ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣದಲ್ಲಿ ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ಪಟ್ಟದಲ್ಲಿ ಹಾಡಹಗಲೇ ತಲ್ವಾರ್ ಗಳು ಝಳಪಿಸಿದ್ದು ನಾಲ್ವರು ಯುವಕರು ಮೂವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಆಗುಂಬೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಭರಣ ಜ್ಯುವೆಲ್ಲರಿ ಬಳಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ರಸ್ತೆಯಲ್ಲಿ ತಲ್ವಾರ್ ಹಿಡಿದು ಯುವಕರು ಕುಡಿದ ಮದ್ಯದ ಮತ್ತಿನಲ್ಲಿ ಇಬ್ಬರು ಯುವಕರ ಮೇಲೆ ಬೇಕಾಬಿಟ್ಟಿ ತಲ್ವಾರ್ ಬೀಸಿದ್ದಾರೆ.
ಈ ಘಟನೆಯಲ್ಲಿ ಜೀವಿತ್ ಹಾಗೂ ಆಫ್ರೋಜ್ ಎಂಬ ಯುವಕರಿಗೆ ಪೆಟ್ಟಾಗಿದೆ.
ಮತ್ತೊಬ್ಬ ಯುವಕ ರಸ್ತೆ ದಾಟುತ್ತಿದ್ದಾಗ ಕುಡಿದ ಮತ್ತಿನಲ್ಲಿದ್ದ ನಾಲ್ವರು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ರಸ್ತೆಯಲ್ಲೇ ತಲ್ವಾರ್ ಝಳಪಿಸಿದ್ದಾರೆ.
ಈ ಎಲ್ಲಾ ದೃಶ್ಯಗಳು ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…