Headlines

ಆಗುಂಬೆ ಘಾಟಿಯಲ್ಲಿ ಕೆಟ್ಟು ನಿಂತ ಕಾರು – ಟ್ರಾಫಿಕ್ ಜಾಮ್,ಪ್ರಯಾಣಿಕರ ಪರದಾಟ|agumbe traffic

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ಎರಡು ಕಾರುಗಳು ಏಕಾಏಕಿ ಕೆಟ್ಟು ನಿಂತು ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ಉಡುಪಿ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಅರ್ಧ ಗಂಟೆಗೂ ಹೆಚ್ಚು ಸಮಯ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ಸುಮಾರು ಮೂರು ಕಿಲೋಮೀಟರ್ ಗಳವರೆಗೆ ರಸ್ತೆ ಬದಿಯಲ್ಲಿ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು. ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ನಂತರ ಸ್ಥಳಕ್ಕೆ ಆಗುಂಬೆ…

Read More

ರಿಪ್ಪನ್‌ಪೇಟೆ – ಬ್ಯಾಂಕ್ ನೋಟಿಸಿಗೆ ಹೆದರಿ ರೈತ ಆತ್ಮಹತ್ಯೆ|crime news

ರಿಪ್ಪನ್‌ಪೇಟೆ;- ಸಮೀಪದ ಮೂಗುಡ್ತಿ ಗ್ರಾಮದ ಕೋಮಲಾಪುರ ನಿವಾಸಿ ಮಂಜನಾಯ್ಕ್ (85) ಸಾಲದ ಬಾಧೆಯಿಂದ ಕಳೆನಾಶಕ ಸೇವಿಸಿ ಸಾವನ್ನಪ್ಪಿರುವ ಘಟನೆ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಜುನಾಯ್ಕ್ ಬಿನ್ ಕೊಲ್ಲನಾಯ್ಕ  ಸುಮಾರು (85) ವರ್ಷಎಂಬುವರಿಗೆ  ತಕ್ಷಣ ಅವರನ್ನು ರಿಪ್ಪನ್‌ಪೇಟೆಯ ಸರ್ಕಾರಿ ಅಸ್ಪತ್ರೆಗೆ ಚಿಕಿತ್ಸಗಾಗಿ ಕರೆತರಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿತು ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. 3 ಇವರು ತಳಲೆ ವಿ.ಎಸ್.ಎಸ್.ಎನ್.ಬಿ.ಯಲ್ಲಿ 1.15.000 ಬೆಳೆ ಸಾಲ ಮತ್ತು 50.000.00 ಸಾವಿರ ವೈಯಕ್ತಿಕ…

Read More

ಭೂಮಿ ಹಕ್ಕಿಗಾಗಿ – ಬಿಜೆಪಿ ಬೆಂಬಲಿಸಿ : ಹರತಾಳು ಹಾಲಪ್ಪ|HALAPPA

ಭೂಮಿ ಹಕ್ಕಿಗಾಗಿ- ಬಿಜೆಪಿ ಬೆಂಬಲಿಸಿ:  ಹಾಲಪ್ಪ ಎಚ್ ಹರತಾಳು   ರಿಪ್ಪನ್ ಪೇಟೆ : ಮಲೆನಾಡಿನ ಜ್ವಲಂತ ಸಮಸ್ಯೆಯಾದ ಭೂ ಹಕ್ಕಿನ   ವಿಚಾರಧಾರೆಯನ್ನು ವಿಧಾನಸೌಧದ ಒಳಗೂ ಹಾಗೂ ಹೊರಗೂ ಸಮರ್ಥವಾಗಿ ಪ್ರತಿಪಾದಿಸಲು ಈ ಬಾರಿ ಸಾಗರ ವಿಧಾನ ಸಭಾ  ಕ್ಷೇತ್ರ ದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಆಯ್ಕೆ ಮಾಡುವಂತೆ ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಹಾಲಪ್ಪ ಎಚ್.  ಹರತಾಳು ಮನವಿ ಮಾಡಿದರು. ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ ಫಾರಂ ಪಡೆದ ನಂತರ…

Read More

ರಿಪ್ಪನ್‌ಪೇಟೆ : ಓಟಿಪಿ ನಂಬರ್ ಪಡೆದು ಲಕ್ಷಾಂತರ ರೂ ವಂಚನೆ – ಮನೆ ಮಾರಿದ ಹಣ ಕಳೆದುಕೊಂಡ ಅಮಾಯಕ|cyber crime

ಭಾರತದಲ್ಲಿ ನೋಟ್‌ ಬ್ಯಾನ್‌ ಆದ ನಂತರ ಜನ ಡಿಜಿಟಲ್‌ ಹಣಕಾಸಿನ ವ್ಯವಹಾರದ ಕಡೆ ಮುಖ ಮಾಡಿದರು. ಇದರಿಂದ ಜೀವನ ಒಂದು ಮಟ್ಟಕ್ಕೆ ಸುಧಾರಿಸಿತು ಎನ್ನುವಾಗಲೇ ಡಿಜಿಟಲ್‌ ಮೋಸಗಳು ಹೆಚ್ಚುತ್ತಿದ್ದು, ಹಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕೆವೈಸಿ ಅಪ್‌ಡೇಟ್‌ ಮಾಡಬೇಕು ಎಂದು ನಂಬಿಸಿ ಓಟಿಪಿ ನಂಬರ್‌ ಪಡೆದ ವ್ಯಕ್ತಿಯೊಬ್ಬರಿಗೆ ಸೈಬರ್‌ ಕಳ್ಳರು 1.80 ಲಕ್ಷ ರೂ. ವಂಚಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಚೌಡೇಶ್ವರಿ ಬೀದಿಯ ಸ್ವಾಮಿ (55) ವಂಚನೆಗೊಳಗಾದವರು. ಏಪ್ರಿಲ್…

Read More

ಇಬ್ಬರೂ ಒಟ್ಟಾದ್ರೆ ಏನ್ ಭೂಕಂಪ ಆಗುತ್ತಾ ; ಕಿಮ್ಮನೆ-ಆರ್‌ಎಂಎಂಗೆ ತಿವಿದ ಆರಗ ಜ್ಞಾನೇಂದ್ರ|thirthahalli

ರಿಪ್ಪನ್‌ಪೇಟೆ : ಟಿಕೆಟ್‌ಗಾಗಿ ಅಥವಾ ಮಂತ್ರಿ ಸ್ಥಾನಕ್ಕಾಗಿ ದೆಹಲಿಗೆ ಹೋಗುವವನು ನಾನಲ್ಲ. ಇಂತಹ ಸಂದರ್ಭ ಬರುವುದಿಲ್ಲ. ಸಂದರ್ಭ ಬಂದಲ್ಲಿ ಚುನಾವಣಾ ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ. ಯಾವುದೇ ಕಾರಣ ಕೊಡದೆ ಇನ್ನೊಬ್ಬರಿಗಾಗಿ ಕೆಲಸ ಮಾಡುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕೋಡೂರಿನಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಬಾರಿ ಒಂದೇ ಪಕ್ಷ ಒಂದೇ ಚಿಹ್ನೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 4 ಬಾರಿ ಶಾಸಕನಾಗಿದ್ದೇನೆ. ಇದು ನನ್ನ ಕೊನೆಯ ಚುನಾವಣೆ. ನಾನು ತತ್ವಕ್ಕಾಗಿ, ಸಿದ್ದಂತಕ್ಕಾಗಿ ರಾಜಕಾರಣ ಮಾಡುವವನು. ಈ…

Read More

ರಿಪ್ಪನ್‌ಪೇಟೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ : ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ನಡೆದಿದ್ದು, ಈ ಘಟನೆಯ ಭಯಾನಕ‌ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ತಳಲೆ ಗ್ರಾಮದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೋಡೂರು ಗ್ರಾಮದ ಚೂಡಾಮಣಿ ಮತ್ತು ಪತ್ನಿ ಮೋಹಿನಿ ಬೈಕ್ ನಲ್ಲಿ ತಳಲೆ ಕಡೆ ಹೋಗುತಿದ್ದಾಗ ಮೂಗೂಡ್ತಿಗೆ ಬರುತಿದ್ದ  ಮುತ್ತಿನಕೊಪ್ಪ ಗ್ರಾಮದ ಕೃಷ್ಣಮೂರ್ತಿ…

Read More

ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ತೊರೆಯುವುದಿಲ್ಲ : ಬಾಳೂರು ಗ್ರಾಪಂ ಮಾಜಿ ಆಧ್ಯಕ್ಷ ಹೆಚ್.ಎಸ್.ಕೃಷ್ಣಮೂರ್ತಿ ಗೌಡ

ರಿಪ್ಪನ್‌ಪೇಟೆ;- ಇತ್ತೀಚೆಗೆ ಕಾಂಗ್ರೇಸ್ ಪಕ್ಷದ ಮುಖಂಡರು ನಮ್ಮ ಮನೆಗೆ ಭೇಟಿ ನೀಡಿ ನನ್ನನ್ನು ಕಾಂಗ್ರೇಸ್ ಪಕ್ಷ ಸೇರ್ಪಡೆಯಾಗುವಂತೆ ಒತ್ತಾಯಿಸಿದರು ಅದರೆ ನಾನು ಬಿಜೆಪಿಯ ತತ್ವಸಿದ್ದಾಂತ ಮತ್ತು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪನವರ ಆಭಿವೃದ್ದಿ ಕಾರ್ಯಗಳನ್ನು ಮೆಚ್ಚಿಕೊಳ್ಳುವುದರೊಂದಿಗೆ ಅವರ ಆಭಿಮಾನಿಯಾಗಿರುವ ನಾನು ಬಿಜೆಪಿ ಪಕ್ಷವನ್ನು ಬಿಟ್ಟು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ ಎಂದು ಬಾಳೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹೆಚ್.ಎಸ್.ಕೃಷ್ಣಮೂರ್ತಿಗೌಡ್ರು  ಸ್ಪಷ್ಟ ಪಡಿಸಿದ್ದಾರೆ. ಮಾದ್ಯಮದವರೊಂದಿಗೆ ಮಾತನಾಡಿ ಕೆಲವರು ನಾನು ಕಾಂಗ್ರೇಸ್ ಪಕ್ಷ ಸೇರಿದ್ದಾರೆಂದು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆಂದು ತಿಳಿದು…

Read More

ಸಾಗರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ತಿ ನಾ ಶ್ರೀನಿವಾಸ್|election

ಸಾಗರ : ಅಧಿಕಾರಿ ನೌಕರ ವರ್ಗ ಪ್ರಜಾಪ್ರಭುತ್ವದ ತಳಹದಿಯಾಗಿರುವ ಪ್ರಜೆಗಳಿಗೆ ಕೈಮುಗಿದು ಕೆಲಸ ಮಾಡಿಕೊಡಬೇಕು. ಅಂತಹ ವಾತಾವರಣ ಸೃಷ್ಟಿ ಮಾಡಬೇಕು ಎನ್ನುವ ಉದ್ದೇಶದಿಂದ ಚುನಾವಣೆ ಸ್ಪರ್ಧೆ ಮಾಡಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಾಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತೀ.ನ.ಶ್ರೀನಿವಾಸ್ ತಿಳಿಸಿದರು. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ, ಸಚ್ಚಾರಿತ್ರ್ಯದ ರಾಜಕಾರಣಕ್ಕೆ ಮುನ್ನುಡಿ ಬರೆಯಲು ನಾನು ಸ್ಪರ್ಧೆ ಮಾಡಿದ್ದೇನೆ. ಸಾಗರ ಕ್ಷೇತ್ರದಲ್ಲಿ…

Read More

ತಂದೆಯ ಸಣ್ಣ ನಿರ್ಲಕ್ಷ್ಯಕ್ಕೆ ಬಲಿಯಾದ ಒಂದೂವರೆ ವರ್ಷದ ಮಗು – ಮಲೆನಾಡಿನಲ್ಲೊಂದು ಹೃದಯವಿದ್ರಾವಕ ಘಟನೆ|accident

ಅಪ್ಪನನ್ನು ಹಿಂಬಾಲಿಸಲು ಹೋಗಿ ಮಗುವೊಂದು ಟ್ರ್ಯಾಕ್ಟರ್‌ಗೆ ಸಿಲುಕಿ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಹೆದ್ದೂರಿನಲ್ಲಿ ಬುಧವಾರ ನಡೆದಿದೆ. ಹೆದ್ದೂರು ಗ್ರಾಮದ ಆದರ್ಶ್‌ ಎಂಬುವವರ ಒಂದೂವರೆ ವರ್ಷದ ಮಗು ದುರ್ಮರಣ ಹೊಂದಿದೆ. ಆದರ್ಶ್‌ ಅವರು ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಆಟವಾಡುತ್ತಿದ್ದರು. ನಂತರ ಕೆಲಸದ ನಿಮಿತ್ತ ಮಗುವನ್ನು ಮನೆಯೊಳಗೆ ಬಿಟ್ಟಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಅನ್ನು ತೆಗೆಯಲು ಹೋಗಿದ್ದಾರೆ. ಈ ವೇಳೆ ಒಂದೂವರೆ ವರ್ಷದ ಮಗು ಅಪ್ಪನನ್ನೇ ಹಿಂಬಾಲಿಸಿಕೊಂಡು ಬಂದಿದೆ. ಆದರೆ, ಇದ್ಯಾವುದರ ಅರಿವು ಇರದ…

Read More

ಡಿ.ವಿ.ರೇವಣಪ್ಪಗೌಡರಿಗೆ ಹಲವು ಪ್ರಶಸ್ತಿ-ಪುರಸ್ಕಾರಗಳ ಗರಿ – ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಧಾನ|doctorate

“ಡಿ.ವಿ.ರೇವಣಪ್ಪಗೌಡರಿಗೆ ಪ್ರಶಸ್ತಿ-ಪುರಸ್ಕಾರಗಳ ಗರಿ – ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಧಾನ ರಿಪ್ಪನ್‌ಪೇಟೆ : ಸಾಧನೆಗೆ ವಯಸ್ಸಿನ ಮಿತಿ ಇಲ್ಲ. ಆದರೆ, ಸಾಧನೆಗೆ ಸ್ಪಷ್ಟ ಗುರಿ ಹಾಗೂ ಗುರುವಿನ ಆಶೀರ್ವಾದ ಇದ್ದಲ್ಲಿ ಮಹತ್ತರ ಸಾಧಿಸಲು ಸಾಧ್ಯ ಎಂಬುದು ನಮ್ಮ ಪೂರ್ವಿಕರ ನಾಲ್ನುಡಿ ಆಗಿದೆ. ಇಂತಹ ಸಾಧಕರ ಸಾಲಿನಲ್ಲಿ ಹೊಸನಗರದ ಡಿ.ವಿ.ರೇವಣಪ್ಪಗೌಡ ವಿಶೇಷವಾಗಿ ಕಂಡುಬರುತ್ತಾರೆ. ಧಾರ್ಮಿಕ, ಆಧ್ಯಾತ್ಮಿಕ, ರಾಜಕಾರಣ, ಸಾಮಾಜಿಕ ಕ್ಷೇತ್ರಗಳೇ ಅಲ್ಲದೇ ಕೃಷಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಛಾಪು…

Read More