Headlines

ಬಸ್ ಹಾಗೂ ಬೊಲೆರೊ ಪಿಕಪ್ ನಡುವೆ ಮುಖಾಮುಖಿ ಡಿಕ್ಕಿ – ಎರಡು ತುಂಡಾದ ಬೊಲೆರೊ ಪಿಕಪ್,ಮೂವರಿಗೆ ಗಾಯ|accident

ಖಾಸಗಿ ಬಸ್ ಹಾಗೂ ಬೊಲೆರೊ ಪಿಕಪ್ ನಡುವೆ ಮುಖಮುಖಿ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಪ್ಪರಗುಂಡಿ ಸೇತುವೆ ಬಳಿ ನಡೆದಿದೆ. ಶರ್ಮಣ್ಯಾವತಿ ನರ್ಸರಿ ಹತ್ತಿರ ಶಿವಮೊಗ್ಗದಿಂದ ಕುಂದಾಪುರಕ್ಕೆ ಕಡೆಗೆ ಹೋಗುತಿದ್ದ ದುರ್ಗಾಂಬ ಬಸ್ಸು ಹಾಗೂ ಹೊಸನಗರದಿಂದ ರಿಪ್ಪನ್ ಪೇಟೆಗೆ ಹೊರಟ ಬೊಲೆರೋ ಪಿಕಪ್ ಗಾಡಿ ನಡುವೆ ಮುಖಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬೊಲೆರೊ ಪಿಕಪ್ ವಾಹನ ಎರಡು ತುಂಡಾಗಿದೆ. ಬೊಲೆರೊ ಪಿಕಪ್ ನಲ್ಲಿದ್ದ ಮೂವರು ವ್ಯಕ್ತಿಗಳಿಗೆ ಗಂಭೀರ ಗಾಯಗಳಾಗಿದ್ದು ಹೊಸನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತಿದ್ದು…

Read More

ಚಿಕ್ಕಜೇನಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ | ಅಕ್ರಮ ಮದ್ಯಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರ ಒತ್ತಾಯ|chikkajeni

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಮದಲ್ಲಿ ಶನಿವಾರ ನಡೆದ ”ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ಸಾರ್ವಜನಿಕ ಅಹವಾಲುಗಳ ಸ್ವೀಕಾರ  ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಬಾರದೇ ಇರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಜೇನಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಹೊಸನಗರ ತಹಶೀಲ್ದಾರ್ ಧರ್ಮಂತ ಗಂಗರಾಮ್ ಕೋರಿ ಉದ್ಘಾಟಿಸಿದರು. ನಂತರ ಸಾರ್ವಜನಿಕ ಅಹವಾಲು ಸ್ವೀಕರಿಸುತಿದ್ದ ಸಂಧರ್ಭದಲ್ಲಿ ಗ್ರಾಮಸ್ಥರು ನಮ್ಮೂರಿನಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿವೆ ಅದನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಪ್ರಸ್ತಾಪಿಸಿ ಪರಿಹಾರ ಪಡೆಯುವ…

Read More

ರಂಜಾನ್ ಉಪವಾಸ ತಿಂಗಳ ಪ್ರಥಮ‌ ಚಂದ್ರ ದರ್ಶನ – ಗುರುವಾರದಿಂದ ಉಪವಾಸ ಆಚರಣೆ|Ramzan

ರಂಜಾನ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆ ನಾಳೆಯಿಂದ ಕೇರಳ ಮತ್ತು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಂಜಾನ್ ಉಪವಾಸ ಆರಂಭವಾಗಲಿದೆ. ಇಂದು ರಂಝಾನ್ ತಿಂಗಳ ಚಂದ್ರ ದರ್ಶನ ವಾಗಿರುವುದರಿಂದ ಮಾರ್ಚ್ 23 (ಗುರುವಾರ) ರಂದು ರಂಝಾನ್ ಉಪವಾಸ ವ್ರತ ಪ್ರಾರಂಭವಾಗುತ್ತದೆ, ಮುಸ್ಲಿಮರ ಪವಿತ್ರ ರಮಝಾನ್‌ ಉಪವಾಸ ತಿಂಗಳ ಪ್ರಥಮ ಚಂದ್ರದರ್ಶನವು ಇಂದು ಕೇರಳದ ಕಲ್ಲಿಕೋಟೆಯ ಕಾಪಾಡ್ ಎಂಬಲ್ಲಿ ಆಗಿದೆ. ಈ ಹಿನ್ನೆಲೆಯಲ್ಲಿ ಗುರುವಾರದಿಂದ ರಂಝಾನ್ ಉಪವಾಸ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ…

Read More

ಅಗಲಿದ ಸೈನಿಕನಿಗೆ ವೀರ ನಮನ – ಸಾವಿರಾರು ಜನರಿಂದ ಅಂತಿಮ ದರ್ಶನ : ತವರಿನ ಮಣ್ಣಲ್ಲಿ ಲೀನವಾದ ಯೋಧ ಸಂದೀಪ್|tribute

ರಿಪ್ಪನ್‌ಪೇಟೆ : ಸಕಲ ಸರ್ಕಾರಿ ಗೌರವದೊಂದಿಗೆ ಅಗಲಿದ ಯೋಧ ಸಂದೀಪ್ ರವರ ಅಂತ್ಯಕ್ರಿಯೆ ಪಟ್ಟಣದ ಹಿಂದೂ ರುಧ್ರಭೂಮಿಯಲ್ಲಿ ಜರುಗಿತು. ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಶಾಸಕ ಹರತಾಳು ಹಾಲಪ್ಪ ,ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಧರ್ಮಂತ ಗಂಗಾರಾಮ ಕೋರಿ,ಡಿವೈಸ್ಪಿ ಗಜಾನನ ವಾಮನ ಸುತಾರ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು. ವಿನಾಯಕ ವೃತ್ತದಲ್ಲಿ ಶಿವಮೊಗ್ಗ ಜಿಲಾ ಪೊಲೀಸ್ ವತಿಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು. ವಿನಾಯಕ…

Read More

ರಿಪ್ಪನ್‌ಪೇಟೆ – ಅಗಲಿದ ಯೋಧ ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಜನಸಾಗರ|Procession – body

ಅಸ್ಸಾಂ ರಾಜ್ಯದ ಮಣಿಪುರದಲ್ಲಿ ಮರಣವನ್ನಪ್ಪಿದ ರಿಪ್ಪನ್‌ಪೇಟೆಯ ಯೋಧ ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಅಂತಿಮ ದರ್ಶನ ಪಡೆದರು. ಇಂದು ಮುಂಜಾನೆ 4 ಗಂಟೆಗೆ ಪಾರ್ಥಿವ ಶರೀರ ಶಬರೀಶನಗರದ ಸ್ವಗೃಹಕ್ಕೆ ಆಗಮಿಸಿದ್ದು,ಯೋಧ ಸಂದೀಪ್ ಅವರ ಪಾರ್ಥಿವ ಶರೀರ ಮನೆ ತಲುಪುತ್ತಿದ್ದಂತೆ ಕುಟುಂಬ ಸದಸ್ಯರ ರೋದನ ಮುಗಿಲು ಮುಟ್ಟಿತು.ಅಲ್ಲಿ ಸೇರಿದ್ದ ಜನರ ಕಣ್ಣುಗಳು ಕೂಡ ತೇವಗೊಂಡವು. ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹರತಾಳು ಹಾಲಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು….

Read More

ಡಿಕೆಶಿ ಭೇಟಿಯಾದ ಸಾಗರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು|ಬೇಳೂರಿಗೆ ಟಿಕೆಟ್ ಘೋಷಿಸುವಂತೆ ಒತ್ತಾಯ|congress

ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಕಾವು ಹೆಚ್ಚುತಿದ್ದು ಎಲ್ಲಾ ಪಕ್ಷಗಳು 224 ಕ್ಷೇತ್ರದಲ್ಲಿ ಗೆಲ್ಲುವಂತಹ ಅಭ್ಯರ್ಥಿಗಳ ಆಯ್ಕೆ ಮಾಡಿ ರಾಜ್ಯದ ಗದ್ದುಗೆ ಏರುವ ಉತ್ಸಾಹದಲ್ಲಿದೆ. ಇಂದು ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ 300 ಕ್ಕೂ ಹೆಚ್ಚು ಮುಖಂಡರು ಮತ್ತು ಕಾರ್ಯಕರ್ತರು ಬೆಂಗಳೂರಿಗೆ ದೌಡಾಯಿಸಿದ್ದು ಸಿದ್ದರಾಮಯ್ಯ ,ಪರಮೇಶ್ವರ್ ಮತ್ತು ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ರವರನ್ನು ಭೇಟಿಯಾಗಿ ಬೇಳೂರು ಗೋಪಾಲಕೃಷ್ಣ ರವರಿಗೆ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ನೀಡಲು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಕೈ ನಾಯಕರು ಕಾಂಗ್ರೆಸ್…

Read More

ನಾಳೆ(22-03-2023) ಬೆಳಿಗ್ಗೆ ರಿಪ್ಪನ್‌ಪೇಟೆಗೆ ಮೃತ ಯೋಧ ಸಂದೀಪ್ ಪಾರ್ಥೀವ ಶರೀರ – ವಿನಾಯಕ ವೃತ್ತದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಅಸ್ಸಾಂ ರಾಜ್ಯದ ಮಣಿಪುರದಲ್ಲಿ ಮರಣವನ್ನಪ್ಪಿದ ಯೋಧ ಸಂದೀಪ್ ಪಾರ್ಥೀವ ಶರೀರ ನಾಳೆ ಬೆಳಿಗ್ಗೆ 06 ಗಂಟೆಗೆ ರಿಪ್ಪನ್‌ಪೇಟೆಗೆ ಆಗಮಿಸಲಿದ್ದು ಈಗಾಗಲೇ ವಿಶೇಷ ವಿಮಾನದ ಮೂಲಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂದೀಪ್ ಪಾರ್ಥೀವ ಶರೀರ ತಲುಪಿದೆ. ಜಿಲ್ಲಾಡಳಿತದ ಆಂಬ್ಯುಲೆನ್ಸ್ ಮೂಲಕ ನಾಳೆ ಬೆಳಿಗ್ಗೆ 6 ಗಂಟೆಗೆ ನೇರವಾಗಿ ಶಬರೀಶನಗರದ ಸ್ವಗೃಹಕ್ಕೆ ಪಾರ್ಥೀವ ಶರೀರ ಆಗಮಿಸಲಿದ್ದು ಮನೆಯಲ್ಲಿ ವಿಧಿವಿಧಾ‌ನಗಳನ್ನು ನೆರವೇರಿಸಿ 8.30 ಕ್ಕೆ ಮೆರವಣಿಗೆಯ ಮೂಲಕ ತೆರಳಿ ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ವಿನಾಯಕ…

Read More

ಮಾ.25ಕ್ಕೆ ಮತ್ತೊಮ್ಮೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ ಪ್ರಧಾನಿ‌ ಮೋದಿ!!! ಯಾಕೆ ಗೊತ್ತಾ..?? ಈ ಸುದ್ದಿ ನೋಡಿ

ಶಿವಮೊಗ್ಗ ನಗರದ ವಿಮಾನ ನಿಲ್ದಾಣಕ್ಕೆ ಮತ್ತೊಮ್ಮೆ ಬರಲಿದ್ದಾರೆ ಪ್ರಧಾನಿ ಮೋದಿ. ಇದರಿಂದ ನಗರಕ್ಕೆ ಅವರ ಭೇಟಿ ಸರಿಸುಮಾರು ಒಂದು ತಿಂಗಳ ಅವಧಿಯ ಒಳಗೆ ಎರಡು ಬಾರಿ ಭೇಟಿಯಾಗಲಿದೆ. ಚುನಾವಣಾ ಪ್ರಚಾರಕ್ಕಾಗಿ ಬರುತ್ತಿರುವ ಪ್ರಧಾನಿ ಮೋದಿ ಮಾ.25 ರಂದು ದಾವಣಗೆರೆಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿ ಮಾ.25 ರಂದು ಪ್ರಧಾನಿ ಮೋದಿ ದಾವಣಗೆರೆಗೆ ಆಗಮಿಸುತ್ತಿದ್ದು, ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೆಂಗಳೂರಿನಿಂದ ನೇರವಾಗಿ ದಾವಣಗೆರೆಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ. ದಾವಣಗೆರೆಯಲ್ಲಿ ಸಮಾರೋಪ…

Read More

ಸಾಗರದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನ – ಮಾರಕಾಸ್ತ್ರಗಳ ಸಮೇತ ಆರೋಪಿಗಳ ಬಂಧನ|drugs

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿರುವ ಡ್ರಗ್ಸ್‌ ದಂಧೆ ಇದೀಗ ಮಲೆನಾಡಿಗೂ ವ್ಯಾಪಿಸಿದೆ. ಮಂಗಳೂರಿನಿಂದ ಮಾದಕ ದ್ರವ್ಯಗಳನ್ನು ತಂದು ಸಾಗರದಲ್ಲಿ ಮಾರಲು ಮಂದಾಗಿದ್ದ ತಂಡವೊಂದನ್ನು ಸಾಗರ ನಗರ ಠಾಣೆ ಪೊಲೀಸರು ಹತ್ತಿಕ್ಕಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಇದರ ಹಿಂದಿರುವ ಒಂದು ಕೊಲೆ ಯತ್ನದ ಪ್ಲ್ಯಾನ್‌ ಕೂಡಾ ಬಯಲಾಗಿದೆ. ಮಂಗಳೂರಿನಿಂದ ಮಾದಕ ವಸ್ತು ತಂದು ಸಾಗರದಲ್ಲಿ ಮಾರಾಟಕ್ಕೆ ಯತ್ನಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಾಗರದ ಅಣಲೆಕೊಪ್ಪ ಬಳಿ ಪೊಲೀಸರು ದಾಳಿ ಸಂಘಟಿಸಿದ್ದರು. ಈ ವೇಳೆ, ಸೃಜನ್ ಶೆಟ್ಟಿ, ತಿಲಕ್…

Read More

ಮಣಿಪುರದಲ್ಲಿ ಮಡಿದ ರಿಪ್ಪನ್‌ಪೇಟೆ ಯೋಧನಿಗೆ ಯುವ ಕಾಂಗ್ರೆಸ್ ವತಿಯಿಂದ ಶ್ರದ್ದಾಂಜಲಿ|Tribute

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿ ಯುವ ಕಾಂಗ್ರೆಸ್ ವತಿಯಿಂದ ಸೋಮವಾರ ಬೆಳಗಿನಜಾವ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದಾಗ ಮರಣವನ್ನಪ್ಪಿದ ರಿಪ್ಪನ್‌ಪೇಟೆಯ ಯೋಧ ಸಂದೀಪ್ ರವರಿಗೆ ಶದ್ಧಾಂಜಲಿ ಅರ್ಪಿಸಲಾಯಿತು. ಅಸ್ಸಾಂನ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ರಿಪ್ಪನ್‌ಪೇಟೆಯ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟಿರುವುದು ನಮ್ಮ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಯುವ ಕಾಂಗ್ರೆಸ್ ಸಾಗರ ತಾಲೂಕು ಅಧ್ಯಕ್ಷ ಅಶೋಕ ಬೇಳೂರು ಹೇಳಿದರು. ಈ ಸಂಧರ್ಭದಲ್ಲಿ ರಾಷ್ಟೀಯ ಯುವ ಕಾಂಗ್ರೆಸ್ ನ…

Read More