Headlines

ಪಿಎಸ್ ಐ ಹಗರಣದ ಆರೋಪಿಗಳು ತೀರ್ಥಹಳ್ಳಿಯಲ್ಲಿ ಆರಗ ಪರ ಪ್ರಚಾರ ನಡೆಸುತಿದ್ದಾರೆ – ಕಿಮ್ಮನೆ|election campaign

ಪಿಎಸ್ ಐ ಹಗರಣದ ಆರೋಪಿಗಳು ತೀರ್ಥಹಳ್ಳಿಯಲ್ಲಿ ಆರಗ ಪರ ಪ್ರಚಾರ ನಡೆಸುತಿದ್ದಾರೆ – ಕಿಮ್ಮನೆ ರಿಪ್ಪನ್‌ಪೇಟೆ : ಪಿಎಸ್ ಐ ಹಗರಣದ ಆರೋಪಿಗಳಲ್ಲಿ ಮೂವರು ತೀರ್ಥಹಳ್ಳಿಯಲ್ಲಿ ಗೃಹ ಸಚಿವರ ಪರ ಪ್ರಚಾರ ನಡೆಸುತಿದ್ದಾರೆ ಎಂದು ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹುಂಚ ಹೋಬಳಿಯ ಕಗಲಿಜಡ್ಡು ಗ್ರಾಮದಲ್ಲಿ ಚುನಾವಣ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಿಎಸ್ ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ,ಸ್ಯಾಂಟ್ರೋ ರವಿ ಹಾಗೂ…

Read More

ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು

ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು  ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಚುನಾವಣಾ ಕಾವು ರಂಗೇರಿದ್ದು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಸಿದ್ದು ,ಇನ್ನೂ ಹಲವರು ನಾಮಪತ್ರ ಸಲ್ಲಿಸಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಬೇಳೂರು ಗೋಪಾಲಕೃಷ್ಣ ನಾಳೆ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿರುವ ಬೇಳೂರು ನಾಳೆ 11 ಗಂಟೆಗೆ ಕಾರ್ಯಕರ್ತರು ,ಅಭಿಮಾನಿಗಳು ಹಾಗೂ ಹಿತೈಶಿಗಳನ್ನು…

Read More

ಹರತಾಳು ಹಾಲಪ್ಪ ಸಚಿವರಾಗಲು ನಿಮ್ಮ ಒಂದೊಂದು ಮತವು ಸಹಕಾರಿ – ಬಿ ವೈ ರಾಘವೇಂದ್ರ|BYR

ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಹರತಾಳು ಹಾಲಪ್ಪ ರಿಗೆ ಮತ ನೀಡಿ ಬೆಂಬಲಿಸುವ ಮೂಲಕ ಸಾಗರ ಕ್ಷೇತ್ರದಿಂದ ಮಂತ್ರಿಯೊಬ್ಬರನ್ನು ಗೆಲ್ಲಿಸಲಿದ್ದೀರಿ ಎಂದು ಸಂಸದ ಬಿ ವೈ.ರಾಘವೇಂದ್ರ ಹೇಳಿದ್ದಾರೆ. ಅವರು ಸಾಗರದಲ್ಲಿ ಹರತಾಳು ಹಾಲಪ್ಪನವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ, ಹಾಲಪ್ಪನವರು ಕಟ್ಟಕಡೆಯ ಮನುಷ್ಯನಿಗೆ ಸರ್ಕಾರದ ಕಾರ್ಯಕ್ರಮ ತಲುಪಿಸಿದವರು. ರೈತನ ಮೇಲೆ ಹಲ್ಲೆ ಆದಾಗ ರಾತ್ರಿ ಧರಣಿ ನಡೆಸಿದ್ದವರು,ಶೋಷಿತ ವರ್ಗಕ್ಕೆ ಅನ್ಯಾಯವಾದಗ ಸೆಟೆದು ನಿಂತ ನಾಯಕ ಹರತಾಳು ಹಾಲಪ್ಪ ರವರು ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯದಲ್ಲಿ…

Read More

Political News ಕಿಮ್ಮನೆ ಕಾಲದಲ್ಲಿ ಅನುದಾನ ತಂದಿದ್ದರೇ ಕಾಮಗಾರಿ ಕಳಪೆಯೋ – ಸರಿಯೋ ಗೊತ್ತಾಗುತಿತ್ತು : ಆರಗ ಜ್ಞಾನೇಂದ್ರ

ಯಾರದ್ದೋ ಮಕ್ಕಳಿಗೆ ನಾನು ತಂದೆ ಎಂದು ಹೇಳಿಕೊಳ್ಳುವುದಿಲ್ಲ – ಮಾಜಿ ಸಚಿವರ ಹೇಳಿಕೆಗೆ ಆರಗ ಟಾಂಗ್ ತೀರ್ಥಹಳ್ಳಿ : 1983 ಚುನಾವಣೆಯಿಂದ 9 ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ.  ಈಗ ಹತ್ತನೇ ಬಾರಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ.  ಕಳೆದ 9 ಬಾರಿ ಚುನಾವಣೆಯಲ್ಲಿ ನಾಲ್ಕು ಬಾರಿ ಗೆದ್ದು ಐದು ಬಾರಿ ಸೋತಿದ್ದೇನೆ. ತತ್ವ ಸಿದ್ದಾಂತಕ್ಕಾಗಿ 1975 ರಿಂದ ನನ್ನನ್ನು ನಾನು ಈ ರಾಜಕೀಯದಲ್ಲಿ ತೊಡಗಿಸಿ ಕೊಂಡಿದ್ದೇನೆ. ತುರ್ತು ಪರಿಸ್ಥಿತಿಯ ಕರಾಳ ಕಾಯ್ದೆಯನ್ನ ಈ ದೇಶದ ಮೇಲೆ ಇಂದಿರಾಗಾಂಧಿ…

Read More

ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮನೆ ಮೇಲೆ ದಾಳಿ – ಮಾಲು ಸಮೇತ ಓರ್ವನ ಬಂಧನ|excise

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮದ ವಾಸಿಯಾದ  ಪ್ರದೀಪ ಬಿನ್ ಸುಬ್ಬಪ್ಪ ಈತನು  ಅಕ್ರಮವಾಗಿ ಮದ್ಯ ಹೊಂದಿ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ಹೊಸನಗರ ಅಬಕಾರಿ ಇಲಾಖೆಯವರು ದಾಳಿ ನಡೆಸಿ ಸುಮಾರು 09 ಲೀಟರ್ ಅಕ್ರಮವಾಗಿ ಮಾರಾಟ ಮಾಡುವ ಸಲುವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಪ್ರದೀಪ್ ವಿರುದ್ದ ಕೇಸ್ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಬಕಾರಿ ಆಯುಕ್ತರು ಬೆಂಗಳೂರು ಹಾಗೂ ನಾಗರಾಜಪ್ಪ ಟಿ ಅಬಕಾರಿ ಜಂಟಿ…

Read More

ಕಾಂಗ್ರೆಸ್ ಮೂರನೇ ಪಟ್ಟಿ ಪ್ರಕಟ – ಶಿವಮೊಗ್ಗ ನಗರ,ಗ್ರಾಮಾಂತರದಲ್ಲಿ ಇಬ್ಬರು ಮಾಜಿ ಶಾಸಕರ ಪುತ್ರರಿಗೆ ಒಲಿದ ಅದೃಷ್ಟ|Congress

ಕಾಂಗ್ರೆಸ್‌ ಮೂರನೆ ಪಟ್ಟಿಯಲ್ಲಿ ಇಬ್ಬರು ಮಾಜಿ ಶಾಸಕರ ಮಕ್ಕಳಿಬ್ಬರಿಗೆ ಅದೃಷ್ಟ ಒಲಿದಿದೆ. ತೀವ್ರ ಕುತೂಹಲ ಕೆರಳಿಸಿರುವ ಎರಡು ಕ್ಷೇತ್ರಗಳಲ್ಲಿ ಇವರನ್ನು ಕಣಕ್ಕಿಳಿಸಲಾಗಿದೆ. ಶಿಕಾರಿಪುರದಲ್ಲಿ ಗೋಣಿ ಮಾಲ್ತೇಶ್‌ ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ. ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಕುರಿತು ತೀವ್ರ ಕುತೂಹಲ ಮೂಡಿತ್ತು. ಹಲವು ಲೆಕ್ಕಾಚಾರ, ಊಹಾಪೋಹ, ಲಾಬಿಗಳು ಕೂಡ ನಡೆದಿದ್ದವು. ಮೂರನೇ ಪಟ್ಟಿಯಲ್ಲಿ ಈ ಕುತೂಹಲಗಳಿಗೆ ತೆರೆ ಬಿದ್ದಿದೆ. ಶಿವಮೊಗ್ಗದಿಂದ ಮಾಜಿ ಶಾಸಕ ಹೆಚ್‌.ಎಂ.ಚಂದ್ರಶೇಖರಪ್ಪ ಪುತ್ರ ಹೆಚ್‌.ಸಿ.ಯೋಗೇಶ್‌ ಅವರನ್ನು ಕಾಂಗ್ರೆಸ್‌ ಪಕ್ಷ ಕಣಕ್ಕಿಳಿಸಿದೆ….

Read More

ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಕೆ – ಸಾಗರದಲ್ಲಿ ಜನಸಾಗರ|nomination

ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಹರತಾಳು ಹಾಲಪ್ಪನವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಹೊಳೆಕೊಪ್ಪದ ಧನಾಂಜನೇಯಸ್ವಾಮಿ ದೇವಸ್ತಾನದಲ್ಲಿ ಪತ್ನಿ ಸಮೇತರಾಗಿ ಪೂಜೆ ಸಲ್ಲಿಸಿದ ಹಾಲಪ್ಪನವರು ನಂತರ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮರೆವಣಿಗೆ ಮೂಲಕ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್, ಮಾಜಿ ಶಾಸಕ ಬಿ.ಸ್ವಾಮಿರಾವ್ ಹಾಗೂ ಕಾಗೋಡು ಪುತ್ರಿ ರಾಜನಂದಿನ ಜೊತೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ವೇಳೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸೇರಿಸುವ ಮೂಲಕ ಹಾಲಪ್ಪ ಶಕ್ತಿ ಪ್ರದರ್ಶನ ಮಾಡಿದರು….

Read More

ರಿಪ್ಪನ್‌ಪೇಟೆ : ದಾಖಲಾತಿ ದುರುಪಯೋಗ ಆರೋಪ – ನವೋದಯ ಬ್ಯಾಂಕ್ ಮ್ಯಾನೇಜರ್ ವಿರುದ್ದ ದೂರು|Abuse of Enrollment

ರಿಪ್ಪನ್‌ಪೇಟೆ : ಇಲ್ಲಿನ ನವೋದಯ ವಿವಿದ್ದೋದ್ದೇಶ ಸೌಹಾರ್ಧ ಬ್ಯಾಂಕ್ ನಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತಿದ್ದ ಮ್ಯಾನೇಜರ್ ಮಿಥುನ್ ವಿರುದ್ಧ ಬಟ್ಟೆಮಲ್ಲಪ್ಪ ನಿವಾಸಿ ಮಂಜುನಾಥ್ ಬ್ಯಾಣದ ಪೊಲೀಸ್ ಠಾಣೆಯಲ್ಲಿ ದಾಖಲಾತಿ ದುರುಪಯೋಗದ ವಿರುದ್ಧ ದೂರು ದಾಖಲಿಸಿದ್ದಾರೆ. ಉದ್ದಮಿ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಮಂಜುನಾಥ್ ಬ್ಯಾಣದ ನವೋದಯ ವಿವಿದ್ದೋದ್ದೇಶ ಸೌಹಾರ್ಧ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು ಒಂದು ಲಕ್ಷ ರೂ ಎಫ್ ಡಿ ಇಟ್ಟು ತಮ್ಮ OD ಖಾತೆಯಲ್ಲಿ 1.5 ಲಕ್ಷ ರೂ.ಸಾಲ ಪಡೆದಿದ್ದರು. 2017 ರಲ್ಲಿ ಸಾಲ…

Read More

ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಬಿ ಯುವರಾಜ್ ಗೌಡ ಸ್ಪರ್ಧೆ|election

ಸಾಗರ-ಹೊಸನಗರ ಕ್ಷೇತ್ರಕ್ಕೆ ಬಿ.ಯುವರಾಜ್‌ರವರು ಬಿ.ಜೆ.ಪಿ ಬಂಡಾಯ ಅಭ್ಯರ್ಥಿಯಾಗಿ ವಿಧಾನ ಸಭೆಯ ಚುನಾವಣೆಗೆ ಸ್ಪರ್ದಿಸುವುದಾಗಿ ತಿಳಿಸಿದ್ದಾರೆ. ಅವರು ಹೊಸನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಹಾಲಿ ಬಿ.ಜೆ.ಪಿ ಜಿಲ್ಲಾ ಸಮಿತಿ ಸದಸ್ಯರು ಹಾಲಿ ಜಿಲ್ಲಾ ಅಖಿಲ ಭಾರತ ವೀರಶೈವ ಮಾಹಾಸಭಾ ಕಾರ್ಯದರ್ಶಿಗಳು ಆಗಿದ್ದು ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ತಾಲೂಕು ಬಿ.ಜೆ.ಪಿ. ಅಧ್ಯಕ್ಷರಾಗಿ, ಜಿಲ್ಲಾ ರೈತ ಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ತಾಲೂಕ ಅಖಿಲ ಭಾರತ ವೀರಶೈವ ಸಂಘದ ಅಧ್ಯಕ್ಷರಾಗಿ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ನನಗೆ ಬಿಜೆಪಿ ಪಕ್ಷ ಇಲ್ಲಿಯವರೆಗೆ…

Read More

ಧರ್ಮದ ಪರಿಪಾಲನೆಯಲ್ಲಿ ಶ್ರದ್ಧೆ ಮುಖ್ಯ – ಮೂಲೆಗದ್ದೆ ಶ್ರೀ|Religious event

ಧರ್ಮದ ಪರಿಪಾಲನೆಯಲ್ಲಿ ಶ್ರದ್ಧೆ ಮುಖ್ಯ – ಮೂಲೆಗದ್ದೆ ಶ್ರೀ   ರಿಪ್ಪನ್ ಪೇಟೆ : ಸತ್ಯ, ಸದ್ಭಾವನೆ ಸಂಯಮ ಸಾಕ್ಷಾತ್ಕಾರ ಸರ್ವ ಸಿದ್ದಿ ಹಾಗೂ ಮೋಕ್ಷ ಧರ್ಮದ ಹಾದಿಯಾಗಿದೆ ಇಂತಹ ಧರ್ಮ ಪರಿಪಾಲನೆಯಲ್ಲಿ ಶ್ರದ್ಧಾ ಭಕ್ತಿ ಮುಖ್ಯವೆಂದು ಮೂಲೆಗದ್ದೆ ಮಠದ ಪೀಠಾಧಿಕಾರಿ ಶ್ರೀ ಚನ್ನಬಸವ ಸ್ವಾಮೀಜಿ ಹೇಳಿದರು.  ಪಟ್ಟಣದ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಆನ್ನಪೂರ್ಣೇಶ್ವರಿ ಆಮ್ಮನವರ ದೇವಸ್ಥಾನದ 6 ನೇ ವರ್ಷದ ಪ್ರತಿಷ್ಠ  ವರ್ಧಂತ್ಯುತ್ಸವ ಧಾರ್ಮಿಕ ಸಭೆಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.  ದೇವಸ್ಥಾನ…

Read More
Exit mobile version