ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ – ಸಹೋದರರಿಬ್ಬರು ಸ್ಥಳದಲ್ಲಿಯೇ ಸಾವು|accident

ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಬಳಿ ನಡೆದಿದೆ.




ಸಾಗರದ ರಾಮನಗರದ ವೆಲ್ಡಿಂಗ್ ಕೆಲಸಗಾರ ಸುಹೇಲ್ (27),ಸಯ್ಯದ್ ಆಫ್ರಿದ್(ಪಿಂಟು),(21) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ.


ಮದುವೆ ಕಾರ್ಯಕ್ರಮಕ್ಕೆಂದು ಉಳವಿ ಗ್ರಾಮಕ್ಕೆ ಹೋಗುತ್ತಿದ್ದಾಗ ಮಾರುತಿ ವ್ಯಾಗನಾರ್ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ.

ಇಬ್ಬರು ಸಹೋದರರ ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.














Leave a Reply

Your email address will not be published. Required fields are marked *