ರಿಪ್ಪನ್ಪೇಟೆ : ಜ್ಯೋತಿ ಮಾಂಗಲ್ಯ ಮಂದಿರದ ಭೂಪರಿವರ್ತನೆ ಆದೇಶ ರದ್ದುಗೊಳಿಸಿದ ಜಿಲ್ಲಾಧಿಕಾರಿ|Jyothi mangalya
ರಿಪ್ಪನ್ಪೇಟೆ : ಜ್ಯೋತಿಮಾಂಗಲ್ಯ ಮಂದಿರದ ಭೂಪರಿವರ್ತನೆ ಆದೇಶ ರದುಗೊಳಿಸಿದ್ದ ಜಿಲ್ಲಾಧಿಕಾರಿ ರಿಪ್ಪನ್ಪೇಟೆ : ಪಟ್ಟಣದ ಹೆಸರಾಂತ ಕಲ್ಯಾಣ ಮಂದಿರಗಳಲ್ಲಿ ಒಂದಾದ ಜ್ಯೋತಿ ಮಾಂಗಲ್ಯ ಮಂದಿರದ ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಲ್ಲಿನ ಬರುವೆ ಗ್ರಾಮದ ಸರ್ವೆ ನಂಬರ್ 63/1ಬಿ ರಲ್ಲಿ 0-38 ಗುಂಟೆ ಜಮೀನನ್ನು ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಿಕೊಂಡು ಭೂಪರಿವರ್ತನೆಯ ಷರತ್ತು ಉಲ್ಲಂಘನೆ ಮಾಡಿಕೊಳ್ಳುವುದರೊಂದಿಗೆ ಆ ಜಾಗದಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಜಾಗದಲ್ಲಿ ಕಲ್ಯಾಣ ಮಂದಿರವನ್ನು ನಿರ್ಮಿಸಿರುವುದನ್ನು…