ಶಿವಮೊಗ್ಗ ಜಿಲ್ಲೆ ಸಾಗರ ಟೌನ್ನಲ್ಲಿ ಬರೋಬ್ಬರಿ 17 ಲಕ್ಷ ರೂಪಾಯಿಯ ಸಿಗರೇಟ್ ಕಳ್ಳತನವಾಗಿದೆ. ಈ ಸಂಬಂಧ ಸಾಗರ ಟೌನ್ ಪೊಲೀಸ್ ಸ್ಟೇಷನ್ನಲ್ಲಿ ದೂರು ಕೂಡ ದಾಖಲಾಗಿದೆ.
ಇಲ್ಲಿನ ಸೊರಬ ರಸ್ತೆಯ ಯುನೈಟೆಡ್ ಟ್ರೇಡಿಂಗ್ ಕಂಪೆನಿಯಲ್ಲಿ ಭಾನುವಾರ ರಾತ್ರಿ ₹17 ಲಕ್ಷ ಮೌಲ್ಯದ ಸಿಗರೇಟ್ ಬಂಡಲ್ಗಳು ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ.
ಸಾಗರ ತಾಲ್ಲೂಕಿನ ವಿವಿಧ ಅಂಗಡಿಗಳಿಗೆ ಸಿಗರೇಟ್ ಪೂರೈಕೆ ಮಾಡುವ ಕೆಲಸಮಾಡುತ್ತಿರುವ ಈ ಅಂಗಡಿಯಲ್ಲಿ ರೋಲಿಂಗ್ ಶೆಟ್ಟರ್ ಒಡೆದು ಕಳ್ಳತನ ಮಾಡಲಾಗಿದೆ.
ಶೆಟರ್ ಮುರಿದು ಒಳಕ್ಕೆ ಬಂದಿರುವ ಕಳ್ಳರು, ಒಳಗಿದ್ದ ಸಿಗರೇಟ್ ಬಂಡಲ್ಗಳ ಜೊತೆ 9 ಸಾವಿರ ರೂಪಾಯಿ ಕ್ಯಾಶ್ ಕಳ್ಳತನ ಮಾಡಿದ್ದಾರೆ. ಕೃತ್ಯ ಗೊತ್ತಾಗದಂತೆ, ಸಿಸಿಟಿವಿ ಬಾಕ್ಸ್ಗಳನ್ನ ಕೂಡ ಕದ್ದೊಯ್ದಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…