚಾನೆಲ್ ನೀರು ಪಾಲಾಗಿದ್ದಾಳೆ. ತಾಯಿ ಸುಂದರಮ್ಮ ಈಜು ಕಲಿಯತಿದ್ದರಿಂದ ನೀರಿಗಿಳಿದು ಹುಡುಕಾಡಿದ್ದಾರೆ. ಮಗಳು ಸಿಗದ…

Read More

ಕಲುಷಿತಗೊಂಡಿದ್ದ ಕುಡಿಯುವ ನೀರಿನ ಬಾವಿ – ಬಾವಿಗಿಳಿದು ಸ್ವಚ್ಚಗೊಳಿಸಿದ ಗ್ರಾಪಂ ಸದಸ್ಯ : ಪ್ರಶಂಸೆಗಳ ಸುರಿಮಳೆ|inspiration news

ಸ್ವಚ್ಚತೆ ಇಲ್ಲದೆ ದೇಶವಿಲ್ಲ. ಸಚ್ಚತೆಯೆಂಬುದು ದೇಶದ ಪ್ರಗತಿಯಾಗಿದೆ. ಈ ಯೋಜನೆಯು ಜನರ ಹಾಗು ದೇಶದ ಹಿತವನ್ನು ಬಯಸುತ್ತದೆ. ಸ್ವಚ್ಚಂದವಾದ ಪರಿಸರವನ್ನು ಅಥವಾ ವಾತವರಣವನ್ನು ನೋಡಬಹುದು. ಈ ಸ್ವಚ್ಚ ಭಾರತ ಅಭಿಯಾನ ಗಾಂಧೀಜಿಯವರು ಕಂಡ ಕನಸಾಗಿತ್ತು. ಇಂತಹ ಸ್ವಚ್ಚ ಅಭಿಯಾನವನ್ನು ಹಲವಾರು ರೀತಿಯಲ್ಲಿ ಮಾಡಿರುವುದನ್ನು ನೋಡಿದ್ದೇವೆ ಆದರೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಸ್ವಚ್ಚ ಅಭಿಯಾನವನ್ನು ವಿಶೇಷ ರೀತಿಯಲ್ಲಿ ನಡೆಸಿದ್ದಾರೆ.ಹೌದು…ಅಮೃತ ಗ್ರಾಪಂ ಸದಸ್ಯರಾದ ಸುರೇಶ್ ರವರು ಸ್ವಚ್ಚ ಅಭಿಯಾನದಡಿಯಲ್ಲಿ ಅಂತಹದೊಂದು ಕೆಲಸ ಮಾಡಿದ್ದಾರೆ….

Read More

ಹುಂಚ ಸಮೀಪದ ಬಿಲ್ಲೇಶ್ವರದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಲ್ಲೇಶ್ವರ ಗ್ರಾಮದಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೊಸನಗರ ತಾಲೂಕಿನ ಇಟ್ಟಕ್ಕಿ ತುಮರಿ ಗ್ರಾಮದ ಸತೀಶ್( 45) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮಂಗಳವಾರ ಸಂಜೆ 7-00 ಗಂಟೆ ವೇಳೆಗೆ ಬಿಲ್ಲೇಶ್ವರ ಕಡೆಯಿಂದ ಹುಂಚಾ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸತೀಶ್ ಗೆ ಕೋಣಂದೂರು ಕಡೆಯಿಂದ (ಕೆಎ-14 ಯು-೨೧೨೨) ಟಿವಿಎಸ್ ಸ್ಮಾರ್‌ ಸಿಟಿ ಬೈಕ್ ನ ಚಾಲಕ ತನ್ನ ಬೈಕ್ ನ್ನು ಅತೀ ವೇಗ ಮತ್ತು…

Read More