ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತಿದ್ದ ಲಾರಿಯನ್ನು ವಶಪಡಿಸಿಕೊಂಡು ಚಾಲಕ ಮತ್ತು ಮಾಲೀಕರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ.
ಹೊಸನಗರದ ಮುಡುಬ ಸೇತುವೆಯಿಂದ ಮರಳನ್ನು ಎತ್ತಿ ಕೆಎ-15 -7188 ಕ್ರಮ ಸಂಖ್ಯೆಯ ಟ್ರಿಪ್ಪರ್ ಲಾರಿಯಲ್ಲಿ 80 ಅಡಿ ಮರಳು ತುಂಬಿಸಿಕೊಂಡು ಬರುವಾಗ ಸಾಗರದ ಬಿಹೆಚ್ ರಸ್ತೆಯಲ್ಲಿರುವ ಆಚಾರ್ ಸರ್ಕಲ್ ಬಳಿ ದಾರಿಯನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ.
ತಪಾಸಣೆ ವೇಳೆ ಮರಳು ಸಾಗಾಣಿಕೆಗೆ ಬೇಕಾದ ಪರವಾನಗಿ ಇಲ್ಲದ ಕಾರಣ ಚಾಲಕ ಇಬ್ರಾಹಿಂ ಮತ್ತು ಟ್ರಿಪ್ಪರ್ ಲಾರಿಯ ಮಾಲೀಕ ಶರತ್ ವಿರುದ್ಧ ದೂರು ದಾಖಲಾಗಿದೆ.
ಭೀಮನ ಕೋಣೆ ರಸ್ತೆಯಿಂದ ಬರುವಾಗ ಆಚಾರ್ ಸರ್ಕಲ್ ನಲ್ಲಿ ಬರುವಾಗ ಸಾಗರ ಉಪವಿಭಾಗದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಿ ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದು ಆರೋಪಿಗಳ ಮೇಲೆ ದೂರು ದಾಖಲಾಗಿದೆ.
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…