Headlines

ಸಾರ್ವಜನಿಕವಾಗಿ ಗನ್ ತೋರಿಸಿ ಬೆದರಿಕೆ ಹಾಕಿದ ಯುವಕ – ಪ್ರಕರಣ ದಾಖಲು|crime news

ಶಿವಮೊಗ್ಗ ನಗರ ದಲ್ಲಿ ವ್ಯಕ್ತಿಯೊಬ್ಬ ಗನ್​ ತೋರಿಸಿ ಬೆದರಿಕೆ ಹಾಕಿದ ಘಟನೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ. ಸೆಕೆಂಡ್​ ಹ್ಯಾಂಡ್ ಬೈಕ್​ ಡೀಲರ್​ ಒಬ್ಬರಿಗೆ ಗನ್​ ತೋರಿಸಿದ ಯುವಕ ಅದರಿಂದಲೇ ಅವರ ಮೇಲೆ ಹಲ್ಲೆ ಸಹ ಮಾಡಿದ್ಧಾನಂತೆ. ನಗರದ ಇಲಿಯಾಸ್ ನಗರದ ಬಳಿಇರುವ ಶಾದಿ ಮಹಲ್​ ಬಳಿಯಲ್ಲಿ ಈ ಘಟನೆ ನಡೆದಿದೆ.  ನಡೆದಿದ್ದೇನು?  ಇಲಿಯಾಸ್ ನಗರದಲ್ಲಿ ಮೊಹಮ್ಮದ್ ರಿಯಾಮ್​ ಎಂಬವರು ಬೈಕ್ ಡೀಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರ ಬಳಿ ಅಜರ್ ಎಂಬಾತ ಬಂದಿದ್ದನಂತೆ….

Read More

ಉದ್ಯೋಗಾವಕಾಶ : ಏ.12 ರಂದು ವಿವಿಧ ಕಂಪನಿಗಳಿಂದ ನೇರ ಸಂದರ್ಶನ

 ಏಪ್ರಿಲ್ 12 ರಂದು ಶಿವಮೊಗ್ಗ ನಗರದ  ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಏ.12 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಲಿದ್ಧಾರೆ.  ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೊ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ…

Read More

ಹೊಸನಗರ : ಚಿರತೆ ದಾಳಿಗೆ ಹಸು ಸಾವು – ಆತಂಕದಲ್ಲಿ ಗ್ರಾಮಸ್ಥರು|leopard

ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚಿರತೆ ದಾಳಿ ಹಸು ಸಾವು – ಮುಜಾಗ್ರತೆ ಕ್ರಮ ಕೈಗೊಳ್ಳಲು ಅರಣ್ಯ ಅಧಿಕಾರಿಗಳಿಗೆ ಗ್ರಾಪಂ ಅಧ್ಯಕ್ಷ ಕೃಷ್ಣಮೂರ್ತಿ ಆಗ್ರಹ ಹೊಸನಗರ: ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಒಂದು ತಿಂಗಳಿಂದ ಚಿರತೆ ಓಡಾಟ ನಡೆಸುತ್ತಿದೆ ಎಂದು ಗ್ರಾಮಸ್ಥರು ಹೆದರಿ-ಹೆದರಿ ಓಡಾಟ ನಡೆಸುತ್ತಿದ್ದು ಮುಡ್ರಳ್ಳಿ ಬಳಿ ಒಂದು ಹಸು ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.ಚಿರತೆ ಓಡಾಟ ನಡೆಸುತ್ತಿರುವುದು ಈ ಘಟನೆಯಿಂದ ದೃಡಪಟ್ಟಿದೆ. ಹೊಸನಗರ ತಾಲ್ಲೂಕು ತ್ರಿಣಿವೆ-…

Read More

ರಂಭಾಪುರಿ ಶ್ರೀಗಳ ಕಾರು ಅಪಘಾತ – ತಪ್ಪಿದ ಭಾರಿ ಅನಾಹುತ|accident

ಶಿವಮೊಗ್ಗ – ಹೊಸಪೇಟೆ ರಾಜ್ಯ ಹೆದ್ದಾರಿಯಲ್ಲಿ ರಂಭಾಪುರಿ ಶ್ರೀಗಳಿದ್ದ ಕಾರಿಗೆ ಅಪಘಾತ ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ರಂಭಾಪುರಿ ಶ್ರೀಗಳು ಅಪಾಯದಿಂದ ಪಾರಾಗಿರುವ ಘಟನೆ ಹರಪನಹಳ್ಳಿ ತಾಲ್ಲೂಕಿನ ಚಿರಸ್ತಹಳ್ಳಿಯ ತಿರುವಿನಲ್ಲಿ ನಡೆದಿದೆ. ರಂಭಾಪುರಿ ಶ್ರೀಗಳು ರಂಭಾಪುರಿ ಪೀಠದಿಂದ ಆಲಮಟ್ಟಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಶ್ರೀಗಳು ಶಿವಮೊಗ್ಗ- ಹೊಸಪೇಟೆ ರಾಜ್ಯ ಹೆದ್ದಾರಿ 25ರಲ್ಲಿ ಹರಿಹರದಿಂದ ಹರಪನಹಳ್ಳಿ ಮಾರ್ಗವಾಗಿ ಚಲಿಸುತ್ತಿದ್ದಾಗ ಶ್ರಿಗಳ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಶ್ರೀಗಳ ಕಾರಿನ ಮೇಲೆ ಹಾರಿ ಬಿದ್ದಿದ್ದಾರೆ. …

Read More

ಮಗುವಿಗೆ ಎದೆಹಾಲು ಕಡಿಮೆಯಾಗಿದ್ದಕ್ಕೆ ಮನನೊಂದು ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು|crime news

ಮಗುವಿಗೆ ಹಾಲುಣಿಸಲು ಎದೆಹಾಲು ಕಡಿಮೆಯಾಗಿದೆ ಎಂದು ಮನನೊಂದು ತನ್ನ ಪುಟ್ಟ ಕಂದಮ್ಮನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರೋ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯ ಶಾಂತಾ(28) ಅವರನ್ನು ಸಮೀಪದ ಜಡ್ಡೆಹಳ್ಳಿ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು. ಹೆರಿಗೆಯ ನಂತ್ರ ಆಕೆ ತವರು ಮನೆಯಾದಂತ ಕುಪ್ಪಗಡ್ಡೆಗೆ ಬಂದಿದ್ದರು. ಹೆರಿಗೆಯ ಬಳಿಕ ಶಾಂತಾಗೆ ಎದೆಹಾಲು ಬರುತ್ತಿರಲಿಲ್ಲ. ಬಂದರೂ ಒಂದೂವರೆ ತಿಂಗಳ ಮಗುವಿಗೆ ಸಾಕಾಗುವಷ್ಟು ಆಗುತ್ತಿರಲಿಲ್ಲ ಎನ್ನಲಾಗುತ್ತಿದೆ. ಈ ಕಾರಣದಿಂದ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು – ಇಬ್ಬರಿಗೆ ಗಾಯ ,ಮೆಗ್ಗಾನ್ ಗೆ ದಾಖಲು|accident

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು – ಇಬ್ಬರಿಗೆ ಗಾಯ ,ಮೆಗ್ಗಾನ್ ಗೆ ದಾಖಲು  ರಿಪ್ಪನ್‌ಪೇಟೆ : ಹುಂಚ ಗ್ರಾಪಂ ವ್ಯಾಪ್ತಿಯ ಬಿಲ್ಲೇಶ್ವರ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರ ಪೆಟ್ಟು ತಗುಲಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಕೋಣಂದೂರಿನ ಮಣಿಕಂಠ ಮತ್ತು ಆಸೀಪ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ…

Read More

ಹೊಸನಗರ : ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 64.75 ಲೀ ಮದ್ಯ ವಶ – ಓರ್ವನ ಬಂಧನ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮಾರುತಿಪುರದ ಸುರೇಶ್ ಶೆಟ್ಟಿ ಎಂಬಾತನ ಮನೆಯ ಮೇಲೆ ಹೊಸನಗರ ಅಬಕಾರಿ ಇಲಾಖೆಯವರು ಖಚಿತ ಅಧಾರದ ಮೇಲೆ ದಾಳಿ ನಡೆಸಿ ಸುಮಾರು 64.75 ಲೀಟರ್ ಅಕ್ರಮವಾಗಿ ಮಾರಾಟ ಮಾಡುವ ಸಲುವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಅಕ್ರಮ ಮದ್ಯದ ಬೆಲೆಯು 28,134 ರೂ.ಗಳಾಗಿದ್ದು ಸುರೇಶ್‌ಶೆಟ್ಟಿಯ ವಿರುದ್ದ ಕೇಸ್ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಬಕಾರಿ ಆಯುಕ್ತರು ಬೆಂಗಳೂರು ಹಾಗೂ ನಾಗರಾಜಪ್ಪ ಟಿ ಅಬಕಾರಿ ಜಂಟಿ ಆಯುಕ್ತರು ಮಂಗಳೂರು ವಿಭಾಗರವರ ಮಾರ್ಗದರ್ಶನದಲ್ಲಿ…

Read More

ಕಿಮ್ಮನೆ ನೇತೃತ್ವದ ಕಾಂಗ್ರೆಸ್ ರಥಕ್ಕೆ ಆರ್ ಎಂ ಮಂಜುನಾಥ್ ಗೌಡ ಸಾರಥಿ.!!- ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿ ಕೂಡಿ ಬಾಳೋಣ ಮಂತ್ರ|kimmane-Rmm

ತೀರ್ಥಹಳ್ಳಿ : ರಾಜ್ಯದ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ರಾಜ್ಯದ ಪ್ರತಿಷ್ಠಿತ ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಈ ಬಾರಿ ಚುನಾವಣೆ ರಂಗೇರಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಮದ್ಯೆ ಪೈಪೋಟಿ ಮತ್ತಷ್ಟು ರೋಚಕತೆಯಿಂದ ಇರಬಹುದು ಎಂದು ಅಂದಾಜಿಸಲಾಗುತ್ತಿದೆ. ಕಿಮ್ಮನೆ ರತ್ನಾಕರ್ ಕಾಂಗ್ರೆಸ್ ಟಿಕೆಟ್ ಘೋಷಣೆ ಬೆನ್ನಲ್ಲೇ ಆರ್ ಎಂ ಮಂಜುನಾಥ ಗೌಡರು ವಿವಿಧ ಕಡೆ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸುತ್ತಿದ್ದ ಕಾರಣ ಬಂಡಾಯ ಏಳಬಹುದು ಎನ್ನಲಾಗುತಿತ್ತು. ಆದರೆ ಜೋಡೆತ್ತುಗಳು ಒಂದಾಗಿ ಚುನಾವಣೆ ಎದುರಿಸಿ ಕಾಂಗ್ರೆಸ್ ಪಕ್ಷವನ್ನು…

Read More

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ – ಪತಿ‌, ಅತ್ತೆ ಮತ್ತು ನಾದಿನಿಗೆ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್|Crime News

ಶಿವಮೊಗ್ಗ : ಗೃಹಿಣಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಗಂಡ, ಅತ್ತೆ, ನಾದಿನಿಗೆ ಕಠಿಣ ಜೈಲು ಶಿಕ್ಷೆ, ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ ಇನ್ನು ಆರು ತಿಂಗಳು ಜೈಲು ಶಿಕ್ಷೆ ಮುಂದುರಿಯಲಿದೆ ಆದೇಶಿಸಿದೆ. ಶಿವಮೊಗ್ಗ ನಗರದ ಗೃಹಿಣಿಯೊಬ್ಬರು 2020ರ ಮೇ 18ರಂದು ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಸಂಬಂಧ ಗೃಹಿಣಿಯ ತಾಯಿ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಗಂಡನ ಮನೆಯಲ್ಲಿ ವರದಕ್ಷಿಣೆ ತರುವಂತೆ, ಬೈಕ್ ಕೊಡಿಸುವಂತೆ ಕಿರುಕುಳ…

Read More

ರಿಪ್ಪನ್‌ಪೇಟೆ : ಮೂವರು ಹೆಣ್ಣು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿಗಳು|missing

ಮೂರು ಹೆಣ್ಣು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿಗಳು ರಿಪ್ಪನ್ ಪೇಟೆ : ಚಿಕ್ಕವಯಸ್ಸಿನ ಮೂರು ಹೆಣ್ಣು ಮಕ್ಕಳನ್ನು ಬಿಟ್ಟು ದಂಪತಿಗಳು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ ನಡೆದಿದೆ. ಮಾದಾಪುರ ಗ್ರಾಮದ ಅನುಷಾ (45) ಹಾಗೂ ವಿಜಯ್ (50) ಮೂರು ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿರುವ ದಂಪತಿಗಳು. ದಿನಾಂಕ 25-3-2023 ರಂದು ತೆರಳಿದ್ದ ಅನುಷಾ ಮತ್ತು ವಿಜಯ್ ಮನೆಗೆ ಮರಳಿ ಬರಲಿಲ್ಲ.ಸಂಬಂಧಿಕರು ಅಥವಾ ಪರಿಚಯಸ್ಥರ ಮನೆಗೆ ಹೋಗಿರಬಹುದು ಎಂದು…

Read More
Exit mobile version