Headlines

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಮಾನತ್ತಿನಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಹತ್ಯೆ – ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ|murder

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಪಟ್ಟಣದ ಸಮೀಪವಿರುವ ಮಾರ್ಕೆಟ್ ಬಳಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ನಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್​ ಎಂದು ಗುರುತಿಸಲಾಗಿದೆ.   ಮದ್ಯವ್ಯಸನಿಯಾಗಿದ್ದ ಪೂರ್ಣೇಶ್​, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ ಎನ್ನಲಾಗಿದೆ.  ತೀರ್ಥಹಳ್ಳಿಯ ಮೀನು ಮಾರುಕಟ್ಟೆಯಲ್ಲಿ ಘಟನೆ ಸಂಭವಿಸಿದೆ. ಮೃತನನ್ನು ಪೂರ್ಣೇಶ್ ಎಂದು ಗುರುತಿಸಲಾಗಿದೆ….

Read More

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ – ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ | ಬೇಳೂರು ಸ್ಪರ್ಧೆಗೆ ಗ್ರೀನ್ ಸಿಗ್ನಲ್

 ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124  ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ನಿರೀಕ್ಷೆಯಂತೆ ಸೊರಬ ವಿಧಾನಸಭೆ ಕ್ಷೇತ್ರದಿಂದ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ, ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರ ಹೆಸರನ್ನು ಪ್ರಕಟಿಸಲಾಗಿದೆ. ಮೂರು ಕ್ಷೇತ್ರದ ಅಭ್ಯರ್ಥಿಗಳನ್ನು ಪ್ರಕಟಿಸಿರುವುದು ಪಕ್ಷದ ಕಾರ್ಯಕರ್ತರ ಹುಮ್ಮಸ್ಸು ಹೆಚ್ಚಿಸಿದೆ. ಸಾಗರ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ರವರಿಗೆ ಟಿಕೆಟ್ ನೀಡಿರುವುದು ಕಾರ್ಯಕರ್ತರಲ್ಲಿ ಹುಮ್ಮಸ್ಸು…

Read More

ರಿಪ್ಪನ್‌ಪೇಟೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕೊಟ್ಟಿಗೆ ಸುಟ್ಟು ಭಸ್ಮ – ಅಪಾರ ಹಾನಿ|fire

ಹೊಸನಗರ ತಾಲೂಕಿನ ಬಾಳೂರು ಗ್ರಾಪಂ ವ್ಯಾಪ್ತಿಯ ಮಾದಾರದಿಂಬದಲ್ಲಿ ಗುರುವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿ ಕೊಟ್ಟಿಗೆ ಮನೆಯೊಂದು ಸಂಪೂರ್ಣ ಭಸ್ಮಗೊಂಡು ಅದರಲ್ಲಿದ್ದ ಮರ-ಮುಟ್ಟು ಕೃಷಿ ಉಪಕರಣ ಸೇರಿದಂತೆ ಸಾವಿರಾರು ರೂ ನಷ್ಟ ಉಂಟಾಗಿದೆ. ಮಾದಾರದಿಂಬ ಗ್ರಾಮದ ಕೃಷಿಕ ಷಣ್ಮುಖಪ್ಪ ಗೌಡರ ಕೊಟ್ಟಿಗೆ ಮನೆಯಲ್ಲಿ ಮದ್ಯರಾತ್ರಿ ಬೆಂಕಿ ಕಾಣಿಸಿ ಕೊಂಡಿದೆ. ಬಳಿಕ ಕೆಲವೇ ಕ್ಷಣಗಳಲ್ಲಿ ಬೆಂಕಿ ಕೆನ್ನಾಲಿಗೆ ಕೊಟ್ಟಿಗೆ ತುಂಬಾ ಆವರಿಸಿದೆ.ತಕ್ಷಣ ಕೊಟ್ಟಿಗೆಯಲ್ಲಿದ್ದ ದನಗಳನ್ನು ಹೊರತರಲಾಯಿತು ಆದರೂ ಕೆಲವು ದನಗಳಿಗೆ ಸುಟ್ಟ ಗಾಯಗಳಾಗಿವೆ….

Read More

ರಿಪ್ಪನ್‌ಪೇಟೆ : ಮದ್ಯದೊಂದಿಗೆ ಸೈನೆಡ್ ಸೇವಿಸಿ ಅಕ್ಕಸಾಲಿಗ ಸಾವು|Crime news

ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಚಿನ್ನದ ಕೆಲಸ ಮಾಡುವ ವ್ಯಕ್ತಿಯೊಬ್ಬ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಮದ ಗುರುಮೂರ್ತಿ ಬಿ ಟಿ (43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಗರ್ತಿಕೆರೆ ಮೂಲದ ಗುರುಮೂರ್ತಿ ತನ್ನ ಕುಟುಂಬದೊಂದಿಗೆ ಬೆಳಗಾವಿಯಲ್ಲಿ ಚಿನ್ನದ ಕೆಲಸ ಮಾಡಿಕೊಂಡು ವಾಸವಿದ್ದು,ಕಳೆದ 04 ದಿನದ ಹಿಂದೆ ಗುರುಮೂರ್ತಿ ಮನೆ ಬಿಟ್ಟು ಗರ್ತಿಕೆರೆಗೆ ಬಂದಿದ್ದನು ಈ ಬಗ್ಗೆ ಬೆಳಗಾವಿ ಶಹಾಪೂರ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದರು. ಗುರುಮೂರ್ತಿ…

Read More

ವಸ್ತುನಿಷ್ಠ ವರದಿಗೆ ಅಡ್ಡಿ, ಪತ್ರಕರ್ತರ ಸ್ವಾತಂತ್ರ್ಯ ಹರಣಕ್ಕೆ ಯತ್ನ – ಶಾಸಕ ಹರತಾಳು ಹಾಲಪ್ಪ ವಿರುದ್ದ ದೂರು|halappa

ಸಾಗರದಲ್ಲಿ  ವರದಿಯೊಂದಕ್ಕೆ ಸಂಬಂಧಿಸಿದಂತೆ ಶಾಸಕರು ಪತ್ರಕರ್ತರೊಬ್ಬರ ಜೊತೆ ನಡೆಸಿದ ಸಂಭಾಷಣೆ, ಅವಮಾನ, ಧಮ್ಕಿ ಹಾಕಿದಂತೆ ಇದ್ದು, ನಿರ್ಭಯವಾಗಿ ವರದಿ ಮಾಡಲು  ಪತ್ರಕರ್ತರಿಗೆ ಸೂಕ್ತ ರಕ್ಷಣೆ ಮತ್ತು ವಾತಾವರಣ ನಿರ್ಮಿಸಬೇಕೆ ಆಗ್ರಹಿಸಿ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘ ಇಂದು ಸಾಗರ ಶಾಖೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಕಾರ್ಯ ನಿರತ ಪತ್ರಕರ್ತರ ಸಂಘ ಇಂದು ಸಾಗರದ ಉಪ ವಿಭಾಗಧಿಕಾರಿಗಳ ಕಛೇರಿ ಎದುರು ಮೌನ ಪ್ರತಿಭಟನೆ ನೆಡೆಸಿ ಮನವಿ ಸಲ್ಲಿಸಲಾಯಿತು. ನಂತರ ಶಾಸಕ ಹರತಾಳು…

Read More

ಪೊಲೀಸ್ ಇಲಾಖೆಯ ಭರ್ಜರಿ ಬೇಟೆ – 50 ಲಕ್ಷ ಮೌಲ್ಯದ ಬಟ್ಟೆ,ಕುಕ್ಕರ್,ಸೀರೆ ,ಅಕ್ಕಿ ಸೀಜ್

ಕರ್ನಾಟಕ ರಾಜ್ಯ ವಿಧಾನಸಭಾ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿದ್ದು, ಅಕ್ರಮ ವಸ್ತು ಸಾಗಾಟ ಹಾಗೂ ಹಣ ಸರಭರಾಜಿನ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಹಲವೆಡೆ ನಾಖಾಬಂಧಿ ಹಾಕಲಾಗಿದೆ. ಅಲ್ಲದೆ, 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯ ವಸ್ತುಗಳನ್ನು ವಶಕ್ಕೆ ಪಡೆದಿದೆ.  ಈ ಸಂಬಂಧ ಪ್ರಕಟಣೆಯನ್ನು ಹೊರಡಿಸಿರುವ ಪೊಲೀಸ್​ ಇಲಾಖೆ  ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ…

Read More

ತೀರ್ಥಹಳ್ಳಿ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿ|accident

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಸಮೀಪದಲ್ಲಿ ಅಪಘಾತವೊಂದು ಸಂಭವಿಸಿ ಎರಡು ಕಾರು ನಜ್ಜುಗುಜ್ಜಾದ ಘಟನೆ ನಡೆದಿದೆ. ಮಾಳೂರು ಕ್ರಾಸ್ ಬಳಿ ಬರುವ ಮಟನ್ ಶಾಪ್​ನ ಎದುರು ಈ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕಾರೊಂದು , ನಿಲ್ಲಿಸಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಇನ್ನೂ ಅದೃಷ್ಟವಶಾತ್ ನಿಂತಿದ್ದ ಕಾರುಗಳಲ್ಲಿ ಯಾರು ಕುಳಿತಿರಲಿಲ್ಲ . ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ.  ಇನ್ನೂ ಸ್ಥಳಕ್ಕೆ ಮಾಳೂರು ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆದುತಿದ್ದಾರೆ.

Read More

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು|thirthahalli news

ತೀರ್ಥಹಳ್ಳಿ : ಇಲ್ಲಿನ ಚಕ್ರತೀರ್ಥದಲ್ಲಿ ಕಿಡಿಗೇಡಿಗಳು ಹಸುವಿನ ಕತ್ತನ್ನು ಕಡಿದು ಬಳಿಕ ರುಂಡವನ್ನು ತುಂಗಾ ನದಿಗೆ ಎಸೆದು ಪರಾರಿ ಆಗಿರುವ ಘಟನೆ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಕ್ಷೇತ್ರದಲ್ಲಿ ವಿಕೃತಿ ಮೆರೆದಿದ್ದು, ಸ್ಥಳೀಯರು ದುಷ್ಕೃತ್ಯಕ್ಕೆ ಕಿಡಿಕಾರಿದ್ದಾರೆ. ಸ್ಥಳೀಯರು ಸ್ನಾನ ಮಾಡಲು ಹೊಳೆಗೆ ಇಳಿದಾಗ ವಿಷಯ ಬೆಳಕಿಗೆ ಬಂದಿದ್ದು ತುಂಗಾನದಿಯಲ್ಲಿ ನಾಲ್ಕು ಪವಿತ್ರ ಸ್ಥಳಗಳಲ್ಲಿ ಒಂದಾದ ಚಕ್ರತೀರ್ಥದಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ದನದ ರುಂಡವನ್ನು ಬಿಟ್ಟು ಮಾಂಸ ತೆಗೆದುಕೊಂಡು ಹೋಗಲಾಗಿದೆ.  ಇದು ತೀರ್ಥಹಳ್ಳಿ ಪೊಲೀಸರ ವೈಫಲ್ಯ…

Read More

“ಮೋದಿ ರಾಂಗ್ ನಂಬರ್”-“ಬಿಜೆಪಿ ರಾಂಗ್ ನಂಬರ್ ” : ವಿನೂತನ ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿ ಸಂಘಟನೆ|modi-wrong-number

ಶಿವಮೊಗ್ಗ : ಬೆಲೆ ಏರಿಕೆ, ಭ್ರಷ್ಠಾಚಾರ, ಕಳಪೆ ಕಾಮಗಾರಿ, ಜಾತಿ ಧರ್ಮದ ನಡುವಿನ ವೈಷಮ್ಯ ಕುರಿತು ವಿದ್ಯಾರ್ಥಿ ಸಂಘಟನೆ ವಿನೂತನ ಪ್ರತಿಭಟನೆಗೆ ಮುಂದಾಗಿದೆ. ಚುನಾವಣೆ ಹಿನ್ನಲೆಯಲ್ಲಿ ಈ ಪ್ರತಿಭಟನೆ ಮಹತ್ವ ಪಡೆದುಕೊಂಡಿದೆ. ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ಸಂಘಟನೆಯ ಸಂಸ್ಥಾಪಕರ ಅಧ್ಯಕ್ಷ ವಿನಯ್ ಕೆ ಸಿ ರಾಜವತ್ “ಮೋದಿ ರಾಂಗ್ ನಂಬರ್” “ಬಿಜೆಪಿ ರಾಂಗ್ ನಂಬರ್ ” ಎಂಬ ಘೋಷಣೆ ಅಡಿ ಮಾ.30 ರಂದು  ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ…

Read More

ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ|ಯಾವೆಲ್ಲಾ ಮಾರ್ಗ???ಎಷ್ಟಿದೆ ಟಿಕೆಟ್ ರೇಟ್..??? ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಈ ಸುದ್ದಿ ನೋಡಿ|airport

ಈ ತಿಂಗಳ ಅಂತ್ಯದಲ್ಲಿ ವಿಮಾನಯಾನ ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಮೊದಲಿಗೆ ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ವಿಮಾನ ಹಾರಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಆರು ಕೋಟಿ ರೂ. ವೆಚ್ಚದ ಮೂರು ಅಗ್ನಿಶಾಮಕ ವಾಹನಗಳು ಬರುವವರೆಗೆ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ವಿಮಾನಯಾನ ಸಚಿವಾಲಯ ಸೂಚನೆ ನೀಡಿತ್ತು. ಈಗ ಅದು ಕೂಡ ವಾರದೊಳಗೆ ಬರುತ್ತಿದ್ದು, ಈ ತಿಂಗಳ ಕೊನೆಯೊಳಗೆ ಅಧಿಕೃತವಾಗಿ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದರು. ಇಂಡಿಗೋ ವಿಮಾನಯಾನ ಕಂಪನಿಯೊಂದಿಗೆ…

Read More