ಬೇಳೂರು ಪರ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಭರ್ಜರಿ ರೋಡ್ ಶೋ|election

ರಿಪ್ಪನ್‌ಪೇಟೆ : ರಾಜ್ಯ ಕಂಡ ಧೀಮಂತ ನಾಯಕ ದಿ.ಎಸ್ ಬಂಗಾರಪ್ಪಜಿಯವರ ಅಭಿಮಾನಿಗಳಿರುವ ಈ ಕ್ಷೇತ್ರದಲ್ಲಿ ಅವರೇ ಬೆಳೆಸಿದ ಗೋಪಾಲಕೃಷ್ಣ ಬೇಳೂರು ಇವರನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೆಂಬಲಿಸಿ ಅತ್ಯಂತ ಹೆಚ್ಚಿನ ಬಹುಮತದಿಂದ ಗೆಲ್ಲಿಸುವಂತೆ ನಟ ಡಾ.ಶಿವರಾಜ್ ಕುಮಾರ್ ರವರು ಮನವಿ ಮಾಡಿದರು. ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ರವರ ಪರ ಭರ್ಜರಿ ರೋಡ್ ಶೋ ನಡೆಸಿ ನಂತರ ಮಾತನಾಡಿ ಈ ಬಾರಿಯ ಚುನಾವಣೆಯಲ್ಲಿ ಸಜ್ಜನ ವ್ಯಕ್ತಿತ್ವದ ಬೇಳೂರು ಗೋಪಾಲಕೃಷ್ಣ ರವರನ್ನು ಬೆಂಬಲಿಸಿ ವಿಧಾನಸೌದಕ್ಕೆ ಕಳಿಸಿಕೊಡಿ…

Read More

ತೋಟದಲ್ಲಿ ಕೆಲಸ ಮಾಡುತಿದ್ದ ರೈತನ ಮೇಲೆ ಕರಡಿ ದಾಳಿ – ಗಂಭೀರ ಗಾಯ|Bear attack

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಬಳಿಯ ಹೆನ್ನಿ ಗ್ರಾಮದಲ್ಲಿ ಕರಡಿ ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ. ದಾಳಿಯಲ್ಲಿ ತಿಮ್ಮನಾಯ್ಕ್ ಎಂಬವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.  ಸೌದೆ ಒಟ್ಟು ಮಾಡಲು ಅಂತಾ ತೋಟಕ್ಕೆ ತೆರಳಿದ್ದ ಅವರ ಮೇಲೆ ಅಲ್ಲಿದ್ದ ಕರಡಿಯು ದಾಳಿ ನಡೆಸಿದೆ. ಏಕಾಯೇಕಿ ನಡೆದ ದಾಳಿಯಲ್ಲಿ ತಿಮ್ಮನಾಯ್ಕ್​ರಿಗೆ ತಪ್ಪಿಸಿಕೊಳ್ಳಲು ಸಹ ಆಗಲಿಲ್ಲ. ಜೋರಾಗಿ ಕಿರುಚಿಕೊಂಡಿದ್ದಾರೆ. ಈ ವೇಳೇ ಕರಡಿ ಅಲ್ಲಿಂದ ಕಾಲ್ಕಿತ್ತಿದೆ.  ಇವರ ಚೀರಾಟ ಕೇಳಿಸ್ತಿದ್ದಂತೆ, ಸ್ಥಳೀಯರು ಓಡಿ ಬಂದಿದ್ದಾರೆ. ತೀವ್ರವಾದ ಗಾಯಗಳಾಗಿದ್ದ ತಿಮ್ಮನಾಯ್ಕ್​ರನ್ನ ತಕ್ಷಣವೆ…

Read More