ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತಿದ್ದ ಲಾರಿಯನ್ನು ವಶಪಡಿಸಿಕೊಂಡು ಚಾಲಕ ಮತ್ತು ಮಾಲೀಕರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ.
ಹೊಸನಗರದ ಮುಡುಬ ಸೇತುವೆಯಿಂದ ಮರಳನ್ನು ಎತ್ತಿ ಕೆಎ-15 -7188 ಕ್ರಮ ಸಂಖ್ಯೆಯ ಟ್ರಿಪ್ಪರ್ ಲಾರಿಯಲ್ಲಿ 80 ಅಡಿ ಮರಳು ತುಂಬಿಸಿಕೊಂಡು ಬರುವಾಗ ಸಾಗರದ ಬಿಹೆಚ್ ರಸ್ತೆಯಲ್ಲಿರುವ ಆಚಾರ್ ಸರ್ಕಲ್ ಬಳಿ ದಾರಿಯನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ.
ತಪಾಸಣೆ ವೇಳೆ ಮರಳು ಸಾಗಾಣಿಕೆಗೆ ಬೇಕಾದ ಪರವಾನಗಿ ಇಲ್ಲದ ಕಾರಣ ಚಾಲಕ ಇಬ್ರಾಹಿಂ ಮತ್ತು ಟ್ರಿಪ್ಪರ್ ಲಾರಿಯ ಮಾಲೀಕ ಶರತ್ ವಿರುದ್ಧ ದೂರು ದಾಖಲಾಗಿದೆ.
ಭೀಮನ ಕೋಣೆ ರಸ್ತೆಯಿಂದ ಬರುವಾಗ ಆಚಾರ್ ಸರ್ಕಲ್ ನಲ್ಲಿ ಬರುವಾಗ ಸಾಗರ ಉಪವಿಭಾಗದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಿ ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದು ಆರೋಪಿಗಳ ಮೇಲೆ ದೂರು ದಾಖಲಾಗಿದೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…