ಚುನಾಯಿತ ಪ್ರತಿನಿಧಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು – ಹರತಾಳು ಹಾಲಪ್ಪ|Inauguration
ಚುನಾಯಿತ ಪ್ರತಿನಿಧಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು – ಹರತಾಳು ಹಾಲಪ್ಪ ರಿಪ್ಪನ್ಪೇಟೆ : ಶಾಸಕರಾದವರಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು ಜೊತೆಯಲ್ಲಿ ಅಭಿವೃದ್ದಿಗಾಗಿ ಸರ್ಕಾರದ ಅನುದಾನವನ್ನು ತರುವ ಎದೆಗಾರಿಕೆ ಇರಬೇಕು ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್ಪೇಟೆಯ ವ್ಯಾಪ್ತಿಯಲ್ಲಿ ಬರುವ ಸಾಗರ ತೀರ್ಥಹಳ್ಳಿ ಮಾರ್ಗದ ಅಂದಾಸುರ ಬಳಿಯಲ್ಲಿನ ಶಿಥಿಲಗೊಂಡ ಸಂಪರ್ಕ ಸೇತುವೆಗೆ 2.40 ಕೋಟಿ ವೆಚ್ಚದ ಸಂಪರ್ಕ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ…