ಕಡುಬಡವರ ಮಕ್ಕಳು ಉನ್ನತ ಅಧಿಕಾರಿಗಳಾಗಿ ದೇಶವನ್ನು ಮುನ್ನಡೆಸಬೇಕು : ಆರಗ ಜ್ಞಾನೇಂದ್ರ|police station
ಕಡುಬಡವರ ಮಕ್ಕಳು ಉನ್ನತ ಅಧಿಕಾರಿಗಳಾಗಿ ದೇಶವನ್ನು ಮುನ್ನಡೆಸಬೇಕು ಆ ನಿಟ್ಟಿನಲ್ಲಿ ನಮ್ಮ ಡಬಲ್ ಇಂಜಿನ್ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿವೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನೂತನ ಪೊಲೀಸ್ ಠಾಣೆ ಹಾಗೂ ವಸತಿ ಗೃಹಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ಪೊಲೀಸ್ ನೂತನ ಕಟ್ಟಡವು ಒಂದು ಕೋಟಿ 80 ಲಕ್ಷ ಹಾಗೂ 12 ಪೊಲೀಸ್ ವಸತಿಗೃಹಗಳನ್ನು 4. ಕೋಟಿ 4…