ಶಿವಮೊಗ್ಗ ಜಿಲ್ಲೆ ಸಾಗರ ಟೌನ್ನಲ್ಲಿ ಬರೋಬ್ಬರಿ 17 ಲಕ್ಷ ರೂಪಾಯಿಯ ಸಿಗರೇಟ್ ಕಳ್ಳತನವಾಗಿದೆ. ಈ ಸಂಬಂಧ ಸಾಗರ ಟೌನ್ ಪೊಲೀಸ್ ಸ್ಟೇಷನ್ನಲ್ಲಿ ದೂರು ಕೂಡ ದಾಖಲಾಗಿದೆ.
ಇಲ್ಲಿನ ಸೊರಬ ರಸ್ತೆಯ ಯುನೈಟೆಡ್ ಟ್ರೇಡಿಂಗ್ ಕಂಪೆನಿಯಲ್ಲಿ ಭಾನುವಾರ ರಾತ್ರಿ ₹17 ಲಕ್ಷ ಮೌಲ್ಯದ ಸಿಗರೇಟ್ ಬಂಡಲ್ಗಳು ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ.
ಸಾಗರ ತಾಲ್ಲೂಕಿನ ವಿವಿಧ ಅಂಗಡಿಗಳಿಗೆ ಸಿಗರೇಟ್ ಪೂರೈಕೆ ಮಾಡುವ ಕೆಲಸಮಾಡುತ್ತಿರುವ ಈ ಅಂಗಡಿಯಲ್ಲಿ ರೋಲಿಂಗ್ ಶೆಟ್ಟರ್ ಒಡೆದು ಕಳ್ಳತನ ಮಾಡಲಾಗಿದೆ.
ಶೆಟರ್ ಮುರಿದು ಒಳಕ್ಕೆ ಬಂದಿರುವ ಕಳ್ಳರು, ಒಳಗಿದ್ದ ಸಿಗರೇಟ್ ಬಂಡಲ್ಗಳ ಜೊತೆ 9 ಸಾವಿರ ರೂಪಾಯಿ ಕ್ಯಾಶ್ ಕಳ್ಳತನ ಮಾಡಿದ್ದಾರೆ. ಕೃತ್ಯ ಗೊತ್ತಾಗದಂತೆ, ಸಿಸಿಟಿವಿ ಬಾಕ್ಸ್ಗಳನ್ನ ಕೂಡ ಕದ್ದೊಯ್ದಿದ್ದಾರೆ.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…