Headlines

ರಿಪ್ಪನ್‌ಪೇಟೆ : ಬಾಳೂರು ತಿರುವಿನಲ್ಲಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಗಾಯಾಳುಗಳು ಮೆಗ್ಗಾನ್ ಗೆ ರವಾನೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮದ ಹರತಾಳು ತಿರುವಿನಲ್ಲಿ ನಡೆದಿದೆ. ರಿಪ್ಪನ್‌ಪೇಟೆಯಿಂದ ಗೇರುಬೀಸು ಕಡೆ ತೆರಳುತಿದ್ದ ಟಿವಿಎಸ್ ಸ್ಟಾರ್ ಸಿಟಿ ಬೈಕ್ ಹಾಗೂ ಬಾಳೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಡಿಸ್ಕವರ್ ಬೈಕ್ ನಡುವೆ ಬಾಳೂರು ತಿರುವಿನ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗೇರುಬೀಸು ನಿವಾಸಿ ಮೋಹನ್(22) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಮತ್ತೊಂದು ಬೈಕ್ ನಲ್ಲಿದ್ದ ಶುಂಠಿ ಕೆಲಸಕ್ಕೆ…

Read More

ಕೆರೆ ಕಾಮಗಾರಿ ಹಣ ದುರ್ಬಳಕೆ – 6 ವರ್ಷ ಕಠಿಣ ಶಿಕ್ಷೆ ,20 ಸಾವಿರ ದಂಡ

ಕೆರೆ ಬಳಕೆದಾರರ ಸಂಘಗಳಿಗೆ ತಪ್ಪು ಮಾಹಿತಿ, ಚೆಕ್‌ಗಳಿಗೆ ಪೋರ್ಜರಿ ಸಹಿ ಮಾಡಿ ₹ 2.54 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಜಲ ಸಂವರ್ಧನೆ ಯೋಜನಾ ಸಂಘದ ಸಾಮಾಜಿಕ ತಜ್ಞನಿಗೆ ಶಿಕಾರಿಪುರದ ಎರಡನೇ ಅಧಿಕ ಸಿಜೆ ಮತ್ತು ಜೆಎಂಎಫ್ ನ್ಯಾಯಾಲಯ ಆರು ವರ್ಷ ಕಠಿಣ ಶಿಕ್ಷೆ ಹಾಗೂ ₹ 20,000 ದಂಡ ವಿಧಿಸಿ ಆದೇಶಿಸಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ವಿನೋದ್ ಎಲ್. ರಾಮದುರ್ಗ (29) ಶಿಕ್ಷೆಗೆ ಒಳಗಾದವರು. ವಿನೋದ್ 2011ರ ಮಾರ್ಚ್ 23ರಿಂದ 2013ರ ಮಾರ್ಚ್…

Read More

ಅಚ್ಚರಿಯ ಮಡೆನೂರು ಜಲಾಶಯ – 60 ವರ್ಷ ನೀರಲ್ಲಿ ಮುಳುಗಿದ್ದರೂ ಅಚ್ಚಳಿಯದ ವಿನ್ಯಾಸ| ಇನ್ಮುಂದೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ರಾಜ್ಯದಲ್ಲಿರುವ ಎಲ್ಲ ಜಲಾಶಯಗಳನ್ನು ನೋಡಬಹುದು. ಆದರೆ ಈ ಜಲಾಶಯವನ್ನು ನೋಡಲು ಸಾಧ್ಯವೇ ಇಲ್ಲ‌. ವರ್ಷಪೂರ್ತಿ ನೀರಿನಲ್ಲೇ ಮುಳುಗಿರುವ ಈ ಜಲಾಶಯ ಕಾಣಸಿಗುವುದೇ ಹತ್ತಾರು ವರ್ಷಗಳಿಗೊಮ್ಮೆ. ಹೌದು! ಶರಾವತಿ ಒಡಲಲ್ಲಿ ಮುಳುಗಿಹೋಗಿರುವ ರಾಜ್ಯದ ಹಳೆಯ ಜಲಾಶಯದ ಕಥೆಯಿದು.ಲಿಂಗನಮಕ್ಕಿ ಜಲಾಶಯ ನಿರ್ಮಾಣಕ್ಕಿಂತ ಮೊದಲು ಅಂದರೆ 20 ವರ್ಷಗಳ ಹಿಂದೆ ಇನ್ನೊಂದು ಜಲಾಶಯ ನಿರ್ಮಿಸಲಾಗಿತ್ತು. ಶರಾವತಿ ನದಿಗೆ ಅಡ್ಡಲಾಗಿ ಮೊದಲು ಹಿರೇಭಾಸ್ಕರ ಎಂಬ ಡ್ಯಾಂನ್ನು ಎಂ ಸುಬ್ಬರಾವ್ ಅಧೀಕ್ಷಕ ಇಂಜಿನಿಯರ್ ನಿರ್ಮಾಣ ಮಾಡಿದ್ದರು. ಇಡೀ ಆಣೆಕಟ್ಟೆಯ ನಿರ್ಮಾಣ ಸುರ್ಕಿ ಅಂದರೆ ಗಾರೆಯಿಂದ…

Read More

ಹುಂಚ ಸಹಕಾರ ಸಂಘದ ವಿಶೇಷ ಸರ್ವ ಸದಸ್ಯರ ಸಭೆ – ಸಾಬೀತಾಯ್ತು ಲಕ್ಷಾಂತರ ರೂ ಅವ್ಯವಹಾರ|hucha

ಹುಂಚ ಸಹಕಾರ ಸಂಘದ ವಿಶೇಷ ಸರ್ವ ಸದಸ್ಯರ ಸಭೆ –  ರಿಪ್ಪನ್‌ಪೇಟೆ;- ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಯಧುಕುಮಾರ್ ಇವರ ಅಧ್ಯಕ್ಷತೆಯಲ್ಲಿ ಸಂಘದ ಸಭ ಭವನದಲ್ಲಿ ವಿಶೇಷ ಸರ್ವ ಸದಸ್ಯರ ಸಭೆ ಜರುಗಿತು. ಈ ಸಭೆಯಲ್ಲಿ ವಜಾಗೊಂಡ ಹಿಂದಿನ ಕಾರ್ಯನಿರ್ವಹಣಾಧಿಕಾರಿ ಹೆಚ್.ಸರೋಜರವರ ಅವಧಿಯಲ್ಲಿ ನಡೆದ ಆವ್ಯವಹಾರ ಹಾಗೂ ದಾಖಲಾತಿಗಳ ದುರುಪಯೋಗದ ನಗದು ದುರ್ಬಳಕೆ ಕುರಿತು ಈ ಹಿಂದೆ ಸಂಘದವರು ಶಿಸ್ತು ಸಮಿತಿಯನ್ನು ನೇಮಿಸಿ ವಿಚಾರಣಾಧಿಕಾರಿಯಿಂದ ತನಿಖೆಯಿಂದ ಕಾರ್ಯ ನಿರ್ವಾಹಣಾಧಿಕಾರಿ ಸರೋಜರವರ ಅವ್ಯವಹಾರದ ಸಮಗ್ರ…

Read More

ಕೋಣಂದೂರು ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ!!!! ಓರ್ವನಿಗೆ ಗಂಭೀರ ಗಾಯ|accident

ಕೋಣಂದೂರು ಬಳಿ ಬಸ್ ಬೈಕ್ ಅಪಘಾತ!!!! ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಸುರಾನಿ ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಕೋಣಂದೂರಿನಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ರಾಜಲಕ್ಷ್ಮಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳುವಿಗೆ  ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿ ಹೆಚ್ಚಿನ ಚಿಕಿತ್ಸೆಗೆ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಸವಾರನ ಬಗ್ಗೆ ಮಾಹಿತಿ…

Read More

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನವರಿಗೆ ಹೊಂಬುಜ ಮಠದಿಂದ “ಸಮಾಜಭೂಷಣ” ಗೌರವ – 75 ನೇ ಜನ್ಮದಿನಾಚರಣೆಗೆ ಶುಭ ಹಾರೈಕೆ

ಹೊಂಬುಜ : ಹಿರಿಯ ರಾಜಕಾರಣಿ, ಶಿವಮೊಗ್ಗ ನಗರದ ಜನಪ್ರೀಯ ಮಾಜಿ ಶಾಸಕರು ಹಾಗೂ ಕರ್ನಾಟಕ ಘನ ಸರ್ಕಾರದ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪರವರಿಗೆ 75ನೇ ಜನ್ಮ ದಿನಾಚರಣೆಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಹೊಂಬುಜ ಜೈನ ಮಠದ ಪೀಠಾಧಿಕಾರಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಇವರ ಸೇವೆಗಾಗಿ ಅಭಿನಂದಿಸಿ, “ಸಮಾಜಭೂಷಣ” ಉಪಾಧಿಯನ್ನು ನೀಡಿ ಗೌರವಿಸಿ, ಶ್ರೀಕ್ಷೇತ್ರ ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ಅನುಗ್ರಹ ಸದಾ…

Read More

ಹುಂಚದಕಟ್ಟೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ರವಾನೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಮದಲ್ಲಿ ನಡೆದಿದೆ. ಕೊಪ್ಪದಿಂದ ಸಾಗರಕ್ಕೆ ತೆರಳುತಿದ್ದ ಟಿವಿಎಸ್ ಜುಪಿಟರ್ ಸ್ಕೂಟಿ ಹಾಗೂ ಗರ್ತಿಕೆರೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಬಜಾಜ್ CT 100 ಬೈಕ್ ನಡುವೆ ಹುಂಚದಕಟ್ಟೆ ಸರ್ಕಲ್ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಸಾಗರ ನಿವಾಸಿ ಶ್ರೀನಿವಾಸ್(61) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಕೈ ಮತ್ತು ಕಾಲು‌ ಮುರಿತವಾಗಿದೆ.ಮತ್ತೊಂದು ಬೈಕ್ ನಲ್ಲಿದ್ದ ಗರ್ತಿಕೆರೆ ಮೂಲದ ಅಭಿ(23)…

Read More

ಹುಂಚ : ಹೃದಯಾಘಾತದಿಂದ ಜಮೀನ್ದಾರ ಟೀಕನಾಯ್ಕ ನಿಧನ|humcha

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾ.ಪಂ ವ್ಯಾಪ್ತಿಯ ಸುಣಕಲ್ಲು ಗ್ರಾಮದ ಜಮೀನ್ದಾರ ಎಸ್.ಬಿ. ಟೀಕನಾಯ್ಕ (73) ರಾತ್ರಿ 12:05 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ತಿಳಿದುಬಂದಿದೆ.

Read More

ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯ ಶವ ಪತ್ತೆ – ಆತ್ಮಹತ್ಯೆ ಶಂಕೆ|smg

ಶಿವಮೊಗ್ಗ ನಗರದ ಪಶು ವೈದ್ಯಕೀಯ ಕಾಲೇಜಿನ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.  ಮೃತರನ್ನು ಗುರುರಾಜ್ ಎಂದು ಗುರುತಿಸಲಾಗಿದೆ. ಶಿವಮೊಗ್ಗ ನಗರದ ಶುಭ ಮಂಗಳ ಕಲ್ಯಾಣ ಮಂದಿರದ ಎದುರಿನ ತಿರುವಿನ ನಿವಾಸಿಯಾಗಿದ್ದ ಗುರುರಾಜ್  ಎಪಿಎಂಸಿ ಯಾರ್ಡ್ ಗೆ ಹೋಗಿ ತರಕಾರಿ ತರುವುದಾಗಿ ಗುರುವಾರ ಬೆಳಗ್ಗಿನ ಜಾವ ಮನೆ ಬಿಟ್ಟು ಹೋಗಿದ್ದರು ಆದರೆ ಗುರುರಾಜ್ ನ ಮೃತ ದೇಹ ವೆಟನರಿ ಕಾಲೇಜು ಬಳಿಯ ರೈಲ್ವೆ ಟ್ರ್ಯಾಕ್ ಬಳಿ ಪತ್ತೆಯಾಗಿದೆ. ಗುರುರಾಜ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು…

Read More

ಆಟೋಗೆ ಹಿಂಬದಿಯಿಂದ ಬೊಲೆರೋ ಜೀಪ್ ಡಿಕ್ಕಿ- ಐವರ ಕಾಲು ಮುರಿತ|ಆಸ್ಪತ್ರೆಗೆ ಸಂಸದ ಬಿವೈ ಆರ್ ದೌಡು|accident

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಜಕ್ಕನಹಳ್ಳಿ ಗ್ರಾಮದ ಬಳಿ ಅಪಘಾತ ಒಂದು ಸಂಭವಿಸಿದ್ದು ಐದಕ್ಕೂ ಹೆಚ್ಚು ಜನರಿಗೆ ಕಾಲು ಮುರಿದಿದೆ ಎಂದು ಮಾಹಿತಿ ತಿಳಿದು ಬಂದಿದೆ. ಜಕ್ಕನಹಳ್ಳಿ ಗ್ರಾಮದ ಬಳಿ ಅಪೇ ಆಟೋ ಲಾಗೇಜು ಗಾಡಿಯಲ್ಲಿ ಕಾಲು ಮುಂದೆ ಮಾಡಿಕೊಂಡು ಒಂದಿಷ್ಟು ಜನರು ಪ್ರಯಾಣಿಸುತ್ತಿದ್ದು ಹಿಂಬಂದಿಯಿಂದ ಬಂದ ಬೊಲೆರೋ ಗಾಡಿ ಗುದಿದ್ದ ಪರಿಣಾಮ 5-6 ಜನರಿಗೆ ತೀವ್ರ ಗಾಯವಾಗಿದ್ದು ಕಾಲುಗಳು ಮುರಿದು ಹೋಗಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗಳು ಆಗಿದ್ದು ಗಾಯಳುಗಳನ್ನು ಶಿವಮೊಗ್ಗಕ್ಕೆ…

Read More