ಎರಡು ತಿಂಗಳ ಹಿಂದೆಯಷ್ಟೇ ಇದೆ ಗೌರೀಕೆರೆಯಲ್ಲಿ ದುಷ್ಕರ್ಮಿಗಳು ಹಸುಗಳನ್ನು ಇನೋವಾ ಕಾರಿನಲ್ಲಿ ತುಂಬಿಕೊಂಡು ಕದ್ದೊಯ್ದ ಪ್ರಕರಣ ನಡೆದಿತ್ತು. ಇದುವರೆಗೂ ಕಳ್ಳತನ ಮಾಡಿದವರು ಯಾರು ಎಂಬುದೇ ಪತ್ತೆಯಾಗಿಲ್ಲ. ಈ ಪ್ರಕರಣ ಹಸಿಯಾಗಿರುವಾಗಲೇ ಮತ್ತೊಂದು ಪ್ರಕರಣ ದಾಖಲಾಗಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಸಂಬಂಧಪಟ್ಟ ಇಲಾಖೆ ತಕ್ಷಣ ಕಾರ್ಯಪ್ರವೃತ್ತರಾಗಿ ದುಷ್ಕರ್ಮಿಗಳನ್ನು ಹಿಡಿದು, ಮತ್ತೆ ಮತ್ತೆ ಈ ರೀತಿ ಪ್ರಕರಣಗಳು ನಡೆಯದಂತೆ ಜಾಗ್ರತೆ ವಹಿಸಬೇಕೆಂದು ಸಾರ್ವಜನಿಕರು ಅಗ್ರಹಿಸಿದ್ದಾರೆ.
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…