ಹೊಸನಗರ-ತೀರ್ಥಹಳ್ಳಿ ತಾಲೂಕಿನ ಗ್ರಾಪಂ ಅಧ್ಯಕ್ಷ,ಉಪಾಧ್ಯಕ್ಷ ಮೀಸಲಾತಿ ಪ್ರಕಟ : ಎಲ್ಲೆಲ್ಲಿ ಯಾರ್ಯಾರು? ವಿವರ ಇಲ್ಲಿದೆ ನೋಡಿ|GPM

ಹೊಸನಗರ ತಾಲ್ಲೂಕಿನಲ್ಲಿ ಒಟ್ಟು 30 ಗ್ರಾಮ ಪಂಚಾಯಿತಿಗಳ 2 ನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಇಲ್ಲಿನ ಗಾಯತ್ರಿ ಮಂದಿರದಲ್ಲಿ ಜಿಲ್ಲಾಧಿಕಾರಿ ಡಾ.ಆರ್​ ಸೆಲ್ವಮಣಿ, ಮೀಸಲಾತಿಯನ್ನು ಪ್ರಕಟಿಸಿದ್ದಾರೆ.

ಯಾವ ಪಂಚಾಯಿತಿಗೆ ಯಾವ ಮೀಸಲಾತಿ ಮಾಹಿತಿ ಇಲ್ಲಿದೆ

ಗ್ರಾಮ ಪಂಚಾಯಿತಿ ಹೆಸರು – ಅಧ್ಯಕ್ಷ – ಉಪಾಧ್ಯಕ್ಷ ಹುದ್ದೆ

1-ರಿಪ್ಪನ್‌ ಪೇಟೆ- ಸಾಮಾನ್ಯ ಮಹಿಳೆ, ಹಿಂದುಳಿದ ವರ್ಗಎ,

2-ಪರುಪ್ಪೆಮನೆ-ಹಿಂದುಳಿದ ವರ್ಗ ಎ ಮಹಿಳೆ, ಸಾಮಾನ್ಯ,

3-ಹರತಾಳು -ಸಾಮಾನ್ಯ ಮಹಿಳೆ, ಸಾಮಾನ್ಯ,

4-ಮಾರುತಿಪುರ- ಸಾಮಾನ್ಯ ಮಹಿಳೆ, ಹಿಂದುಳಿದ ವರ್ಗ ಎ.

5-ಎಂ.ಗುಡ್ಡೆಕೊಪ್ಪ- ಸಾಮಾನ್ಯ, ಹಿಂದುಳಿದ ವರ್ಗ- ಎ ಮಹಿಳೆ,

6-ತ್ರಿಣಿವೆ-ಹಿಂದುಳಿದ ವರ್ಗ-ಎ ಮಹಿಳೆ, ಸಾಮಾನ್ಯ,

7-ಮುಂಬಾರು-ಸಾಮಾನ್ಯ, ಸಾಮಾನ್ಯ ಮಹಿಳೆ,

8-ಕೋಡೂರು-ಹಿಂದುಳಿದ ವರ್ಗಎ, ಹಿಂದುಳಿದ ವರ್ಗ ಬಿ,

9-ಚಿಕ್ಕಜೇನಿ-ಸಾಮಾನ್ಯ, ಪರಿಶಿಷ್ಟಜಾತಿ ಮಹಿಳೆ,

10-ಬಾಳೂರು- ಹಿಂದುಳಿದ ವರ್ಗ ಎ, ಸಾಮಾನ್ಯ ಮಹಿಳೆ,
11-ಕೆಂಚನಾಳ-ಹಿಂದುಳಿದ ವರ್ಗ ಎ, ಸಾಮಾನ್ಯ ಮಹಿಳೆ,

12-ಹೆದ್ದಾರಿಪುರ- ಸಾಮಾನ್ಯ ಮಹಿಳೆ, ಹಿಂದುಳಿದ ವರ್ಗ ಬಿ ಮಹಿಳೆ,

13-ಅಮೃತ-ಸಾಮಾನ್ಯ, ಹಿಂದುಳಿದ ವರ್ಗ ಎ ಮಹಿಳೆ,

14-ಹುಂಚಾ-ಸಾಮಾನ್ಯ ಮಹಿಳೆ, ಹಿಂದುಳಿದ ವರ್ಗ

15-ಸೊನಲೆ-ಸಾಮಾನ್ಯ ಮಹಿಳೆ, ಸಾಮಾನ್ಯ,




16-ಮೇಲಿನ ಬೆಸಿಗೆ- ಸಾಮಾನ್ಯ, ಸಾಮಾನ್ಯ ಮಹಿಳೆ,

17-ರಾಮಚಂದ್ರಾಪುರ- ಸಾಮಾನ್ಯ, ಹಿಂದುಳಿದ ವರ್ಗ ಮಹಿಳೆ,

18-ನಾಗೋಡಿ-ಸಾಮಾನ್ಯ ಮಹಿಳೆ, ಪರಿಶಿಷ್ಟ ಜಾತಿ,

19-ಹೊಸೂರು- ಸಾಮಾನ್ಯ, ಸಾಮಾನ್ಯ ಮಹಿಳೆ,

20-ಅರಮನೆಕೊಪ್ಪ-ಪರಿಶಿಷ್ಟ ಜಾತಿ, ಸಾಮಾನ್ಯ ಮಹಿಳೆ,

21-ಮೂಡುಗೊಪ್ಪ ಹಿಂದುಳಿದ ವರ್ಗ ಬಿ, ಸಾಮಾನ್ಯ ಮಹಿಳೆ,

22-ಕರಿಮನೆ-ಹಿಂದುಳಿದ ವರ್ಗ – ಮಹಿಳೆ, ಸಾಮಾನ್ಯ,

23-ಅಂಡಗದೋದೂರು -ಸಾಮಾನ್ಯ ಮಹಿಳೆ, ಸಾಮಾನ್ಯ,

25-ಖೈರಗುಂದ-ಸಾಮಾನ್ಯ, ಹಿಂದುಳಿದ ವರ್ಗ ಮಹಿಳೆ,

26-ಸುಳಗೋಡು-ಹಿಂದುಳಿದ ವರ್ಗ ಎ ಮಹಿಳೆ, ಸಾಮಾನ್ಯ,

27-ಯಡೂರು- ಸಾಮಾನ್ಯ, ಸಾಮಾನ್ಯ ಮಹಿಳೆ,

28-ಹರಿದ್ರಾವತಿ- ಹಿಂದುಳಿದ ವರ್ಗ ಎ, ಸಾಮಾನ್ಯ ಮಹಿಳೆ,

29-ಜೇನಿ ಪರಿಶಿಷ್ಟ ಜಾತಿ ಮಹಿಳೆ, ಸಾಮಾನ್ಯ,

30-ಅರಸಾಳು-ಸಾಮಾನ್ಯ ಮಹಿಳೆ, ಹಿಂದುಳಿದ ವರ್ಗ ಎ,

31-ಬೆಳ್ಳೂರು-ಹಿಂದುಳಿದ ವರ್ಗ ಬಿ ಮಹಿಳೆ, ಸಾಮಾನ್ಯ.



ತೀರ್ಥಹಳ್ಳಿ ತಾಲೂಕಿನಲ್ಲಿ ಎರಡನೆ ಅವಧಿಯ ಮೀಸಲಾತಿ


ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ 38 ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ 2 ನೇ ಅವಧಿಯ  ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಲಾಗಿದೆ.


ಸೊಪ್ಪುಗುಡ್ಡೆಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಜಿಲ್ಲಾಧಿಕಾರಿ ಆರ್‌. ಸೆಲ್ವಮಣಿ ಅಧ್ಯಕ್ಷತೆಯಲ್ಲಿ ಮೀಸಲಾತಿ ಆಯ್ಕೆ ಪ್ರಕ್ರಿಯೆ ನಡೆದಿದ್ದು , ಉಳಿದ 30 ತಿಂಗಳಿಗೆ ಮೀಸಲಾತಿ ಪ್ರಕಟಮಾಡಲಾಗಿದೆ. ಒಟ್ಟು 38 ಗ್ರಾಮ ಪಂಚಾಯಿತಿಗಳ ಪೈಕಿ  2 ಪರಿಶಿಷ್ಟ ಜಾತಿ (ಎಸ್‌ಸಿ),  10 ಬಿಸಿಎಂ- ‘ಎ’ 3 ಬಿಸಿಎಂ- ‘ಬಿ’ 23 ಸಾಮಾನ್ಯ ಮೀಸಲಾತಿ ಎಂದು ವರ್ಗೀಕರಿಸಲಾಗಿದೆ. ಇದು 19 ಮಹಿಳಾ ಮೀಸಲಾತಿಯು ಒಳಗೊಂಡಿದೆ.





ಅರಳಸುರಳಿ: ಅಧ್ಯಕ್ಷ (ಬಿಸಿಎಂ- ‘ಎ’ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ), ಅರೇಹಳ್ಳಿ: ಅಧ್ಯಕ್ಷ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ),


ಆಗುಂಬೆ: ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಆರಗ: ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಸಾಮಾನ್ಯ ಮಹಿಳೆ),


ಕನ್ನಂಗಿ:  ಅಧ್ಯಕ್ಷ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಬಿಸಿಎಂ- ‘ಬಿ’ ಮಹಿಳೆ), ಕುಡುಮಲ್ಲಿಗೆ: ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಬಿಸಿಎಂ- ‘ಎ’ ಮಹಿಳೆ),


ಕೋಣಂದೂರು ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಬಿಸಿಎಂ- ‘ಎ’ ಮಹಿಳೆ), ಗುಡ್ಡೇಕೊಪ್ಪ: ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಸಾಮಾನ್ಯ),


ರಾಮಕೃಷ್ಣಪುರ: ಅಧ್ಯಕ್ಷ (ಬಿಸಿಎಂ- ‘ಎ’ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ), ತ್ರಿಯಂಬಕಪುರ: ಅಧ್ಯಕ್ಷ  (ಬಿಸಿಎಂ- ‘ಬಿ’) ಉಪಾಧ್ಯಕ್ಷ (ಬಿಸಿಎಂ- ‘ಎ’ ಮಹಿಳೆ), ತೂದೂರು: ಅಧ್ಯಕ್ಷ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಬಿಸಿಎಂ- ‘ಬಿ’),


ದೇಮ್ಲಾಪುರ: ಅಧ್ಯಕ್ಷ (ಬಿಸಿಎಂ- ‘ಎ’) ಉಪಾಧ್ಯಕ್ಷ (ಸಾಮಾನ್ಯ ಮಹಿಳೆ). ದೇವಂಗಿ:  ಅಧ್ಯಕ್ಷ  (ಎಸ್‌ಸಿ) ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ನಾಲೂರು ಕೊಳಿಗೆ: ಅಧ್ಯಕ್ಷ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಎಸ್‌ಸಿ ಮಹಿಳೆ),


ನೆರಟೂರು: ಅಧ್ಯಕ್ಷ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ), ನೊಣಬೂರು: ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಸಾಮಾನ್ಯ ಮಹಿಳೆ),


ಬಸವಾನಿ: ಅಧ್ಯಕ್ಷ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಬಿಸಿಎಂ-ಎ), ಬಿದರಗೋಡು: ಅಧ್ಯಕ್ಷ (ಬಿಸಿಎಂ-ಎ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ),


ಬೆಜ್ಜವಳ್ಳಿ: ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಬಿಸಿಎಂ- ‘ಬಿ’), ಬಾಂಡ್ಯಕುಕ್ಕೆ: ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಬಿಸಿಎಂ-‘ಎ’ ಮಹಿಳೆ),


ಮಂಡಗದ್ದೆ: ಅಧ್ಯಕ್ಷ  (ಬಿಸಿಎಂ- ‘ಎ’ ಮಹಿಳೆ) ಉಪಾಧ್ಯಕ್ಷ (ಎಸ್‌ಸಿ), ಮೇಲಿನ ಕುರುವಳ್ಳಿ: ಅಧ್ಯಕ್ಷ (ಬಿಸಿಎಂ- ‘ಬಿ’) ಉಪಾಧ್ಯಕ್ಷ (ಸಾಮಾನ್ಯ ಮಹಿಳೆ),


ಮುಳುಬಾಗಿಲು ಅಧ್ಯಕ್ಷ (ಬಿಸಿಎಂ- ‘ಬಿ’ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ), ಮೇಗರವಳ್ಳಿ: ಅಧ್ಯಕ್ಷ (ಬಿಸಿಎಂ- ‘ಎ’) ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಮೇಳಿಗೆ: ಅಧ್ಯಕ್ಷ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ), ಸಾಲ್ಗಡಿ: ಅಧ್ಯಕ್ಷ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ), ಸಾಲೂರು: ಅಧ್ಯಕ್ಷ (ಎಸ್‌ಸಿ ಮಹಿಳೆ) ಉಪಾಧ್ಯಕ್ಷ (ಬಿಸಿಎಂ- ‘ಎ’)


ಶಿಂಗನಬಿದರೆ: ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಬಿಸಿಎಂ- ‘ಎ’ ಮಹಿಳೆ), ಶೇಡ್ಗಾರು: ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಸಾಮಾನ್ಯ ಮಹಿಳೆ),


ಹಣಗೆರೆ: ಅಧ್ಯಕ್ಷ (ಬಿಸಿಎಂ- ‘ಎ’) ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಹಾದಿಗಲ್ಲು: ಅಧ್ಯಕ್ಷ (ಬಿಸಿಎಂ- ‘ಎ’ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ),


ಹಾರೋಗೊಳಿಗೆ: ಅಧ್ಯಕ್ಷ (ಬಿಸಿಎಂ- ‘ಎ’ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ), ಹುಂಚದಕಟ್ಟೆ: ಅಧ್ಯಕ್ಷ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಬಿಸಿಎಂ- ‘ಎ’),


ಹೆಗ್ಗೋಡು: ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಬಿಸಿಎಂ- ‘ಎ’ ಮಹಿಳೆ), ಹೆದ್ದೂರು: ಅಧ್ಯಕ್ಷ (ಬಿಸಿಎಂ- ‘ಎ’) ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಹೊದಲಾ


ಅರಳಾಪುರ: ಅಧ್ಯಕ್ಷ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಬಿಸಿಎಂ- ‘ಎ’), ಹೊನ್ನೆತಾಳು: ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಸಾಮಾನ್ಯ ಮಹಿಳೆ),





ಹೊಸಹಳ್ಳಿ: ಅಧ್ಯಕ್ಷ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ) ಮೀಸಲಾತಿ ಪ್ರಕ್ರೀಯೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಎಸ್.‌ ಬಿರಾದರ್‌, ಪ್ರೋಬೇಷನರಿ ಐಎಎಸ್‌ ಅಧಿಕಾರಿ ದಲ್ಜಿತ್‌ ಕುಮಾರ್, ತಹಶೀಲ್ದಾರ್‌ ಅಮೃತ್‌ ಅತ್ರೇಶ್‌, ಇಒ ಶೈಲಾ ಎನ್‌. ಇದ್ದರು.






ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

15 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

17 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

3 days ago