ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿ ಸಮೀಪದಲ್ಲಿ ಇರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ವಿಶ್ವಕರ್ಮ ಸಮುದಾಯ ಮುಖಂಡರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕರೆಸಿ ಸಭೆಯನ್ನು ಹಮ್ಮಿಕೊಂಡಿದ್ದರು.ಈ ಸಭೆಯಲ್ಲಿ ನೂರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.
ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ಚುನಾವಣೆಯ ನಿಯಮಾವಳಿಯ ಅನುಸಾರ ಚುನಾವಣಾ ಅಧಿಕಾರಿಗಳಿಂದ ಈ ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕಾಗಿತ್ತು.
ಆದರೆ ಮಂಗಳವಾರ ಸಮುದಾಯ ಭವನದಲ್ಲಿ ನಡೆಯಬೇಕಿದ್ದ ಸಭೆಗೆ ಚುನಾವಣ ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಚುನಾವಣಾ ಅಧಿಕಾರಿಗಳು ದಿಡಿರ್ ದಾಳಿ ನೆಡೆಸಿ ಕಾರ್ಯಕ್ರಮವನ್ನು ನಿಲ್ಲಿಸಿದರು.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…