Headlines

ಯಡಿಯೂರಪ್ಪ ಪ್ರಯಾಣಿಸುತಿದ್ದ ಹೆಲಿಕಾಪ್ಟರ್ ಲ್ಯಾಂಡಿಗ್ ವೇಳೆ ತಪ್ಪಿದ ಭಾರಿ ಅನಾಹುತ|BSY

ಇಂದು ಕಲಬುರಗಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಹೆಲಿಕಾಪ್ಟರ್​ ಲ್ಯಾಂಡಿಂಗ್​ ವೇಳೆ ಪೈಲೆಟ್ ಇದ್ದಕ್ಕಿದ್ದಂತೆ ಹೆಲಿಕಾಪ್ಟರ್​ನ್ನ ಪುನಃ ಆಗಸದೆತ್ತರಕ್ಕೆ ಹಾರಿಸಿದರು.ಇದು ಕೆಲಕಾಲ ಆತಂಕ ಮೂಡಿಸಿತ್ತು.  ನಡೆದಿದ್ದೇನು??? :  ಅಲ್ಲಿದ್ದ ಪ್ಲಾಸ್ಟಿಕ್​ಗಳು, ಇವತ್ತು ಹೆಲಿಕಾಪ್ಟರ್​ ಕ್ರಾಶ್​ಗೂ ಕಾರಣವಾಗುವ ಆತಂಕವಿತ್ತು. ಆದರೆ ಅಷ್ಟರಲ್ಲಿ ಎಚ್ಚೆತ್ತುಕೊಂಡ ಪೈಲೆಟ್ , ಹೆಲಿಕಾಪ್ಟರ್ ಲ್ಯಾಂಡಿಂಗ್​ ಮಾಡುವ ಬದಲು, ಪುನಃ ಆಗಸದೆತ್ತರಕ್ಕೆ ಹಾರಿದರು. ಬಳಿಕ ಕೆಲಕ್ಷಣಗಳ ನಂತರ ಪುನಃ ಬಂದು ಲ್ಯಾಂಡ್ ಮಾಡಿದರು.  ಘಟನೆಯ ಬಗ್ಗೆ ವಿವರಣೆ ನೀಡಿದ ಪೈಲೆಟ್ ಜೋಸೆಪ್​, ಕ್ಯಾಮರಾದಲ್ಲಿ ರೆಕಾರ್ಡ್…

Read More

ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ – ಆರಗ ಜ್ಞಾನೇಂದ್ರ|araga

ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ –  ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಯಾರು ಭ್ರಷ್ಟಾಚಾರದ ತಾಯಿಯೋ ಅವರೇ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ. ಅವರ ಕೇಂದ್ರ ನಾಯಕರು, ರಾಜ್ಯದ ನಾಯಕರು ಬಹಳಷ್ಟು ದಿನ ಜೈಲಿನಲ್ಲಿದ್ದು ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ ಅಂಥವರು ಈಗ ಭ್ರಷ್ಟಾಚಾರದ ವಿರುದ್ಧ ಬಂದ್ ಗೆ ಕರೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ ಕಾರಿದರು.  ಪಟ್ಟಣದ ಕೃಷಿ ಮಾರುಕಟ್ಟೆಯಲ್ಲಿ ಸೋಮವಾರ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ|accident

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಅಪ್ಪಳಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬ್ರಹ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಬಟ್ಟೆಮಲ್ಲಪ್ಪ -ಹೊಸನಗರ ರಸ್ತೆಯ ಬ್ರಹ್ಮೇಶ್ವರ ಬಳಿ ಚಾಲಕನು ಅತಿ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಅಪ್ಪಳಿಸಿದೆ. ಶಿಕಾರಿಪುರ ಮೂಲದ ಕುಟುಂಬ ಮಾರುತಿ ಸುಜ಼ೂಕಿ ಗ್ರಾಂಡ್ ವಿಟಾರ ಕಾರಿನಲ್ಲಿ ತೆರಳುವಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನ ಏರ್ ಬ್ಯಾಗ್ ತೆರೆದಿದ್ದರಿಂದ ಯಾವುದೇ ಹೆಚ್ಚಿನ ಅನಾಹುತವಾಗಿಲ್ಲ ಹೊಸನಗರ…

Read More

ರಿಪ್ಪನ್‌ಪೇಟೆ : ಪ್ರತಾಪನಿಂದ ಯುವಕನ ಮೇಲೆ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಸಮೀಪದ ವಡಗೆರೆಯ ಪ್ರತಾಪ್ ಎಂಬಾತನು ಕ್ಷುಲ್ಲಕ ಕಾರಣಕ್ಕೆ ಮತ್ತೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಘಟನೆಯ ಹಿನ್ನಲೆ: ಶುಕ್ರವಾರ ತಡರಾತ್ರಿ ವಡಗೆರೆ ನಿವಾಸಿ ಭರತ್ ಸಿಂಗ್ ಎಂಬಾತನು ಮನೆಯಲ್ಲಿ ಊಟಮಾಡಿಕೊಂಡು ತನ್ನ ಸ್ನೇಹಿತ ಬಾಲಾಜಿರವರ ಶುಂಠಿ ಕಾಯಲು ಮನೆಯ ಮುಂಭಾಗ ಹೋಗುತ್ತಿದ್ದಾಗ ಭರತ್ ಬೈಕ್ ಹತ್ತಿರ ಪ್ರತಾಪ್ ಸಿಂಗ್ ನಿಂತಿದ್ದು, ಯಾರು ಎಂದು ಕೇಳಿದ್ದಕೆ ಪ್ರತಾಪ್ ಸಿಂಗ್ ಏಕಾಏಕಿ ಭರತ್ ಮೇಲೆ ಅವಾಚ್ಯವಾಗಿ ನಿಂದಿಸಿ ಕೈಗಳಿಂದ ಹೊಡೆದು ನಂತರ ಅಲೆ ಇದ್ದ ದೊಣ್ಣೆಯಿಂದ…

Read More

ಶರಾವತಿ ಸಂತ್ರಸ್ಥರು ಒಂದು ಇಂಚು ಜಾಗ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ – ಹರತಾಳು ಹಾಲಪ್ಪ|hinneera habba

ಅದ್ದೂರಿಯಾಗಿ ಜರುಗಿದ ಶರಾವತಿ ಹಿನ್ನೀರ ಮೇಳ – ಶರಾವತಿ ಆರತಿ ಶರಾವತಿ ಸಂತ್ರಸ್ತರು ಒಂದು ಇಂಚು ಜಾಗವೂ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ ಸರ್ಕಾರ ರೈತರ ಪರವಾಗಿದೆ ಎಂದು ಶಾಸಕ ಹಾಲಪ್ಪ ಹರತಾಳು ಹೇಳಿದರು. ಹೊಸನಗರ ತಾಲ್ಲೂಕಿನ ಪಟಗುಪ್ಪ ಸೇತುವೆ ಬಳಿ ನಡೆದ ಶರಾವತಿ ಹಿನ್ನೀರ ಹಬ್ಬವನ್ನು ಉದ್ಘಾಟಿಸಿ ಮಾತನಾಡಿ, ರೈತರು ಸರ್ಕಾರದ ಮೇಲೆ ನಂಬಿಕೆ ಇಡಬೇಕು. ಯಾವುದೇ ಕಾರಣಕ್ಕೂ ರೈತರಲ್ಲಿ ಆತಂಕ ಬೇಡ. ರೈತರನ್ನು ಒಕ್ಕಲೇಬ್ಬಿಸಲು ಬಿಡಲ್ಲ. ಸದ್ಯದಲ್ಲೆ ಶುಭಸುದ್ದಿ ನೀಡಲಿದ್ದೇವೆ. ರೈತರ…

Read More

ರಿಪ್ಪನ್‌ಪೇಟೆ ಸಮೀಪದ ನೆವಟೂರಿನಲ್ಲಿ ಚಲಿಸುತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಸಾವು|train

ಚಲಿಸುತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಗ್ರಾಮದಲ್ಲಿ ನಡೆದಿದೆ. ನೆವಟೂರು ನಿವಾಸಿ ಸುರೇಶ್ ಆಚಾರಿ (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.  ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ನೆವಟೂರು ಬಳಿ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ಯಾವ ರೈಲು ಹಾಗೂ ಘಟನೆಗೆ ಕಾರಣ ಏನೆಂಬುವುದು ತಿಳಿದುಬಂದಿಲ್ಲ. ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ನೆವಟೂರಿನ ಮೃತರ ಮನೆಗೆ ರವಾನಿಸಲಾಗಿದೆ. ರೈಲ್ವೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ…

Read More

ಯುವಕರು ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಜೀವನ ಚರಿತ್ರೆ ಅರಿಯುವುದು ಅಗತ್ಯ – ಆದರ್ಶ ಗೋಖಲೆ|shivaji jayantji

ಯುವಕರು ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಜೀವನ ಚರಿತ್ರೆ ಅರಿಯುವುದು ಅಗತ್ಯ – ಆದರ್ಶ ಗೋಖಲೆ ರಿಪ್ಪನ್‌ಪೇಟೆ : ಅಪ್ರತಿಮ ಹೋರಾಟ, ವಿಭಿನ್ನ ಯುದ್ಧಕಲೆ, ಸಂಘಟನಾ ಚತುರತೆ, ಆದರ್ಶ ದೇಶ ಪ್ರೇಮದ ಮೂಲಕ ಇಂದಿಗೂ ನಮ್ಮೆಲ್ಲರಿಗೆ ಆದರ್ಶಪ್ರಾಯ ಆಗಿರುವ ಶಿವಾಜಿ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ಅರಿಯುವುದು ಅಗತ್ಯ ಎಂದು ಯುವ ಚಿಂತಕ, ಪ್ರಖರ ವಾಗ್ಮಿ ಆದರ್ಶ ಗೋಖಲೆ ಹೇಳಿದರು. ಪಟ್ಟಣದಲ್ಲಿ ಮರಾಠ ಸಮಾಜ ಭಾನುವಾರ ಆಯೋಜಿಸಿದ್ದ ಶಿವಾಜಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಯಿ ಜೀಜಾಬಾಯಿ ಶಿವಾಜಿಗೆ…

Read More

ರಿಪ್ಪನ್‌ಪೇಟೆ – ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ವಶ|illegal mining

ರಿಪ್ಪನ್‌ಪೇಟೆ : ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ರಿಪ್ಪನ್‌ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ರಾತ್ರಿ ಕೋಟೆತಾರಿಗದಲ್ಲಿ ಗಸ್ತು ತಿರುಗುತಿದ್ದಾಗ ಕೋಟೆತಾರಿಗ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ  ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ತುಂಬಿಕೊಂಡು ಹೊಸನಗರದಿಂದ ಕೋಟೆತಾರಿಗ ಮಾರ್ಗವಾಗಿ ಸಾಗಿಸುತ್ತಿದ್ದ  KA 42 A 4115 ನೋಂದಣಿ ಸಂಖ್ಯೆಯ ಟಿಪ್ಪರ್ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಎಸ್ ಐ ಶಿವಾನಂದ್ ಕೆ, ಹೆಚ್ ಸಿ…

Read More

ಪತ್ರಕರ್ತರಿಗೆ ಕಿರುಕುಳ – ದಾವಣಗೆರೆ ಎಸ್ ಪಿ ರಿಷ್ಯಂತ್ ಮೇಲೆ ಕ್ರಮ ಕೈಗೊಳ್ಳುವಂತೆ ರಿಪ್ಪನ್‌ಪೇಟೆ ಪತ್ರಕರ್ತರಿಂದ ಒತ್ತಾಯ|Rpet

ರಿಪ್ಪನ್‌ಪೇಟೆ : ಫೆಬ್ರವರಿ 27 ರಂದು ಸೋಗಾನೆಯ ನೂತನ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದ ವರದಿಗಾಗಿ ತೆರಳಿದ್ದ ಹಿರಿಯ ಪತ್ರಕರ್ತ ಆರ್‌.ಎಸ್‌. ಹಾಲಸ್ವಾಮಿ (ಟಿವಿ ಭಾರತ್) ಅವರನ್ನು ಅಕ್ರಮವಾಗಿ ಪೊಲೀಸ್ ವಾಹನದಲ್ಲಿ ಕೂಡಿಟ್ಟು ಉದ್ದಟತನದಿಂದ ವರ್ತಿಸಿದ ದಾವಣೆಗೆರೆ ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಅವರ ಮೇಲೆ ಸೂಕ್ತ ಕ್ರಮ ಜರುಗಿಸಿ ಅಮಾನತ್ತಿನಲ್ಲಿಡುವಂತೆ ಒತ್ತಾಯಿಸಿ ಶನಿವಾರ ಪಟ್ಟಣದ ಪತ್ರಕರ್ತ ಸಂಘಟನೆಗಳಿಂದ ಗೃಹ ಸಚಿವರಿಗೆ ರಾಜಸ್ವ ನಿರೀಕ್ಷಕರಾದ ಅಫ಼್ರೋಜ್ ರವರ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ…

Read More

ವಿಧಾನಸಭಾ ಚುನಾವಣೆಗೆ ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ|congress

ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ ರಿಪ್ಪನ್‌ಪೇಟೆ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲಾ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ಪಷ್ಟನೆ ನೀಡಿದರು. ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಾರಿ ನಾನು ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಕಳೆದ ಕೆಲವು ದಿನಗಳಿಂದ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಪುನಃ ಕಾಗೋಡು ತಿಮ್ಮಪ್ಪ ಸ್ಪರ್ಧೆ ಮಾಡುತ್ತಾರೆ…

Read More